ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಒತ್ತಾಯ


Team Udayavani, Sep 18, 2020, 6:55 PM IST

ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಒತ್ತಾಯ

ಕಾರವಾರ: ಕರ್ನಾಟಕ ರಾಜ್ಯದ 429ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಅವರ ಸೇವೆ ತಕ್ಷಣ ಮುಂದುವರಿಸುವಂತೆ ಉನ್ನತ ಶಿಕ್ಷಣ ಸಚಿವ ಆಶ್ವಥ್‌ ನಾರಾಯಣ ಅವರನ್ನು ಕಾಂಗ್ರೆಸ್‌ ಧುರೀಣ ಆರ್‌.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ.

ಕಡಿಮೆ ವೇತನ ಪಡೆದು ಉನ್ನತ ಶಿಕ್ಷಣದಲ್ಲಿ ಬೋಧನೆಗೆತೊಂದರೆಯಾಗದಂತೆ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಸೇವೆ ಅನುಪಮವಾದುದು. ಆದರೆ ಕೋವಿಡ್‌-19 ಹಿನ್ನೆಲೆಯಲ್ಲಿ ಕಳೆದ 24ಮಾರ್ಚ್‌ 2020ರಿಂದ ಅವರನ್ನು ಮರು ನೇಮಕ ಮಾಡಿಕೊಂಡಿಲ್ಲ. ಹೀಗಾಗಿ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಅವರು ಅಭದ್ರತೆ ಮತ್ತು ಕೀಳರಿಮೆಯಿಂದ ನರಳುತ್ತಿದ್ದಾರೆ. ಈ ಹಿಂದೆ ಉನ್ನತ ಶಿಕ್ಷಣ ಸಚಿವನಾಗಿದ್ದ ಅವಧಿಯಲ್ಲಿ ನಾನು ಪ್ರತಿವರ್ಷ ಅತಿಥಿ ಶಿಕ್ಷಕರನ್ನು ಮುಂದುವರೆಸುವ ಪದ್ಧತಿ ಚಾಲ್ತಿಯಲ್ಲಿಟ್ಟು, ಅವರಿಗೆ ಅನುಕೂಲ ಮಾಡಲಾಗಿತ್ತು. ಹೀಗಾಗಿ ಕೂಡಲೇ ಪ್ರತಿವರ್ಷದಂತೆ ಅವರ ಸೇವೆ ಮುಂದುವರೆಸಿ, ಕಷ್ಟಗಳಿಗೆ ಸ್ಪಂದಿಸಿ ಎಂದು ಉನ್ನತ ಶಿಕ್ಷಣ ಸಚಿವರನ್ನು ವಿನಂತಿಸಿದ್ದಾರೆ.

ಯುಜಿಸಿ ನಿರ್ದೇಶನದಂತೆ ಸೆ. 1ನೇ ತಾರಿಖೀನಿಂದ ಆನ್‌ಲೈನ್‌ ಕ್ಲಾಸ್‌ ಆರಂಭವಾಗಿವೆ. ಶೀಘ್ರ ತರಗತಿಗಳನ್ನು ಪ್ರಾರಂಭಿಸುವ ಅನಿವಾರ್ಯತೆಯಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿಪ್ರವೇಶ ಪಡೆದ ಲಕ್ಷಾಂತರ ಮಕ್ಕಳಿಗೆ ಅತಿಥಿ ಉಪನ್ಯಾಸಕರನ್ನು ಮುಂದುವರೆಸದೇ ಇರುವ ಕಾರಣದಿಂದ ವ್ಯವಸ್ಥಿತವಾಗಿ ಸಂಪೂರ್ಣವಾಗಿ ಬೋಧನೆ ನಡೆಯುತ್ತಿಲ್ಲ. ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರವೇಶಪಡೆದ ವಿದ್ಯಾರ್ಥಿಗಳಿಗೆ ಆತಂಕ ಆರಂಭವಾಗಿದೆ. ಆದ್ದರಿಂದ ಈ ವಿಷಯವನ್ನು ಪ್ರಾಧಾನ್ಯತೆ ಮೇರೆಗೆ ಪರಿಗಣಿಸಿ ತಕ್ಷಣವೇ ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಹಾಗೂ ವಿದ್ಯಾರ್ಥಿಗಳ ಆತಂಕಕ್ಕೆ ಸ್ಪಂದಿಸಿ ಎಂದು ಸಚಿವರಿಗೆ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

lr chethan

ಚೇತನ್- ನಿಕಿನ್ ಜೋಸ್ ಭರ್ಜರಿ ಶತಕ: ನಮೀಬಿಯಾ ವಿರುದ್ಧ ಕರ್ನಾಟಕ ರನ್ ಮಳೆ

Sha

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ

WTC Final ಪಂದ್ಯಕ್ಕೂ ಮೊದಲು ಆಸೀಸ್ ಗೆ ಆಘಾತ: ಸ್ಟಾರ್ ಬೌಲರ್ ತಂಡದಿಂದ ಹೊರಕ್ಕೆ

WTC Final ಪಂದ್ಯಕ್ಕೂ ಮೊದಲು ಆಸೀಸ್ ಗೆ ಆಘಾತ: ಸ್ಟಾರ್ ಬೌಲರ್ ತಂಡದಿಂದ ಹೊರಕ್ಕೆ

Dog’s Birthday: ನಾಯಿಗಾಗಿ 16 ಲಕ್ಷ ರೂ.ವಿನ ದುಬಾರಿ ಮನೆ ನಿರ್ಮಿಸಿ ಗಿಫ್ಟ್‌ ಕೊಟ್ಟ ಯುವಕ

Dog’s Birthday: ನಾಯಿಗಾಗಿ 16 ಲಕ್ಷ ರೂ.ವಿನ ದುಬಾರಿ ಮನೆ ನಿರ್ಮಿಸಿ ಗಿಫ್ಟ್‌ ಕೊಟ್ಟ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Ankola ಗೋಡೆಗಂಟಿಸಿದ ನಿಗೂಢ ಬರಹದ ಪೋಸ್ಟರ್ ಗಳು!

1-sadsad

Minister ‘ಮಧು’ವಿಗೆ ಆರತಿ ಬೆಳಗಿದ ಗೀತತ್ತೆ

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

1-wqeqe

Yellapur ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದವನ ಬಂಧನ

Rainy Season: ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಆರ್.ವಿ.ದೇಶಪಾಂಡೆ

Rainy Season: ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಆರ್.ವಿ.ದೇಶಪಾಂಡೆ

MUST WATCH

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ಹೊಸ ಸೇರ್ಪಡೆ

1-sadsdasd

Belagavi-ದೆಹಲಿ, ಶಿರಡಿಗೆ ವಿಮಾನ ಸಂಚಾರ ಆರಂಭಿಸಿ

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

lr chethan

ಚೇತನ್- ನಿಕಿನ್ ಜೋಸ್ ಭರ್ಜರಿ ಶತಕ: ನಮೀಬಿಯಾ ವಿರುದ್ಧ ಕರ್ನಾಟಕ ರನ್ ಮಳೆ