ಕಾಳಿ ನೀರು ಸಾಗಿಸಲು ತೀವ್ರ ವಿರೋಧ


Team Udayavani, Mar 13, 2021, 5:23 PM IST

ಕಾಳಿ ನೀರು ಸಾಗಿಸಲು ತೀವ್ರ ವಿರೋಧ

ದಾಂಡೇಲಿ: ಕಾಳಿ ನದಿಯಿಂದ ಅಳ್ನಾವರ ಪಟ್ಟಣಕ್ಕೆ ಕುಡಿಯುವ ನೀರು ಸಾಗಿಸುವ ಯೋಜನೆಯನ್ನುವಿರೋಧಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವಪ್ರಮುಖರೊಂದಿಗೆ ಶುಕ್ರವಾರ ನಗರಸಭೆಸಭಾಭವನದಲ್ಲಿ ಅಧಿಕಾರಿಗಳು ನಡೆಸಿದ ಮಾತುಕತೆ ವಿಫಲವಾಗಿದೆ.

ಸ್ಥಳೀಯವಾಗಿ ಅಹವಾಲು ಸಭೆ ನಡೆಸದೆ ಅಳ್ನಾವರ ಪಟ್ಟಣಕ್ಕೆ ಕಾಳಿ ನದಿಯಿಂದ ನಿರು ಸಾಗಿಸುವುದನ್ನು ಸ್ಪಷ್ಟವಾಗಿ ವಿರೋಧಿಸಿರುವ ಧರಣಿ ನಿರತ ಮುಖಂಡರು, ಕಾಳಿ ನದಿ ಉತ್ತರ ಕನ್ನಡ ಜಿಲ್ಲೆಯ ಜೀವ ನದಿಯಾಗಿದೆ. ಜಿಲ್ಲೆಯ ಕುಡಿಯುವ ನೀರು ಪೂರೈಕೆಗೆ ಮಹತ್ವನೀಡುವ ಬದಲು ಬೇರೆ ಜಿಲ್ಲೆಗೆ ನೀರು ಸಾಗಿಸಲು ಪ್ರಯತ್ನ ನಡೆ ಸಿರುವುದು ಸರಿಯಲ್ಲ. ಅದರಲ್ಲೂದಾಂಡೇಲಿ, ಜೋಯಿಡಾ ಮತ್ತು ರಾಮನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವಿದೆ.

ಇವೆಲ್ಲವುಗಳಿಗೆ ಮೊದಲು ಪ್ರಾಮುಖ್ಯತೆ ನೀಡಬೇಕು. 2007 ರಲ್ಲಿ ಧರಣಿ ಸತ್ಯಾಗ್ರಹದ ಫಲವಾಗಿ ದಾಂಡೇಲಿ ನಗರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಕೇಳಿಪಡೆದಿದ್ದ ಜೈನ್‌ ವರದಿಯಲ್ಲಿ ಪ್ರಮುಖ ಅಂಶಗಳನ್ನುಅನುಷ್ಠಾನಕ್ಕೆ ತರಬೇಕು. ಸೂಪಾ ಜಲಾಶಯದಿಂದ ಕನಿಷ್ಠ ಹರಿವಿದ್ದಾಗ ಕಾಳಿ ನದಿ ಬತ್ತಿದ ಸ್ಥಿಥಿಯಲ್ಲಿದ್ದರೂಸಹ ಎಡಬಿಡದೆ ನೀರನ್ನು ಹಳಿಯಾಳ ತಾಲೂಕಿಗೆ ಸಾಗಿಸಲಾಗುತ್ತಿರುವುದರಿಂದ ಕಾಳಿ ನದಿ ಸಂಪೂರ್ಣ ಬತ್ತಿದ ಸ್ಥಿಥಿಗೆ ತಲುಪಿದೆ. ಇದಕ್ಕೆ ಕಡಿವಾಣ ಹಾಕಿ ನದಿಯಲ್ಲಿನ ಕನಿಷ್ಠ ಹರಿವನ್ನು ಉಳಿಸಿ ಕೊಳ್ಳಬೇಕೆಂದು ಧರಣಿ ನಿರತರು ವಾದಿಸಿದರು.

