ಕುಸಿತದ‌ ಭೀತಿಯಲ್ಲಿ ಕನ್ನಡ ಶಾಲೆ

•ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವ ಭಯದಲ್ಲಿ ಪಾಠ ಕೇಳುವ ಮಕ್ಕಳು

Team Udayavani, Jul 1, 2019, 10:53 AM IST

uk-tdy-2..

ಜೋಯಿಡಾ: ಶಾಲೆಯ ಹಿಂಬದಿ ಗೋಡೆ ಬೆಂಡಾಗಿರುವುದು.

ಜೋಯಿಡಾ: ತಾಲೂಕಿನ ಯರಮುಖದಲ್ಲಿನ ಬ್ರಿಟಿಷ್‌ ಕಾಲದ ಸಹಿಪ್ರಾ ಶಾಲೆ ಕಟ್ಟಡ ಕುಸಿದು ಬೀಳುವ ಹಂತದಲ್ಲಿದೆ. ನೂತನ ಕಟ್ಟಡಕ್ಕೆ ಜಾಗದ ಮಾಲಿಕರ ತಕರಾರು ಇದ್ದು, ಅಧಿಕಾರಿಗಳ ನಿರ್ಲಕ್ಷಕ್ಕೆ ಮಕ್ಕಳು ಬಲಿಯಾಗುವ ಸಾಧ್ಯತೆ ಬಗ್ಗೆ ಪಾಲಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

1958 ರಲ್ಲಿ ನಿರ್ಮಿಸಿದ ಈ ಶಾಲಾ ಕಟ್ಟಡ ಅಂದು ಸಂಪೂರ್ಣ ಮಣ್ಣಿನ ಕಟ್ಟಲಾಗಿತ್ತು. ಖಾಸಗಿ ಜಾಗೆಯಲ್ಲಿ ನಿರ್ಮಿಸಿದ ಈ ಕಟ್ಟಡಕ್ಕೆ, ಜಾಗದ ಮಾಲಿಕನಿಗೆ ಅಂದು ಜಾಗೆಯ ಪರಿಹಾರ ನೀಡುವ ಭರವಸೆ ನೀಡಲಾಗಿತ್ತು. ಆದರೆ ಕಟ್ಟಡಕ್ಕೆ ಇಂದಿಗೆ 60 ವರ್ಷ ಕಳೆದರೂ ಜಾಗದ ಮಾಲಿಕನಿಗೆ ಶಿಕ್ಷಣ ಇಲಾಖೆ ಪರಿಹಾರ ನೀಡಿಲ್ಲ. ಮಣ್ಣಿನಗೋಡೆಯ ಕಟ್ಟಡವಾಗಿದ್ದರಿಂದ ಮಳೆ, ಗಾಳಿಗೆ ಕೃಷಗೊಂಡು, ಶಾಲೆಯ ಹಿಂಭಾಗದ ಗೋಡೆ ಈಗ ವಾಲಿ ನಿಂತಿದ್ದು, ಬೀಳುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಅನೇಕ ಸಾರಿ ಇಲಾಖೆಗೆ ತಿಳಿಸಿದ್ದರೂ, ನಿರ್ಲಕ್ಷಿಸಿದ ಅದಿಕಾರಿಗಳ ಕ್ರಮಕ್ಕೆ ಮಾಲಿಕರು ಕಟ್ಟಡ ಕಟ್ಟಲು ಪರವಾನಗಿ ನೀಡದೆ, ಅದೇ ಬಿರುಕು ಬಿಟ್ಟ ಗೋಡೆಯ ನಡುವೆ ಮಕ್ಕಳು ಈ ದುಸ್ಥಿತಿಯ ಅರಿವಿಲ್ಲದೆ ಶಾಲೆ ಕಲಿಯುತ್ತಿದ್ದಾರೆ. ಇದು ಪಾಲಕರು ಸೇರಿದಂತೆ ಶಿಕ್ಷಕರಲ್ಲಿಯೂ ಆತಂಕ ಉಂಟುಮಾಡಿದೆ.

