ಕಾಳಿ ನದಿ ಸೆಳವಿಗೆ ಸಿಕ್ಕ ವೃದ್ಧ: ಮೂರು ದಿನ ಮರದ ಟೊಂಗೆ ಹಿಡಿದು ಬದುಕಿ ಬಂದ.!


Team Udayavani, May 19, 2021, 12:54 PM IST

Untitled-1

ಕಾರವಾರ : ಜಾನುವಾರು ಮೇಯಿಸಲು ಹೋಗಿದ್ದ ವೃದ್ಧನೋರ್ವ ಕಾಳಿ ನದಿ ನೀರಿನ ಸೆಳವಿಗೆ ಸಿಕ್ಕಿ,  ಮೂರು ದಿನ ಮರದ ಟೊಂಗೆ ಹಿಡಿದು ಸಾವನ್ನು ಗೆದ್ದು ಬಂದಿದ್ದಾರೆ.

ಮೂರು  ದಿನಗಳ ಬಳಿಕ ಜೀವಂತವಾಗಿ , ಮನೆಯವರ ಹುಡುಕಾಟದಲ್ಲಿ ಪತ್ತೆಯಾಗಿದ್ದಾರೆ.  ಕಾರವಾರ ತಾಲೂಕಿನ ಹಣಕೋಣ ಗ್ರಾಮದ ವೃದ್ಧ ವೆಂಕಟರಾಯ ಬದುಕಿ ಬಂದವರು.

ನೀರಿನಲ್ಲಿ ಸೆಳವಿಗೆ ಸಿಕ್ಕಿದ್ದ  ವೃದ್ಧ 75 ವರ್ಷದ ವೆಂಕಟರಾಯ್ ಕೊಠಾರಕರ್ ಎಂಬುವವರು ಮರದ ಟೊಂಗೆ ಹಿಡಿದು  ಬದುಕಿ ಬಂದಿದ್ದಾರೆ. ವೆಂಕಟರಾಯ ಅವರು ಮೇ 16ರಂದು  ಮನೆಯ ಸಮೀಪದಲ್ಲೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಜೋರು ಗಾಳಿ ಮಳೆ ಇತ್ತು.  ಆಕಸ್ಮಿಕವಾಗಿ  ಕಾಳಿ ನದಿಯ  ಹಿನ್ನೀರಿನಲ್ಲಿ ಸೆಳವಿಗೆ ಸಿಕ್ಕು  ನಾಪತ್ತೆಯಾದರು.

ಇದನ್ನೂ ಓದಿ : ಕಾರವಾರ: ದೇವರ ಮುಂದೆ ಮಗುವಿನ ಶವ ಕೊಂಡೊಯ್ದ ಅಜ್ಜಿ ; ಬದುಕಿಸು ಎಂದು ಪ್ರಾರ್ಥಿಸಿದಳು

ಜಾನುವಾರು ಮೇಯಿಸಲು ಹೋದ ತಂದೆ ವಾಪಸ್ ಬಂದಿಲ್ಲ ಅಂತಾ ಅವರ ಮಕ್ಕಳು ಹಾಗೂ ಸಂಬಂಧಿಕರು ಕಳೆದ ಮೂರು ದಿನಗಳಿಂದ ಕಂಡ ಕಂಡಲ್ಲಿ ಹುಡುಕಾಟ ನಡೆಸಿದ್ದರು. ವೃದ್ಧ ವೆಂಕಟರಾಯ್ ಮಾತ್ರ ಎಲ್ಲಿಯೂ ಪತ್ತೆಯಾಗಿರಲಿಲ್ಲ.  ತೌಕ್ತೆ ಚಂಡಮಾರುತ ಇರೋ ಹಿನ್ನಲೆಯಲ್ಲಿ ಅವರು  ಚಂಡಮಾರುತಕ್ಕೆ ಸಿಲುಕಿ ಏನೋ ಅನಾಹುತ ನಡೆದು ಹೋಗಿದೆ ಅಂತಾ ಭಾವಿಸಿದರು.

ಆದರೂ  ಹುಡುಕಾಟ ನಡೆಸುತ್ತಿದ್ದಾಗ ,ಜಾನುವಾರು ಮೇಯಿಸಲು ಹೋಗಿದ್ದ ಸ್ವಲ್ಪ ದೂರ ಪ್ರದೇಶದಲ್ಲಿ  ವೆಂಕಟರಾಯ  ಮರದ ಟೊಂಗೆ ಹಿಡಿದುಕೊಂಡು ಜೀವ ಉಳಿಸಿಕೊಂಡಿದ್ದರು. ಎರಡು ದಿನ ಸುರಿದ ಭಾರೀ ಮಳೆಯಲ್ಲಿಯೇ ಅವರು  ದಿನಕಳೆದಿದ್ದರು . ಅಂತೂ ಅವರ   ಸಂಬಂಧಿಕರು ಹಾಗೂ ಗ್ರಾಮಸ್ಥರು ವೃದ್ಧನನ್ನು ನೀರ ಮಧ್ಯದ ಮರದಿಂದ   ಮೇಲೆತ್ತಿ ಮನೆಗೆ ಕರೆದು ತಂದರು.  ವೆಂಕಟರಾಯ್  ಪ್ರಾಣಾಪಾಯದಿಂದ ಪಾರಾಗಿ ಮನೆಗೆ ಬಂದಿದ್ದು ಕುಟುಂಬಸ್ಥರಲ್ಲಿ ಸಂಭ್ರಮ ತಂದಿದೆ.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.