ಅಲ್ಲದೇ, ಯಾವುದೇ ಕಾರಣಕ್ಕೂ ಸರ್ಕಾರದ ಆದೇಶವಿದೆ ಎಂದು ಸಬೂಬು ಹೇಳಿ ಅಳ್ನಾವರ ಪಟ್ಟಣಕ್ಕೆಕಾಳಿ ನದಿಯಿಂದ ನೀರು ಸಾಗಿಸಲು ಬಿಡುವುದಿಲ್ಲಎಂದು ಅಧಿಕಾರಗಳಿಗೆ ಸ್ಪಷ್ಟವಾಗಿ ಹೇಳಿದರು. ಧಾರವಾಢ ವಿಭಾಗದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಸಹಾಯಕ ಅಭಿಯಂತರ ಕಿರಣಮಾಸ್ಥಿ ಮಾತನಾಡಿ, 2017 ರಲ್ಲಿಯೇ ಅಳ್ನಾವರಪಟ್ಟಣಕ್ಕೆ ಕುಡಿಯುವ ನೀರು ಪೂರೈಸಲು ಸರ್ಕಾರದಆದೇಶವಾಗಿದೆ. ಅದರಂತೆ ಈಗಾಗಲೇ ಶೇ.80 ಪ್ರತಿಶತಕಾಮಗಾರಿ ಮುಗಿದಿದೆ. ಕುಡಿಯುವ ನೀರು ಜನ ಸಾಮಾನ್ಯರ ಮೂಲ ಸೌಲಭ್ಯಗಳಲ್ಲಿ ಒಂದಾಗಿದ್ದು,ಯಾವ ಜಿಲ್ಲೆ ಅಥವಾ ಯಾವ ಪ್ರದೇಶಕ್ಕೆ ನೀರು ಸಾಗಿಸಲಾಗುತ್ತದೆ ಎನ್ನುವ ಪ್ರಶೆ¡ ಉದ್ಭವಿಸುವುದಿಲ್ಲ,ಆದ ಕಾರಣ ಕುಡಿಯುವ ನೀರು ಪೂರೈಕೆಗೆ ಅವಕಾಶ ಮಾಡಿಕೊಂಡಬೇಕೆಂದು ಹೇಳಿದರು.

ಕರ್ನಾಟಕ ವಿದ್ಯುತ್‌ ನಿಗಮದ ಸಹಾಯಕ ಅಭಿಯಂತರ ರಾಮದಾಸ ಮಾತನಾಡಿ, ಸರ್ಕಾರದಆದೇಶದಂತೆ 812 ಟಿಎಂಸಿ ನೀರನ್ನು ಸಾಗಿಸಲುಅನುಮತಿ ನೀಡಲಾಗಿದೆ. ಅದರಂತೆ ಕೆಪಿಸಿಗೆವಾರ್ಷಿಕವಾಗಿ ತಗಲುವ 2.3 ಕೋಟಿ ರೂ. ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದರು.

ಪೌರಾಯಕ್ತ ಗಣಪತಿ ಶಾಸ್ತ್ರಿ, ತಹಶೀಲ್ದಾರ್‌ ಶೈಲೇಶ ಪರಮಾನಂದ, ಅಳ್ನಾವರ ಪುರಸಭೆಮುಖ್ಯಾಧಿಕಾರಿ ಗುಡಕಾರ, ಧಾರವಾಡ ವಿಭಾಗದಸಹಾಯಕ ಅಭಿಯಂತರ ರವಿಕುಮಾರ, ಧರಣಿ ನಿರತ ಮುಖಂಡರಾದ ಅಕ್ರಂ ಖಾನ್‌, ವಾಸುದೇವಪ್ರಭು, ಬಲವಂತ ಬೊಮ್ಮನಹಳ್ಳಿ, ರಮೇಶ ನಾಯ್ಕ,ಸತೀಶ ನಾಯ್ಕ, ಪ್ರಮೋದ ಸಪ್ರ, ಇಲಿಯಾಸ್‌ ಕಾಟಿ, ಅಶೋಕ ಪಾಟೀಲ, ಅಬ್ದುಲ್‌ ವಹಾಬ ಬಾಂಸರಿ, ಶಾರದಾ ಪರಶುರಾಮ, ವಸಂತಕುಮಾರ್‌ ಮನ್ನೇರಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.