ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ: ಗಂಭೀರ
Team Udayavani, Jan 30, 2022, 6:20 PM IST
ಶಿರಸಿ: ನಿವೃತ್ತ ಶಿಕ್ಷಕಿಯೋರ್ವರು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡ ಘಟನೆ ರವಿವಾರ ನಗರದಲ್ಲಿ ನಡೆದಿದೆ.
ಗಾಯಾಳನ್ನು ಭಾನುಮತಿ ಪುಂಡಲಿಕ್ ಸರ್ವದೆ (63) ಎಂದು ಗುರುತಿಸಲಾಗಿದೆ.
ಅವರು ಯಲ್ಲಾಪುರ ರಸ್ತೆಯಲ್ಲಿ ಮರಾಠಿ ಕೊಪ್ಪ ಕ್ರಾಸ್ ಹತ್ತಿರ ರಸ್ತೆ ದಾಟುತ್ತಿರುವಾಗ ಸುರೇಶ್ ಹೂವ ಮರಾಠಿ ಎಂಬುವವರು ಬೈಕ್ ನಲ್ಲಿ ಅತಿ ವೇಗದಿಂದ ಬಂದು ಢಿಕ್ಕಿ ಹೊಡೆದಿದ್ದಾರೆ ಪರಿಣಾಮ ಗಂಭೀರ ಗಾಯವಾಗಿದೆ.
ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?