ಬಿಡಕಿಬಯಲಿನ ಅಂಗಡಿ ಮರಳಿ ನೀಡಲು ಒತ್ತಾಯ


Team Udayavani, Jun 6, 2020, 5:52 AM IST

ಬಿಡಕಿಬಯಲಿನ ಅಂಗಡಿ ಮರಳಿ ನೀಡಲು ಒತ್ತಾಯ

ಶಿರಸಿ: ಮಾರಿಕಾಂಬಾ ದೇವಿ ಜಾತ್ರೆ ವೇಳೆ ತೆರವುಗೊಳಿಸಲಾಗಿದ್ದ ನಗರದ ಹೃದಯಭಾಗವಾದ ಬಿಡಕಿಬಯಲು ಹಾಗೂ ಕೋಣನ ಬಿಡಕಿಬಯಲಿನ ಅಂಗಡಿಗಳನ್ನು ಮರಳಿ ನೀಡಲು ಅನುಮತಿ ನೀಡುವಂತೆ ನಗರಸಭೆಯು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದೆ. ಇಲ್ಲಿನ ವರ್ತಕರು ಆದಷ್ಟು ಶೀಘ್ರ ಅನುಮತಿ ನೀಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಯವ ಮಾರಿಕಾಂಬಾ ದೇವಿ ಜಾತ್ರೆ ಇದೇ ಬಿಡಕಿಬಯಲು ಹಾಗೂ ಜಾತ್ರೆಯ ಮನೋರಂಜನಾ ಐಟಂಗಳನ್ನು ಕೋಣನ ಬಿಡಕಿಯಲ್ಲಿ ಹಾಕಿಕೊಳ್ಳಲಾಗುತ್ತಿದ್ದವು. ಬಿಡಕಿಬಯಲು ಹಾಗೂ ಕೋಣನಬಿಡಕಿಯಲ್ಲಿ ಪ್ರತೀ ಎರಡು ವರ್ಷಕ್ಕೆ ಎರಡು ತಿಂಗಳು ತೆರವುಗೊಳಿಸಲಾಗುತ್ತಿತ್ತು. ನಗರಸಭೆ ಅಂಗಡಿಗಳನ್ನು ತೆರವುಗೊಳಿಸಿ ಮಾರಿಕಾಂಬಾ ಜಾತ್ರೆಗೆ ದೇವಾಲಯಕ್ಕೆ ಹಸ್ತಾಂತರಿಸಲಾಗುತ್ತಿದ್ದವು. ಜಾತ್ರೆ ಮುಗಿದು 15 ದಿನಗಳ ಬಳಿಕ ನಗರಸಭೆ ಅಂಗಡಿಕಾರರಿಗೆ ಮರಳಿ ನೀಡುತ್ತಿತ್ತು. ಇದ್ದ ಅಂಗಡಿಕಾರರಿಗೆ ಹಳೆ ಬಾಡಿಗೆಗೆ ಶೇ. 10ರಷ್ಟನ್ನು ಹೆಚ್ಚಳ ಮಾಡಿ ನೀಡಲಾಗುತ್ತಿತ್ತು. ಈ ಬಾರಿ ಜಾತ್ರೆ ಮಾ. 11ಕ್ಕೆ ಮುಗಿದು 25ರ ಹಾಗೆ ನೀಡಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಲಾಕ್‌ಡೌನ್‌ ಉಂಟಾಯಿತು. ಇದರಿಂದ ಈ ಪ್ರಕ್ರಿಯೆ ಕೂಡ ವಿಳಂಬವಾಯಿತು.

ನಗರಸಭೆಗೆ ಚುನಾಯಿತ ಜನಪ್ರತಿನಿಧಿಗಳ ಅಧ್ಯಕ್ಷ, ಉಪಾಧ್ಯಕ್ಷರ ಸಂಗತಿ ನ್ಯಾಯಾಲಯದಲ್ಲಿ ಇರುವ ಕಾರಣದಿಂದ ಜಿಲ್ಲಾಧಿಕಾರಿಗಳೇ ಆಡಳಿತಾಧಿಕಾರಿಗಳಾಗಿದ್ದಾರೆ. ಮೇ ಕೊನೇ ವಾರ ಜಿಲ್ಲಾಧಿಕಾರಿಗಳಿಗೆ ನಗರಸಭೆ ಮರಳಿ ಪ್ರಸ್ತಾವನೆ ಕಳಿಸಿದೆ. ಬಿಡಕಿ ಬಯಲಿನ 197 ಹಾಗೂ ಕೋಣನಬಿಡಕಿಯ 140 ಅಂಗಡಿಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. ನಗರಸಭೆಗೆ ಎರಡು ವರ್ಷಕ್ಕೆ ಸುಮಾರು ಒಂದುವರೆ ಕೋಟಿ ರೂ. ಆದಾಯ ಬರಲಿದೆ. ಪ್ರತಿದಿನ ವಾಹನಗಳಲ್ಲಿ ಬಂದು ತಮ್ಮ ತಮ್ಮ ಅಂಗಡಿಗಳ ಜಾಗದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡುತ್ತಿದ್ದಾರೆ. ತಕ್ಷಣ ಅಂಗಡಿ ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಳ್ಳಲು ವರ್ತಕರು ಆಗ್ರಹಿಸಿದ್ದಾರೆ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.