ಪರೀಕ್ಷಾರ್ಥಿಗಳಿಗೆ ಉದ್ಯೋಗ ಮಾಹಿತಿ-ಮಾರ್ಗದರ್ಶನ


Team Udayavani, Aug 5, 2019, 10:56 AM IST

uk-tdy-3

ಹಳಿಯಾಳ: ಕೆನರಾ ಬ್ಯಾಂಕ್‌ ದೇಶಪಾಂಡೆ ಸಭಾಭವನದಲ್ಲಿ ಉಚಿತ ತರಬೇತಿ ಕಾರ್ಯಾಗಾರದಲ್ಲಿ ವಿಆರ್‌ಡಿಎಂ ಟ್ರಸ್ಟ್‌ ಆಡಳಿತಾಧಿಕಾರಿ ಪ್ರಕಾಶ ಪ್ರಭು ಮಾತನಾಡಿದರು.

ಹಳಿಯಾಳ: ಜಿಲ್ಲೆ ಪ್ರತಿಭಾವಂತರ ನಾಡಾಗಿದ್ದರೂ ಸರ್ಕಾರಿ ಉದ್ಯೋಗ ಗಿಟ್ಟಿಸುವಲ್ಲಿ ಜಿಲ್ಲೆ ಜನ ವಿಫಲವಾಗುತ್ತಿದ್ದಾರೆಂದು ಧಾರವಾಡ ಕ್ಲಾಸಿಕ್‌ ಸ್ಟಡಿ ಸೆಂಟರ್‌ ಆಡಳಿತಾಧಿಕಾರಿ ಐ.ಜಿ. ಚೌಗಲಾ ಹೇಳಿದರು.

ಇಲ್ಲಿನ ವಿ.ಆರ್‌. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‌, ಹಳಿಯಾಳ ಮತ್ತು ಕ್ಲಾಸಿಕ್‌ ಸ್ಟಡಿ ಸೆಂಟರ್‌ ಧಾರವಾಡ ಇವರ ವತಿಯಿಂದ ಪಟ್ಟಣದ ಕೆನರಾ ಬ್ಯಾಂಕ್‌ ದೇಶಪಾಂಡೆ ಸಭಾಭವನದಲ್ಲಿ ಪೊಲೀಸ್‌ ಹಾಗೂ ಇತರೆ ಸ‌ರ್ಕಾರಿ ಸೇವೆಗೆ ಸೇರಬಯಸುವ ಯವಕ, ಯವತಿಯರಿಗೆ ಆಯೋಜಿಸಿದ್ದ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಉದ್ಯೋಗ ಪಡೆಯಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗುತ್ತವೆ ಎಂದ ಅವರು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಅಗತ್ಯ ಮಾಹಿತಿ ಪಡೆದುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

ವಿಆರ್‌ಡಿಎಂ ಟ್ರಸ್ಟ್‌ ಆಡಳಿತಾಧಿಕಾರಿ ಪ್ರಕಾಶ ಪ್ರಭು ಮಾತನಾಡಿ, ಜಿಲ್ಲೆ ಯುವಕ-ಯುವತಿಯರು ಉದ್ಯೋಗ ಮಾಹಿತಿ ಹಾಗೂ ಮಾರ್ಗದರ್ಶನದ ಕೊರತೆಯಿಂದ ಸರ್ಕಾರಿ ಉದ್ಯೋಗ ಗಿಟ್ಟಿಸುವಲ್ಲಿ ವಿಫಲರಾಗುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ಇದನ್ನು ಮನಗಂಡು ಸಂಸ್ಥೆ ಇಂತಹ ಕಾರ್ಯಗಾರಗಳನ್ನು ಏರ್ಪಡಿಸುತ್ತಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಕರೆ ನೀಡಿದರು. ಡಿಪಿಐಟಿಐ ಪ್ರಾಂಶುಪಾಲ ದಿನೇಶ ನಾಯ್ಕ, ಕ್ಲಾಸಿಕ್‌ ಸ್ಟಡಿ ಸೆಂಟರ್‌ ಉಪನ್ಯಾಸಕ ವಿಜಯೇಂದ್ರ ಮಹರ್ಷಿ, ಈಶ್ವರ ಗಿರಿ, ಸಿಬಿಡಿ ಆರ್‌ಸೆಟಿಯ ಯೋಜನಾ ಸಂಯೋಜಕ ವಿನಾಯಕ ಚೌಹಾಣ, ಟ್ರಸ್ಟ್‌ ಸಿಬ್ಬಂದಿ ವಿವೇಕ ಹೆಗಡೆ, ಸಂಜೀವ ಜೋಷಿ, ಪ್ರಶಾಂತ ಪಾಟೀಲ್, ಪ್ರಕಾಶ ಮಿರಾಶಿ, ಸಚೀನ್‌ ಬೇಣಚೆಕರ, ಸುರೇಶ ಗಾವಡೆ, ಸಂತೋಷ ಶಿದ್ನಿಕೊಪ್ಪ, ವಿಷ್ಣು ಮಡಿವಾಳ ಇದ್ದರು.

ಸುಮಾರು 300 ಜನರು ಪಾಲ್ಗೊಂಡು ಅಗತ್ಯ ಮಾಹಿತಿ ಪಡೆದುಕೊಂಡರು.ಹಳಿಯಾಳದ ಸಿಪಿಐ ಬಿ.ಎಸ್‌. ಲೊಕಾಪುರ ಉಪಯುಕ್ತ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.