‘ಜನನ್ಯ’ ಮಗುವಿನ ಆರೈಕೆ ಕೊಠಡಿ ಲೋಕಾರ್ಪಣೆ


Team Udayavani, Dec 18, 2021, 7:26 PM IST

Untitled-1

ಅಂಕೋಲಾ : ರಾಷ್ಟ್ರೀಯ ಹೆದ್ದಾರಿ 66 ರ ಬೆಲೇಕೇರಿ ಟೋಲಪ್ಲಾಜಾ ಬಳಿ ಐ.ಆರ್.ಬಿ ಕಂಪನಿಯು ನಿರ್ಮಿಸಿದ ಜನನ್ಯ ಮಗುವಿನ ಆರೈಕೆ ಕೊಠಡಿಯನ್ನು ಪದ್ಮಶ್ರೀ ತುಳಸೀ ಗೌಡ ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮ ಅದ್ಯಕ್ಷತೆ ವಹಿಸಿದ ಉ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾತನಾಡಿ ಮಗುವಿನೊಂದಿಗೆ ಪ್ರಯಾಣ ಮಾಡುವಾಗ  ಮಹಿಳೆಯರು ಮಗುವಿಗೆ ಹಾಲು ಕುಡಿಸಲು ಕಷ್ಟಪಡುತ್ತಿರುವ ಕಂಡಿದ್ದೇನೆ ಅಲ್ಲದೆ ನನ್ನ ಧರ್ಮಪತ್ನಿ ಅಶ್ವಿನಿ ಕೂಡ ಈ ವಿಷಯದ ಬಗ್ಗೆ ಹೆಚ್ಚು ಉತ್ಸಾಹವನ್ನು ತೋರಿಸಿದ್ದು ಅವರ ಪ್ರೇರಣೆಯಂತೆ ನಾನು ಇತ್ತೀಚೆಗೆ ಐ.ಆರ್.ಬಿ ಕಂಪನಿಯ ಕಾರ್ಯಕ್ರಮವೊಂದಕ್ಕೆ ಬಂದಾಗ ಪ್ರವಾಸೀ ಮಹಿಳೆಯರಿಗೆ ಮಗುವಿಗೆ ಹಾಲುಣಿಸಲು ಪ್ರಶಸ್ತವಾದ ಅತ್ಯಾಧುನಿಕ ಸೌಕರ್ಯಗಳುಳ್ಳ ಒಂದು ಕೊಠಡಿ ನಿರ್ಮಿಸುವ ಬಗ್ಗೆ ತಿಳಿಸಿದ್ದೆ ಕಂಪನಿಯವರು ತ್ವರಿತವಾಗಿ ಕಟ್ಟಡವನ್ನು ನಿರ್ಮಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ ಇದರಿಂದ ಬಹಳಷ್ಟು ಮಹಿಳೆಯರಿಗೆ ಪ್ರಯೋಜನವಾಗಲಿದೆ. ಮುಂದುವರಿದ ರಾಷ್ಟ್ರಗಳಲ್ಲಿ ಮಾತ್ರ ಇಂತಹ ಯೋಜನೆಗಳಿದ್ದು ನಮ್ಮ ದೇಶದಲಗಲಿಯೂ ಎಲ್ಲ ಕಡೆ ಸಿಗುವಂತಾಗಲಿ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೂ ಈ ವಿಷಯದ ಬಗ್ಗೆ ಮಾತನಾಡಿದ್ದೇನೆ ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ ಮಾತನಾಡಿ ಜಿಲ್ಲಾಧಿಕಾರಿಯವರ ಆಶಯದಂತೆ ಐ.ಆರ್.