ಕನಕದಾಸರ ಕೀರ್ತನೆಗಳು ಮೌಲ್ಯಯುತ


Team Udayavani, Nov 16, 2019, 2:41 PM IST

uk-tdy-2

ಕುಮಟಾ: ಕನಕದಾಸರು ಕೀರ್ತನೆ ಮೂಲಕ ಸಾಮಾಜಿಕ ಅನಿಷ್ಠಗಳು ಹಾಗೂ ಜಾತಿ ಪದ್ಧತಿಯಂತಹ ಸಮಾಜದಲ್ಲಿನ ಹಲವು ಅಂಧಕಾರಗಳನ್ನು ಹೋಗಲಾಡಿಸಲು ಹೋರಾಟ ಮಾಡಿದವರು. ಅವರು ಹಾಕಿಕೊಟ್ಟ ಮಾರ್ಗದರ್ಶನವನ್ನು ಎಲ್ಲರೂ ಪಾಲಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಭಿಯಂತರ ರಾಮದಾಸ ಗುನಗಿ ಅಭಿಪ್ರಾಯಪಟ್ಟರು.

ತಾಲೂಕು ಆಡಳಿತ ಮತ್ತು ತಾಪಂ ಸಂಯುಕ್ತಾಶ್ರಯದಲ್ಲಿ ತಾಪಂ ಸಭಾಭವನದಲ್ಲಿ ಆಚರಿಸಿದ ಕನಕದಾಸರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಶಿಕ್ಷಕ ಬಾಲಕೃಷ್ಣ ಭಟ್ಟ ಮಾತನಾಡಿ, ಹೆಸರು, ಚರಿತ್ರೆ, ಗುಣ, ನಿಷ್ಠೆ ಹಾಗೂ ಆಚಾರದಲ್ಲೂ ಕನಕ (ಬಂಗಾರವೇ) ವೇ ಆಗಿದ್ದ ಭಕ್ತ ಕನಕದಾಸರ ವಿಚಾರಧಾರೆ ಹಾಗೂ ಕೀರ್ತನೆಗಳು ಬಂಗಾರಕ್ಕಿಂತ ಹೆಚ್ಚು ಮೌಲ್ಯಯುತವಾದ್ದು ಎಂದ ಅವರು, ಕನಕದಾಸರ ಜೀವನ ಹಾಗೂ ಸಾಧನೆಗಳನ್ನು ವಿವರಿಸಿ, ಅವರ ಮೌಲ್ಯಯುತ ಜೀವನವನ್ನು ನಾವೆಲ್ಲರೂ ಅನುಸರಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತಾ.ಪಂ ಇಒ ಸಿ.ಟಿ. ನಾಯ್ಕ ಮಾತನಾಡಿ, ಯಾವುದೇ ಬಲಿಷ್ಠ ಹಿನ್ನೆಲೆ ಇಲ್ಲದಿದ್ದರೂ ತಮ್ಮ ಸಮಾಜ ಹಿತದ ಚಿಂತನೆಗಳ ಮೂಲಕ ಇಂದಿಗೂ ಜಗತ್ತು ಅವರನ್ನು ನೆನೆದು, ಪೂಜಿಸುವ ಮಟ್ಟಕ್ಕೆ ಕನಕದಾಸರುಬೆಳೆದಿದ್ದು ಮಹತ್ವದ ಸಾಧನೆ. ಸ್ವಸಾಮರ್ಥ್ಯದಿಂದ ನಾಲ್ಕು ಜನರಿಗೆ ಸಹಾಯ ಮಾಡುವ, ಮಾರ್ಗದರ್ಶನ ನೀಡುವ ಗುಣವಿದ್ದರೆ ಯಾವುದೇ ಮಂದಿರಕ್ಕೂ ಹೋಗುವ ಅಗತ್ಯವಿಲ್ಲ. ನಂಬಿದ ದೇವರು ನಮ್ಮೆದುರಿಗೇ ಸಾಕ್ಷಾತ್ಕಾರ ಎಂಬುದಕ್ಕೆ ಕನಕದಾಸರು ಸ್ಪಷ್ಟ ಉದಾಹರಣೆ ಎಂದರು.

ಲೋಕೋಪಯೋಗಿ ಅಭಿಯಂತರ ರಾಜು ಶಾನಭಾಗ, ಸಿಪಿಐ ಪರಮೇಶ್ವರ ಗುನಗಾ, ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ.ಕೆ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಯಶೋದಾ ಹೊಸ್ಕಟ್ಟಾ ಸ್ವಾಗತಿಸಿದರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.