ದಾಂಡೇಲಿ: ಐಪಿಎಂ ಕಾಲೋನಿಯ ನಿವಾಸಿಗಳಿಗೆ ತಪ್ಪದ ಸಂಕಷ್ಟ


Team Udayavani, Dec 23, 2021, 12:34 PM IST

ದಾಂಡೇಲಿ: ಐಪಿಎಂ ಕಾಲೋನಿಯ ನಿವಾಸಿಗಳಿಗೆ ತಪ್ಪದ ಸಂಕಷ್ಟ

ದಾಂಡೇಲಿ: ಒಂದು ಕಾಲದಲ್ಲಿ ಗತವೈಭವವನ್ನು ಕಂಡಿದ್ದ ದಾಂಡೇಲಿ ನಗರದ ಐಪಿಎಂ ಕಾಲೋನಿ, ಯಾವಾಗ ಐಪಿಎಂ ಕಾರ್ಖಾನೆ ಸ್ಥಗಿತಗೊಂಡಿತೊ ದಿನಗಳು ಉರುಳಿದಂತೆ ಐಪಿಎಂ ಕಾಲೋನಿಯೂ ತನ್ನ ಜೀವ ಕಳೆಯನ್ನು ಕಳೆದುಕೊಂಡಿತು. ಇಂದಲ್ಲ ನಾಳೆಯಾದರೂ ಮತ್ತೇ ಐಪಿಎಂ ಕಾರ್ಖಾನೆ ಪುನರಾರಂಭವಾಗಬಹುದು ಇಲ್ಲವೇ ಪರ್ಯಾಯ ಕಾರ್ಖಾನೆ ಆರಂಭವಾಗಬಹುದೆಂಬ ಕನಸು ಮಾತ್ರ ಸದ್ದಿಲ್ಲದೇ ನುಚ್ಚು ನೂರಾಗಿದೆ. ಕ್ಷೇತ್ರದ ಶಾಸಕರೆ ಕೈಗಾರಿಕಾ ಸಚಿವರಾಗಿದ್ದರೂ ಆಗದೆ ಇರುವುದರಿಂದ ಇನ್ನಾದು ಖಂಡಿತ ಸಾಧ್ಯವಿಲ್ಲ ಎಂಬುವುದನ್ನು ನಗರದ ಜನತೆ ತಿಳಿದುಕೊಂಡಿದ್ದರಿಂದಲೇ ಕಾರ್ಖಾನೆ ಆರಂಭದ ಮಾತುಗಳನ್ನೆ ಮರೆತಿದ್ದಾರೆ.

ಅದೀರಲಿ, ಕಳೆದ 50 ವರ್ಷಗಳಿಗಿಂತಲೂ ಅಧಿಕ ವರ್ಷಗಳಿಂದ ಐಪಿಎಂ ಕಾಲೋನಿಯಲ್ಲಿ ಸರಿ ಸುಮಾರು 60 ಕುಟುಂಬಗಳು ಸಂಕಷ್ಟದಲ್ಲೆ ದಿನ ದೂಡುವ ಸ್ಥಿತಿಯಲ್ಲಿದ್ದಾರೆ. ಹರುಕು ಮುರುಕು ಗುಡಿಸಲು ಮನೆಗಳನ್ನು ತಮ್ಮಷ್ಟಕ್ಕೆ ತಾವೆ ತಕ್ಕಮಟ್ಟಿಗೆ ಸರಿ ಪಡಿಸಿಕೊಂಡು ದಿನ ಕಳೆಯುತ್ತಿದ್ದಾರೆ. ಇಲ್ಲಿ ಇದ್ದಿರುವ ಮನೆಗಳನ್ನು ದುರಸ್ತಿ ಮಾಡಲು ಐಪಿಎಂ ಕಾರ್ಖಾನೆಯವರು ಅವಕಾಶ ಮಾಡಿಕೊಡುತ್ತಿಲ್ಲ. ದುರಸ್ತಿಗೆ ಅವಕಾಶ ನೀಡಿ ಎಂದರೇ ಇಲ್ಲಿಂದ ಖಾಲಿ ಮಾಡಿ ಹೋಗಿ ಎಂದು ಹೆದರಿಸುತ್ತಾರಂತೆ. ಹೆದರಿ ಹೆದರಿ ದಿನಗಳನ್ನು ಏಣಿಸುತ್ತಾ ಜೀವನ ನಡೆಸುವ ಸಂದಿಗ್ದತೆಯಲ್ಲಿದ್ದಾರೆ.

ರಾಜ್ಯದ ಮುತ್ಸದ್ದಿ ಜನನಾಯಕನ ಕ್ಷೇತ್ರದಲ್ಲಿರುವ ಐಪಿಎಂ ಕಾಲೋನಿಯ ಜನತೆಗೆ ಸರಿಯಾಗಿ ಕುಡಿಯುವ ನೀರಿನ ಪೊರೈಕೆಯಾಗುತ್ತಿಲ್ಲ. ಬೀದಿ ದೀಪಗಳ ವ್ಯವಸ್ಥೆ ಸಮರ್ಪಕವಾಗಿಲ್ಲ. ಮೊದಲೆ ಕಾಡಿನಂಚಿನಲ್ಲಿರುವ ಈ ಪ್ರದೇಶದಲ್ಲಿ ಹಾವುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದು ಸ್ಥಳೀಯ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಇದೇ ಐಪಿಎಂ ಕಾರ್ಖಾನೆಯವರು ಕಾರ್ಖಾನೆಯ ಕಟ್ಟಡಗಳನ್ನು ಹೋಂ ಸ್ಟೇ ಮಾಡಲು ಭರ್ಜರಿ ಬಾಡಿಗೆ ಕೊಟ್ಟು ಅದನ್ನು ದುರಸ್ತಿ, ನವೀಕರಣ ಮಾಡಲು ಅವಕಾಶ ನೀಡುತ್ತಾರೆ. ಆದರೆ ಬಡವರ ಸೂರುಗಳ ದುರಸ್ತಿಗೆ ಅವಕಾಶವಿಲ್ಲ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕಾರ್ಖಾನೆಗಾಗಿ ಬೆವರು ಸುರಿಸಿದ್ದ ಕಾಮರ್ಿಕರಿಗೆ ಈಗ ಕಾರ್ಖಾನೆಯಿಂದ ಕಣ್ಣೀರೆ ಕೊಡುಗೆಯಾಗಿದೆ.

ಇಲ್ಲಿಯ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ. ಮುತ್ಸದ್ದಿ ಜನನಾಯಕರು ಮುಂದೆ ನಿಂತು ಜನನಾಯಕನನ್ನಾಗಿಸಿದ ಈ ಜನತೆಯ ಕಣ್ಣೀರನ್ನು ಒರೆಸಬೇಕಾಗಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.