ಬಿ ಕಂಪನಿಯವರು ಅತ್ಯಂತ ಸುಸಜ್ಜಿತ, ಸುರಕ್ಷಿತ ಕಟ್ಟಡವನ್ನು ನಿರ್ಮಿಸಿದ್ದು ಅತ್ಯಾಧುನಿಕ ವ್ಯವಸ್ಥೆಗಳನ್ನೂ ಕಲ್ಪಿಸಿದ್ದು ಮಹಿಳೆಯರು ಖುಷಿ ಪಡುವ ವಿಚಾರ ಇದು ತುಂಬ ಪ್ರಯೋಜನಕಾರಿಯಾಗಿದೆ. ಮಹಿಳೆಯರ ಕಷ್ಟಕ್ಕೆ ಸ್ಪಂದಿಸುವ ಜಿಲ್ಲಾಧಿಕಾರಿಯವರ ಈ ಯೋಜನೆ ಎಲ್ಲಡೆಯೂ ಸಿಗುವಂತಾಗಲಿ ಎಂದರು. ಕೊಠಡಿಯನ್ನು ಉದ್ಘಾಟಿಸಿದ ಪದ್ಮಶ್ರೀ ತುಳಸೀ ಗೌಡ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಐ.ಆರ್.ಬಿ ಕಂಪನಿಯ ಸಿ.ಜಿ ಮೋಹನದಾಸ, ಟೋಲಗೇಟ್ ಜಿ.ಎಮ್ ವಿವೇಕ ಗಡೇಕರ , ಸಿ.ಪಿ.ಐ. ಸಂತೋಷ ಶೆಟ್ಟಿ, ಅರುಣ ಹರಕಡೆ,  ಟೋಲ್ ಗೇಟ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾ.ಹೆ ಸಾರ್ವಜನಿಕ ಹಾಗೂ ಖಾಸಗೀ ವಾಹನಗಳಲ್ಲಿ ಪ್ರಯಾಣಿಸುವಾಗ ಅನೇಕ ಮಹಿಳೆಯರಿಗೆ ಮಗುವಿಗೆ ಹಾಲುಣಿಸಲು ಸಮಸ್ಯೆಗಳು ಎದುರಾಗುತ್ತವೆ ಚಲಿಸುವ ವಾಹನದಲ್ಲಿ ಅಥವಾ ಸಾರ್ವಜನಿಕರೆದುರು ಹಾಲುಣಿಸಲು ಮುಜುಗರದಿಂದ ಕಷ್ಟಪಡುವದರಿಂದ ಮಾನ್ಯ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರ ಸೂಚನೆಯಂತೆ ಐ.ಆರ್.ಬಿ ಕಂಪನಿ ಟೋಲಪ್ಲಾಜಾದಲ್ಲಿ ಜನನ್ಯ ಮಗುವಿನ ಆರೈಕೆ ಕೊಠಡಿಯನ್ನು ನಿರ್ಮಿಸಿದೆ ಈ ಕಟ್ಟಡವು ಪ್ರಶಾಂತವಾದ ನಾಲ್ಕೈದು ಪ್ರತ್ಯೇಕ ಕೊಠಡಿಗಳನ್ನು ಹೊಂದಿದ್ದು ಅಲ್ಲಿ ಗಾಳಿ, ಬೆಳಕು, ಶೌಚಾಲಯ, ಕುಡಿಯುವ ನೀರು, ಮಗುವಿಗೆ ಮಲಗಿಸಲು ಬೆಡ್, ಹಾಗೂ ಕೆಲವು ಅವಶ್ಯಕ ವಸ್ತುಗಳನ್ನು ವ್ಯವಸ್ಥೆಗೊಳಿಸಲಾಗಿದೆ.

ಮುಂದಿನ ದಿನದಲ್ಲಿ ಹೆಚ್ಚು ಹೆಚ್ಚಾಗಿ ಕೆಎಸ್ಆರಟಿಸಿ ಬಸ್ ನಿಲ್ದಾಣ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ತಾಯಿ ಮಗುವಿಗೆ ಹಾಲುಣಿಸುವ ಕೊಠಡಿ ನಿರ್ಮಾಣ ಮಾಡುವ ಉದ್ದೇಶವಿದೆ . – ಜಿಲ್ಲಾಧಿಕಾರಿ ಮುಲೈ ಮುಗಿಲನ್

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.