ಕಾರವಾರ: ಅಪ್ರಾಪ್ತ ವಯಸ್ಕಳನ್ನು ಮದುವೆಯಾದ 52 ರ ವ್ಯಕ್ತಿ

ಮದುವೆಯಾಗಿ ಮೂರು ತಿಂಗಳ ನಂತರ ಪ್ರಕರಣ ಬೆಳಕಿಗೆ; ವ್ಯಕ್ತಿಯ ಬಂಧನ

Team Udayavani, Sep 10, 2022, 5:18 PM IST

marriage

ಕಾರವಾರ: ಕಾರವಾರದಲ್ಲಿ 52 ಹರೆಯದ ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಕ ಹುಡುಗಿಯನ್ನು ಮದುವೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮದುವೆಯಾಗಿ ಮೂರು ತಿಂಗಳ ನಂತರ ಹುಡುಗಿಗೆ 18 ವಯಸ್ಸು ದಾಟಿಲ್ಲ ಎಂಬುದು ಬಯಲಾಗಿದೆ. ಅಪ್ರಾಪ್ತ ವಯಸ್ಕಳು ಎಂದು ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬಂದಿ ಪತ್ತೆ ಹಚ್ಚಿದ್ದಾರೆ. ವಧು-ವರ ಇಬ್ಬರೂ ಕಾರವಾರ ನಗರದ ನಿವಾಸಿಗಳು ಎಂದು ಅಂಗನವಾಡಿ ಕಾರ್ಯಕರ್ತರು ಖಚಿತ ಮಾಹಿತಿ ನೀಡಿದ್ದಾರೆ.

ವಧು ಅಪ್ರಾಪ್ತ ವಯಸ್ಕಳು ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕರಣದ ಎಳೆ ಹಿಡಿದು ಜಾಗೃತಿ ಮೂಡಿಸಿದ್ದಾರೆ. ವಧುವನ್ನ ಪತ್ತೆ ಹಚ್ಚಿದ ಮಹಿಳಾ ಇಲಾಖೆಯ ಸಿಬಂದಿ, 52 ವಯಸ್ಸಿನ ಪುರುಷ ಅನಿಲ್ ಎಂಬಾತನನ್ನು ಮಹಿಳಾ ಪೋಲಿಸರ ಸಹಾಯದಿಂದ ಬಂಧಿಸಿದ್ದಾರೆ. ಪೊಲೀಸರು ಬರುವ ವಿಷಯ ತಿಳಿದು ಅನಿಲ್ ಭೀತಿಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ‌.ಆದರೆ ಆತ ಈಗ ಅಪಾಯದಿಂದ ಪಾರಾಗಿದ್ದಾನೆ.‌

ಇದೇ ವರ್ಷ ಜುಲೈ 19ರಂದು ಕಾರವಾರದ ದೇವಾಲಯೊಂದರಲ್ಲಿ ಅದ್ಧೂರಿಯಾಗಿಯೇ ಅನಿಲ್ ವಿವಾಹವಾಗಿತ್ತು. ಹುಡುಗಿ ದೇಹದಲ್ಲಿ ದಷ್ಟ ಪುಷ್ಟ ವಾಗಿದ್ದು ಅಪ್ರಾಪ್ತೆ ಯಲ್ಲ ಎಂದು ವಿವಾಹ ಮಾಡಲಾಗಿತ್ತು ಎಂದು ಹುಡುಗಿ ಸಂಬಂಧಿಕರು ತಿಳಿಸಿದ್ದಾರೆ. ಪೋಲಿಸರು ಬಾಲ್ಯ ವಿವಾಹ ಎಂದು ತಿಳಿದ ಬಳಿಕ ವರ ಹಾಗೂ ವಧು ಕಡೆ ಸಂಬಂಧಿಕರು ದುಃಖಿತರಾಗಿದ್ದಾರೆ.ಈಗ ಮದುವೆಗೆ ಹೋದ ಸಂಬಂಧಿಕರು ಸೇರಿ ಒಟ್ಟು 60 ಜನರಿಗೆ ನೋಟಿಸ್ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಸಹ ಪ್ರಕರಣ ದಾಖಲಾಗಿದೆ. ಅನಿಲ್ ಕಾರವಾರ ಕಾರಾಗೃಹ ವಶದಲ್ಲಿದ್ದಾನೆ. ಅಪ್ರಾಪ್ತ ವಯಸ್ಕ ವಧುವನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.