Achievement: ಎರಡನೇ ಬಾರಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಆಯ್ಕೆಯಾದ ಅಧಿತ್ರಿ ಹುಣಸೇಕೊಪ್ಪ
Team Udayavani, Mar 26, 2024, 11:45 AM IST
ಶಿರಸಿ: ತಾಲೂಕಿನ ಹುಣಸೇಕೊಪ್ಪದ ಐದೂವರೆ ವರ್ಷದ ಅಧಿತ್ರಿ ನಾಗರಾಜ ಹೆಗಡೆ ಇವಳು ಎರಡನೆಯ ಬಾರಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಆಯ್ಕೆಯಾಗಿದ್ದಾಳೆ.
ಕರ್ನಾಟಕದ ಇತಿಹಾಸ, ರಾಜಮನೆತನಗಳು ,ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ದೇವಸ್ಥಾನಗಳು, ಪ್ರಸಿದ್ಧ ಕಂಪನಿಗಳು, ಕರ್ನಾಟಕದ ಚಿಹ್ನೆಗಳು, ವಿಧಾನಸಭಾ ಕ್ಷೇತ್ರಗಳು ಹೀಗೆ ಕರ್ನಾಟಕದ ಕುರಿತು 700ಕ್ಕೂ ಹೆಚ್ಚು ರಸಪ್ರಶ್ನೆಗಳನ್ನು ಕನ್ನಡದಲ್ಲಿ ಉತ್ತರಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಆಯ್ಕೆಯಾಗಿದ್ದಾಳೆ. ಕರ್ನಾಟಕದ ಬಗ್ಗೆ ಹೆಚ್ಚು ಜ್ಞಾನಹೊಂದಲು ತುಂಬಾ ಆಸಕ್ತಿ ಹೊಂದಿದ್ದಾಳೆ.
ಎರಡು ವರ್ಷದ ಹತ್ತು ತಿಂಗಳಾಗಿದ್ದಾಗ ಮೊದಲ ಬಾರಿ ಇಂಡಿಯಾ ಬುಕ್ ಆಫ್ ರೆಕಾರ್ಡಗೆ ಆಯ್ಕೆ ಆಗಿದ್ದಳು. ಶಂಕರ ಹೆಗಡೆ ಮತ್ತು ಮಂಜುಳಾ ಹೆಗಡೆಯವರ ಮೊಮ್ಮಗಳು. ಉಡುಪಿಯಲ್ಲಿ ನೆಲೆಸಿರುವ ನಾಗರಾಜ ಹೆಗಡೆ ಮತ್ತು ಸುಚೇತಾ ಹೆಗಡೆಯವರ ಮಗಳಾಗಿದ್ದಾಳೆ.
ಇದನ್ನೂ ಓದಿ: Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’