ತಪಾಸಣೆಗೆಂದು ಪೊಲೀಸರು ಕಾರನ್ನು ನಿಲ್ಲಿಸಿದರೆ ಕಾರನ್ನೇ ಬಿಟ್ಟು ಓಡಿದ ಚಾಲಕ! ಕಾರಣ ಇಲ್ಲಿದೆ

ಒಂದುವರೆ ಲಕ್ಷದ ಅಕ್ರಮ ಮದ್ಯ ಸಾಗಾಟ ಮಾಡಲು ಹೋಗಿ 5 ಲಕ್ಷದ ಕಾರು ಪೊಲೀಸರ ವಶಕ್ಕೆ

Team Udayavani, Sep 14, 2022, 8:28 AM IST

ಕಾರವಾರ: ತಪಾಸಣೆಗೆ ಕಾರನ್ನು ನಿಲ್ಲಿಸಿದ ಪೊಲೀಸರು, ಕಾರು ಬಿಟ್ಟು ಓಡಿದ ಚಾಲಕ! ಕಾರಣ ಇಲ್ಲಿದೆ

ಕಾರವಾರ : ಒಂದುವರೆ ಲಕ್ಷ ರೂ ಬೆಲೆಯ ಗೋವಾ ಸಾರಾಯಿ ಅಕ್ರಮವಾಗಿ ಸಾಗಾಟ‌ ಮಾಡಲು ಹೋಗಿ 5 ಲಕ್ಷ ರೂಪಾಯಿ ಬೆಲೆಯ ಕಾರು ಪೊಲೀಸರ ವಶವಾಗಿದೆ.

ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಪೋಲೀಸ್ ವಿಶೇಷ ವಿಭಾಗದ ಪಿಎಸ್ ಐ ಪ್ರೇಮನಗೌಡ ಪಾಟೀಲ್, ಎಚ್.ಸಿ .ರಾಘವೇಂದ್ರ ಜಿ,ಪಿ.ಸಿ. ಭಗವಾನ ಗಾಂವಕರ, ಸಂತೋಷ್ ಕುಮಾರ್, ಮಹದೇವ ಸಿದ್ದಿ ಇವರ ಪೋಲೀಸ್ ತಂಡವು, ಗೋವಾ ರಾಜ್ಯದಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರದ ಕಡೆಗೆ ಬರುತ್ತಿದ್ದ ಹುಂಡೈ ವೆರ್ನಾ ಕಾರು (ನಂಬರ್ GA 08 , K 6510) ಸದಾಶಿವಗಡದ ದೇವಭಾಗ ಕ್ರಾಸ್ ನಲ್ಲಿ ತಡೆಯಲು ಯತ್ನಿಸಿದರು. ಪೊಲೀಸ್ ಬ್ಯಾರಿಕೇಡ್ ಹತ್ತಿರ ನಿಲ್ಲಿಸುವಂತೆ ಕೈ ಸನ್ನೆ ಮಾಡಿದರೂ ಇದನ್ನು ಗಮನಿಸಿದ ಡ್ರೈವರ್ ಕಾರನ್ನು ಬ್ಯಾರಿಕೇಡ್ ಹಿಂದೆಯೇ ನಿಲ್ಲಿಸಿ ಕಾರ್ ನಿಂದ ಇಳಿದು ಓಡಿ ಹೋಗಿದ್ದಾನೆ.

ಶಂಶಯಗೊಂಡು ಕಾರನ್ನು ಪರಿಶೀಲಿಸಿದಾಗ 27 ಪಾಲಿತಿನ್ ಚೀಲಗಳಲ್ಲಿ ತುಂಬಿದ್ದ 770 ಲೀಟರ್ ಸಾರಾಯಿ ಬಾಟಲಿಗಳು ಪತ್ತೆಯಾಗಿವೆ. ಇದರ ಬೆಲೆ ಸುಮಾರು 1.50 ಲಕ್ಷ. ಗೋವಾ ರಾಜ್ಯದ ಸರಾಯಿ ಬಾಟಲಿಗಳನ್ನು ವಶಕ್ಕೆ ಪಡೆದ ಸದಾಶಿವಗಡದ ಚಿತ್ತಾಕುಲ ಪೊಲೀಸ್ ರಾಣಿಯಲ್ಲಿ
ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆದಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಎಸ್ಪಿ ‌ಸುಮನ್ ಪನ್ನೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ವಿಧಾನ ಮಂಡಲ ಅಧಿವೇಶನದಲ್ಲಿ ಒಗ್ಗಟ್ಟು ಪ್ರದರ್ಶನಕ್ಕೆ ಬಿಜೆಪಿ ನಾಯಕರ ಸೂಚನೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.