ತನ್ನನ್ನು ಬಂಧಿಸಲು ಬಂದಿದ್ದಾರೆಂದು ತಿಳಿದು, ಕಾರಿನಲ್ಲಿ ಪಾರಾಗಲು ಯತ್ನಿಸಿದವ ಸೆರೆ


Team Udayavani, May 26, 2021, 3:53 PM IST

ಅಡ್ಡಾದಿಡ್ಡಿ ಕಾರ್ ಚಲಾಯಿಸಿದವನನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕಾರವಾರ: ತನ್ನನ್ನು ಬಂಧಿಸಲು ಬಂದಿದ್ದಾರೆಂದು ತಿಳಿದು,  ಕಾರ್ ನಲ್ಲಿ ಸಂಚರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಸೆರೆ ಹಿಡಿದಿರುವ ಘಟನೆ ನಗರದಲ್ಲಿ ನಡೆದಿದೆ.

ಕಾರವಾರದ ಸಿದ್ದರದ ಸಂದೀಪ ಗಾಂವಕರ್ (40) ಎಂಬಾತ ತನ್ನ ತಾಯಿಗೆ ಹೊಡೆದು ಗಲಾಟೆ ಮಾಡಿಕೊಂಡಿದ್ದ. ಈ ಬಗ್ಗೆ ವಿಚಾರಿಸಲು ಪಿಎಸ್​ಐ ರೇವಣ್ಣ ಸಿದ್ದಪ್ಪ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ಕಳ್ಳತನ ಪ್ರಕರಣದಲ್ಲಿ ಬೇಕಾಗಿರುವುದನ್ನು ಗಮನಿಸಿದ ಪೊಲೀಸರು, ತಕ್ಷಣ ಆತನ ಬಂಧನಕ್ಕೆ ಮುಂದಾದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಆತ ಕಾರು ಚಲಾಯಿಸಿಕೊಂಡು ಪರಾರಿಯಾಗಲು ಯತ್ನಿಸಿದ.  ತಕ್ಷಣ ಪೊಲೀಸರು ಆತನನ್ನು ಬೆನ್ನಟ್ಟಿ ಸೆರ ಹಿಡಿಯಲು ಮುಂದಾಗಿದರು .

ಈ ವೇಳೆ ಸಿಕ್ಕ ಸಿಕ್ಕ ವಾಹನಗಳು, ಕಾಪೌಂಡ್​ಗೆ ಗುದ್ದಿ, ಎಲ್ಲೆಂದರಲ್ಲಿ ಕಾರ್ ಚಲಾಯಿಸಿ  , ಆರೋಪಿ ಪರಾರಿಯಾಗಲು ಯತ್ನಿಸಿದ್ದ.ಆರೋಪಿ ಸಂದೀಪ ಗಾಂವಕರ್​​​ನ ಅವಾಂತರಈ ಬಗ್ಗೆ ಮಾಹಿತಿ ಪಡೆದ ನಗರ ಠಾಣೆಯ  ಪಿಎಸ್ಐ ಸಂತೋಷ್ ಕುಮಾರ್, ಗೀತಾಂಜಲಿ ಚಿತ್ರಮಂದಿರದ ಬಳಿ ಸಿಬ್ಬಂದಿಯೊಂದಿಗೆ ಬ್ಯಾರಿಕೇಡ್ ಹಾಕಿ ಆರೋಪಿಯನ್ನು ತಡೆಯಲು ಯತ್ನಿಸಿದ್ದರು. ಅಲ್ಲಿಯೂ ಕಾರು ನಿಲ್ಲಿಸದ ಆರೋಪಿ ಸಂದೀಪ್, ವೇಗವಾಗಿ ಕಾರ್ ಚಲಾಯಿಸಿ  ತಪ್ಪಿಸಿಕೊಳ್ಳಲು ಯತ್ನಿಸಿದ .

ಆದರೂ ಬಿಡದ ಪೊಲೀಸರು ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದರು. ಕೊನೆಗೆ ಕಾಳಿ ನದಿ ತೀರದ ಖಾಪ್ರಿಯ ದೇವಸ್ಥಾನ ಹಿಂಬದಿಯಲ್ಲಿರುವ  ಕೃಷ್ಣಾನಂದ ಜೋಶಿ   ಮನೆಯ ಕಂಪೌಡ್​ಗೆ ಕಾರು ಗುದ್ದಿದ ಆರೋಪಿ, ಅಲ್ಲಿಂದಲೂ ಓಡಿ ಹೋಗಲು ಯತ್ನಿಸಿದ್ದ. ಆದರೆ, ಈ ವೇಳೆ ಅಲರ್ಟ್ ಆದ ಪೊಲೀಸರು,  ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ  ಯಶಸ್ವಿಯಾಗಿದ್ದಾರೆ. ಬಳಿಕ ಆತನ ಎರಡು ಕೈಗೆ ಹಗ್ಗ ಬಿಗಿದು ಠಾಣೆಗೆ ಒಯ್ದರು.

ಕಾರ್  ಕದ್ದ ಪ್ರಕರಣ ಇತ್ತು :

ಆರೋಪಿ ಸಂದೀಪ್ ಗಾಂವಕರ್ 2019ರಲ್ಲಿ ಬ್ರಾಹ್ಮಣ ಗಲ್ಲಿಯ ವಕೀಲ ವಿವೇಕ ಪ್ರಭು ಎಂಬುವರ ಮನೆಯಲ್ಲಿ ಕೆಲಸಕ್ಕಿದ್ದಾಗ ಕಾರು ಕದ್ದು ತಲೆಮರೆಸಿಕೊಂಡಿದ್ದ. ಕಾರವಾರದಲ್ಲಿ ಇರುವ ಬಗ್ಗೆ ಬುಧುವಾರವ ಮಾಹಿತಿ ಪಡೆದ ಪೊಲೀಸರು , ಬಂಧಿಸಲು ಮುಂದಾದರು. ಲಾಕ್​ಡೌನ್ ಆಗಿದ್ದರಿಂದ ರಸ್ತೆಯಲ್ಲಿ ಜನರ ಓಡಾಟವಿರಲಿಲ್ಲ. ಹಾಗಾಗಿ, ಆರೋಪಿ ಸಂದೀಪ ಅವಾಂತರದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.