ದಾಂಡೇಲಿ ನಗರ ಸಭೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಕಸಾಪ ಮತದಾನ
Team Udayavani, Nov 21, 2021, 2:56 PM IST
ದಾಂಡೇಲಿ: ದಾಂಡೇಲಿ ನಗರ ಸಭೆಯ ಕೊಠಡಿಯಲ್ಲಿ ಕಸಾಪ ಚುನಾವಣೆಯ ಮತದಾನವು ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ನಡೆಯುತ್ತಿದೆ. ಇಂದು ಬೆಳಿಗ್ದಗೆ 8 ಗಂಟೆಗೆ ಸರಿಯಾಗಿ ಮತದಾನ ಆರಂಭವಾಗಿದೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ನಡೆದ ಚುನಾವಣೆಯ ಮತದಾನ ಇದಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಐವರು ಕಣದಲ್ಲಿದ್ದಾರೆ.
ದಾಂಡೇಲಿಯಿಂದ ಪತ್ರಕರ್ತ ಬಿ.ಎನ್.ವಾಸರೆ ಹಾಗೂ ವಕೀಲ ಆರ್.ವಿ.ಗಡೆಪ್ಪನವರ ಸ್ಪರ್ಧಿಸಿದ್ದಾರೆ. ಇಂದು ಸಂಜೆ 4 ಗಂಟೆಯವರೆಗೆ ಚುನಾವಣೆ ನಡೆಯಲಿದ್ದು, ಚುನಾವಣಾಧಿಕಾರಿಗಳಾಗಿ ಕಾರವಾರದ ತಹಶೀಲ್ದಾರ್ ನಿಶ್ಚಲ್ ನರೋನಾ ಮತ್ತು ದಾಂಡೇಲಿಯ ತಹಶೀಲ್ದಾರ್ ಶೈಲೇಶ ಪರಮಾನಂದ ಅವರುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ನಡೆಯುತ್ತಿರುವ ಮತಗಟೆಯ ಹೊರಗಡೆ ಆಯಾಯ ಅಭ್ಯರ್ಥಿಗಳ ಬೆಂಬಲಿಗರು ಮತದಾರರನ್ನು ಒಲೈಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