Karwar: ಜೀವ ಬೆದರಿಕೆ ಹಾಕಿ ಹತ್ತು ವರ್ಷ ಕಣ್ಮರೆಯಾಗಿದ್ದವನಿಗೆ 3 ವರ್ಷ ಜೈಲು ಶಿಕ್ಷೆ
ನೆರೆ ಮನೆಯ ಮಹಿಳೆಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿ ಪರಾರಿ
Team Udayavani, Feb 2, 2024, 10:52 PM IST
ಕಾರವಾರ : ನೆರೆ ಮನೆಯ ಮಹಿಳೆಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿ 10 ವರ್ಷಗಳಿಂದ ಕಣ್ಮರೆಯಾಗಿದ್ದ ಆರೋಪಿ ಆಶೀಸ್ ಮಿನಿನ್ ಫರ್ನಾಂಡೀಸ್ ನ ಅಪರಾಧ ಸಾಬೀತಾಗಿದ್ದು, ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ 2 ನೇ ನ್ಯಾಯಾಲಯದ ನ್ಯಾಯಾಧೀಶ ಧನರಾಜ್.ಎಸ್.ಎಂ ಇವರು ಆರೋಪಿಗೆ 3 ವರ್ಷಗಳ ಸಾದಾ ಸೆರೆವಾಸ ಹಾಗೂ ರೂ. 5000 ದಂಡ ವಿಧಿಸಿ ಶುಕ್ರವಾರ
ತೀರ್ಪು ನೀಡಿದರು.
5000 ರೂ.ಗಳನ್ನು ಪರಿಹಾರ ರೂಪವಾಗಿ ದಂಡದ ಹಣವನ್ನು ಫಿರ್ಯಾದುದಾರರಿಗೆ ನೀಡುವಂತೆ ತೀರ್ಪನ್ನು ನೀಡಿರುತ್ತಾರೆ. ಸರ್ಕಾರದ ಪರವಾಗಿ ಆಗಿನ ಸಹಾಯಕ ಸರ್ಕಾರಿ ಆಭಿಯೋಜಕ ಎಸ್.ಬಿ.ಮುಲ್ಲಾ ಹಾಗೂ ವೆಂಕಟೇಶ.ಕೆ.ಗೌಡ ಸಾಕ್ಷಿದಾರರ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು ಎಂದು ಸಹಾಯಕ ಸರ್ಕಾರಿ ಅಭಿಯೋಜಕ ವೆಂಕಟೇಶ.ಕೆ.ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?