8 ತಿಂಗಳ ವೇತನ ಪಾವತಿಗೆ ಒತ್ತಾಯ

ಜೀವನ ನಿರ್ವಹಣೆ ಕಷ್ಟ ಸಾಧ್ಯ ಬಿಎಸ್‌ಎನ್‌ಎಲ್ ನೌಕರರ ಅಳಲು

Team Udayavani, May 15, 2019, 2:25 PM IST

uk-tdy-4..

ಕುಮಟಾ: ಗುತ್ತಿಗೆ ಆಧಾರಿತ ದಿನಗೂಲಿ ನೌಕರರು ಬಿಎಸ್‌ಎನ್‌ಎಲ್ ಜನರಲ್ ಮ್ಯಾನೇಜರ್‌ ರಾಜಕುಮಾರ್‌ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆ ತೋಡಿಕೊಂಡರು.

ಕುಮಟಾ: ಕಳೆದ 8 ತಿಂಗಳಿಂದ ಸಂಬಳ ಬಟವಡೆಯಾಗದ ಹಿನ್ನೆಲೆಯಲ್ಲಿ ಹೋರಾಟ ನಡೆಸಿರುವ ಬಿಎಸ್‌ಎನ್‌ಎಲ್ ಗುತ್ತಿಗೆ ಆಧಾರಿತ ದಿನಗೂಲಿ ನೌಕರರು ಕುಮಟಾದ ಬಿಎಸ್‌ಎನ್‌ಎಲ್ ಕಾರ್ಯಾಲಯಕ್ಕೆ ಮಂಗಳವಾರ ಆಗಮಿಸಿದ ಬಿಎಸ್‌ಎನ್‌ಎಲ್ ಕಾರವಾರ ಜನರಲ್ ಮ್ಯಾನೇಜರ್‌ ರಾಜಕುಮಾರ್‌ ಅವರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡರು.

ದಿನಗೂಲಿ ನೌಕರರ ವತಿಯಿಂದ ಮಂಜನಾಥ ಶೆಟ್ಟಿ ಮಾತನಾಡಿ, ನಾವು ಕುಮಟಾ ಹಾಗೂ ಹೊನ್ನಾವರ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಬಿಎಸ್‌ಎನ್‌ಎಲ್ನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ಸಮಯಕ್ಕೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ಕಳೆದ 8 ತಿಂಗಳಿಂದ ಸಂಬಳ ಬಂದೇ ಇಲ್ಲ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮೌಖೀಕವಾಗಿ ಹಾಗೂ ಲಿಖೀತವಾಗಿಯೂ ದೂರು ನೀಡಿದ್ದೇವೆ. ಕಾರವಾರದಲ್ಲಿರುವ ಜನರಲ್ ಮ್ಯಾನೇಜರ್‌ ಕಾರ್ಯಾಲಯದ ಎದುರು ಧರಣಿ ಮಾಡಿ ಮನವಿ ಕೊಟ್ಟಿದ್ದೇವೆ. ಆದರೂ ಸಂಬಳ ಪಾವತಿಯಾಗಿಲ್ಲ. ಹೀಗಾಗಿ ನಮ್ಮೆಲ್ಲರ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮೇ 3 ರಿಂದ ನಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟಿಸುವ ನಿರ್ಧಾರ ಮಾಡಲಾಗಿತ್ತಾದರೂ ಸದ್ಯ ಕೆಲಸ ಮಾಡುತ್ತಲೇ ನಮ್ಮ ನ್ಯಾಯಯುತ ಬೇಡಿಕೆಗಾಗಿ ಹೋರಾಟ ನಡೆಸಿದ್ದೇವೆ. ನಮಗೆ ನ್ಯಾಯ ಕೊಡಿ ಎಂದು ಕೋರಿದರು. ಜನರಲ್ ಮ್ಯಾನೇಜರ್‌ ರಾಜಕುಮಾರ ಮಾತನಾಡಿ, ನಿಮ್ಮ ಸಮಸ್ಯೆ ಗಮನದಲ್ಲಿದೆ. ನಿಮ್ಮ ಪರಿಶ್ರಮದ ಆದಾಯ ಎಲ್ಲೂ ಹೋಗುವುದಿಲ್ಲ. ನಿಮಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕಾರಣಾಂತರದಿಂದ ಸಂಬಳ ಬಟವಡೆಗೆ ವಿಳಂಬವಾಗಿದೆ. ಈ ತಿಂಗಳಾಂತ್ಯದೊಳಗೆ ಸಾಧ್ಯವಾದಷ್ಟು ಸಂಬಳ ಪಾವತಿ ಮಾಡಿಸುವುದಾಗಿ ಭರವಸೆ ನೀಡಿದರು.

ಬಿಎಸ್‌ಎನ್‌ಎಲ್ ಕಾರವಾರ ಡೆಪ್ಯೂಟಿ ಜನರಲ್ ಮ್ಯಾನೇಜರ್‌ ನಂದಿ ಹಾಗೂ ಇತರ ಅಧಿಕಾರಿಗಳು ಇದ್ದರು. ಕುಮಟಾ ಹಾಗೂ ಹೊನ್ನಾವರ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಬಿಎಸ್‌ಎನ್‌ಎಲ್ ದಿನಗೂಲಿ ನೌಕರರಾದ ಗೋವಿಂದ ಮುಕ್ರಿ, ರತ್ನಾಕರ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.