Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

ಕಾರವಾರ ತಲುಪಿದ ಯುದ್ಧ ವಿಮಾನ ಟುಪ್ಲೋವ್ ಬಿಡಿ ಭಾಗಗಳು

Team Udayavani, Sep 27, 2023, 8:48 PM IST

1-cssadsa

ಕಾರವಾರ: ಇಲ್ಲಿನ ರವೀಂದ್ರನಾಥ್ ಟಾಗೋರ್ ಸಮುದ್ರ ತೀರದಲ್ಲಿ ಯುದ್ಧನೌಕಾ ಮ್ಯೂಸಿಯಂ ಜೊತೆಗೆ ಯುದ್ಧ ವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಕಲ ಸಿದ್ಧತೆಗಳು ಪೂರ್ಣವಾಗಿವೆ.

ಆರು ವರ್ಷದ ಸತತ ಪ್ರಯತ್ನದ ಬಳಿಕ ಭಾರತೀಯ ನೌಕಾದಳ ದಿಂದ ಕಾರ್ಯಾಚರಣೆ ನಿಲ್ಲಿಸಿದ ಯುದ್ಧ ವಿಮಾನ ಟುಪ್ಲೋವ್( TU-142) ಮುಖ್ಯಭಾಗ ಹಾಗೂ ಬಿಡಿಭಾಗಗಳು ಕಾರವಾರ ಬಂದು ತಲುಪಿವೆ. ನಿವೃತ್ತ ಯುದ್ಧ ವಿಮಾನದ ಬಿಡಿ ಭಾಗ ತರಲು ಹಾಗೂ ಅದನ್ನು ಕಡಲತೀರದಲ್ಲಿ ಸ್ಥಾಪಿಸಲು ರಾಜ್ಯ ಸರ್ಕಾರ 6 ಕೋಟಿ ರೂ. ನೆರವು ನೀಡಿದೆ.

ತಮಿಳುನಾಡಿನ ಅರಕ್ಕೋಡಮ್ ನಲ್ಲಿರುವ ಐಎನ್ ಎಸ್ ರಾಜೋಲಿಯಿಂದ ಬ್ಲೂ ಸ್ಕೈ ಸಂಸ್ಥೆಯು 50 ಟನ್ ತೂಕದ ಬಿಡಿಭಾಗಗಳನ್ನು 9 ಟ್ರಕ್ ಮೂಲಕ 5 ದಿನಗಳ ದೀರ್ಘ ಪ್ರಯಾಣದ ಬಳಿಕ ಕಾರವಾರಕ್ಕೆ ತಲುಪಿಸಿದೆ.

ಟುಪ್ಲೋವ್ ಹಿನ್ನೆಲೆ
ರಷ್ಯಾ ದೇಶದಿಂದ ನಿರ್ಮಾಣದ ಟುಪ್ಲೋವ್-142 ಯುದ್ಧ ವಿಮಾನ 1988 ರಲ್ಲಿ ಭಾರತೀಯ ನೌಕಾದಳವನ್ನು ಸೇರ್ಪಡೆಗೊಂಡಿತು‌ . ವಿವಿಧ ಕಾರ್ಯಚರಣೆಯಲ್ಲಿ ಭಾಗಿಯಾಗಿತ್ತು. 2017 ರಲ್ಲಿ ಸೇವಾ ಅವಧಿ ಪೂರ್ಣಗೊಳಿಸಿದ ಬಳಿಕ ರಾಜೋಲಿಯ ನೌಕಾನೆಲೆಯಲ್ಲಿ ಇಡಲಾಗಿತ್ತು. ಆರು ವರ್ಷದ ಹಿಂದೆ ರಾಜ್ಯ ಸರ್ಕಾರದ ವಿನಂತಿ ಮೇರೆಗೆ ಆರು ಕೋಟಿಗೂ ಹೆಚ್ಚು ಹಣ ವ್ಯಯಿಸಿ ಕಾರವಾರಕ್ಕೆ ತರಲಾಗಿದ್ದು ,ಇಲ್ಲಿನ ಟ್ಯಾಗೋರ್ ಕಡಲ ತೀರದಲ್ಲಿರುವ ಚಾಪೆಲ್ ಯುದ್ಧ ನೌಕಾ ವಸ್ತು ಸಂಗ್ರಹಾಲಯದ ಪಕ್ಕದಲ್ಲಿ ಇದನ್ನು ಸ್ಥಾಪಿಸಸಲಾಗುತ್ತಿದೆ. ಈಗಾಗಲೇ ಯುದ್ಧ ವಿಮಾನ ಮ್ಯೂಸಿಯಂಗೆ ಅಡಿಪಾಯ ಸಹ ಹಾಲಾಗಿದ್ದು , ಜೋಡಣೆ ಮಾಡುವ ಜವಾಬ್ದಾರಿಯನ್ನು ಭಾರತೀಯ ನೌಕಾಸೇನೆ ವಹಿಸಿಕೊಂಡಿದೆ‌ . ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಟುಪ್ಲೋವ್ ಯುದ್ಧ ವಿಮಾನ ಮ್ಯೂಸಿಯಂ ವೀಕ್ಷಣೆಗೆ ಅವಕಾಶ ಸಿಗಲಿದೆ.

ಟಪ್ಲೊವ್ ಯುದ್ಧ ವಿಮಾನ ಮ್ಯೂಸಿಯಂ ಸ್ಥಾಪನೆ ನಂತರ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ. ಇದು ಸಹ ಕಾರವಾರದ ವಿಶೇಷ ತಾಣವಾಗಲಿದೆ .
– ಗಂಗೂಬಾಯಿ ಮಾನಕರ್. ಜಿಲ್ಲಾಧಿಕಾರಿ. ಕಾರವಾರ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.