ಮಕ್ಕಳ ಪ್ರಾಣದ ಜೊತೆ ಅಧಿಕಾರಿಗಳ ಆಟ: 60 ವರ್ಷದ ಹಿಂದಿನ, ಅದರಲ್ಲೂ ಮಣ್ಣಿನಿಂದ ನಿರ್ಮಾಣಗೊಂಡ ಈ ಶಾಲಾ ಕಟ್ಟಡ ಅದೇಷ್ಟೋ ಹಿಂದೆಯೇ ಕೆಡವಬೇಕಾಗಿತ್ತು. ಮಣ್ಣಿನ ಕಟ್ಟಡ ಈ ಶಾಲೆಯ ಗೋಡೆ ವಾಲುತ್ತಿದ್ದರೂ ಅಧಿಕಾರಿಗಳು ಹೊಸ ಕಟ್ಟಡ ನಿರ್ಮಾಣಕ್ಕೆ ಕಿಂಚಿತ್ತೂ ಮುಂಜಾಗ್ರತೆ ವಹಿಸುತ್ತಿಲ್ಲ ಎಂದರೆ ಇಲ್ಲಿ ಕಲಿಯುವ ಮಕ್ಕಳ ಬಗ್ಗೆ, ಅವರ ಪ್ರಣಾಪಾಯದ ಸನ್ನಿವೇಶಗಳ ಬಗ್ಗೆ ಚಿಂತೆಯಿಲ್ಲವೇ..? ಎನ್ನುವ ಪ್ರಶ್ನೆ ಪಾಲಕರು ಕೇಳುತ್ತಿದ್ದಾರೆ.

ಜಾಗದ ಮಾಲಿಕರಿಗೆ ಅನ್ಯಾಯ:60 ವರ್ಷಗಳ ಹಿಂದಿನಿಂದಿಲೂ ಈ ಶಾಲೆಯ ಜಾಗದ ಮಾಲಿಕರಾದ ನಾರಾಯಣ ದಬ್ಗಾರ ಮತ್ತು ಇಂದುಮತಿ ದೇಸಾಯಿ ಇವರೊಂದಿಗೆ ಜಾಗೆಯ ಪರಿಹಾರ ನೀಡುವ ಒಡಂಬಡಿಕೆ ಮಾಡಿಕೊಂಡಿದ್ದ ಶಿಕ್ಷಣ ಇಲಾಖೆ ಇಂದಿಗೂ ಪರಿಹಾರ ನೀಡದೆ ಅನ್ಯಾಯ ಮಾಡಿದ್ದಾರೆ. ಆದರೂ ಮಾಲಿಕರು ಇಂದಿನವರೆಗೂ ಈ ಶಾಲೆಯ ಜಾಗಕ್ಕೆ ಹಣ ಕೇಳದೆ ಶಾಲೆ ನಡೆಯಲಿ ಎಂದು ಮಕ್ಕಳಿಗಾಗಿ ಮಾನವೀಯತೆ ಮೆರೆದಿದ್ದರು. 10 ವರ್ಷದ ಹಿಂದೆ ಶಾಲೆಯ ಹೊಸ ಕೊಠಡಿ ನಿರ್ಮಿಸುವಾಗ 1 ಲಕ್ಷ ಹಣ ನಗದು ಮಾಲಿಕರಿಗೆ ನೀಡುವುದಾಗಿ ಹೇಳಿ, ಶಾಲಾ ಕಟ್ಟಡ ಕಟ್ಟಿದ ನಂತರ ಹಣ ನೀಡದೇ ಅಂದಿನ ಅಧಿಕಾರಿಗಳು ಮೋಸ ಮಾಡಿದ್ದಾರೆಂದು ಮಾಲಕರು ಹೇಳುತ್ತಿದ್ದಾರೆ.

ಈಗ ಮತ್ತೆ ಶಾಲೆಯ 2 ಕೊಠಡಿಗಳು ಬೀಳುವ ಹಂತದಲ್ಲಿದ್ದು, ಹೊಸ ಕಟ್ಟಡ ಆಗಬೇಕಿದೆ. ಈಗಾಗಲೇ ಬಂದಿರುವ ಕಟ್ಟಡದ ಅನುದಾನ ರೂ. 20 ಲಕ್ಷದಲ್ಲಿ ಕಟ್ಟಡ ಕಟ್ಟಬಹುದಾಗಿದೆ. ಆದರೆ ಜಾಗದ ಮಾಲಿಕರು ಹಿಂದೆ ತಮಗಾದ ಅನ್ಯಾಯದಿಂದ ಈಗ ಹೊಸ ಕಟ್ಟಡ ಕಟ್ಟಲು ಅವಕಾಶ ನೀಡುತ್ತಿಲ್ಲ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.