ಕಸ್ತೂರಿ ರಂಗನ್ ವರದಿ: ಹಸಿರು ನ್ಯಾಯಕರಣ ಪೀಠಕ್ಕೆ ಸಲ್ಲಿಸಲು ರವೀಂದ್ರ ನಾಯ್ಕ ಅಗ್ರಹ
ಶಿರಸಿಯಲ್ಲಿ ಪ್ರತಿಭಟನಾ ರ್ಯಾಲಿಯ ಪೂರ್ವಭಾವಿ ಸಭೆ
Team Udayavani, Jul 25, 2022, 4:11 PM IST
ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಘೋಷಿಸಲ್ಪಟ್ಟ ಪ್ರದೇಶಗಳ ಭೌತಿಕ ಸಮೀಕ್ಷೆ ತಯಾರಿಸಿ ವೈಜ್ಞಾನಿಕ ಅಂಶಗಳ ಆಕ್ಷೇಪಣೆ ಮತ್ತು ಪ್ರಮಾಣ ಪತ್ರವನ್ನ ಸಲ್ಲಿಸಬೇಕು ಎಂದು ಹಸಿರು ನ್ಯಾಯಕರಣ ಪೀಠಕ್ಕೆ ರಾಜ್ಯ ಸರಕಾರ ಸಲ್ಲಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ.
ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಜುಲೈ,30 ರಂದು ಶಿರಸಿಯಲ್ಲಿ ಸಂಘಟಿಸಿದ ಪ್ರತಿಭಟನಾ ರ್ಯಾಲಿಯ ಪೂರ್ವಭಾವಿ ಸಭೆ ನಿನ್ನೆ ಶಿರಸಿ ತಾಲೂಕಿನ ದೇವನಳ್ಳಿ, ಮಂಜಗುಣಿ ಮುಂತಾದ ಗ್ರಾಮ ಪಂಚಾಯತ ವ್ಯಾಪ್ತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಕೇರಳ ಸರಕಾರ ಭೌತಿಕ ಸಮೀಕ್ಷೆಯ ಆಧಾರದ ಮೇಲೆ ಪ್ರಮಾಣ ಮತ್ತು ಆಕ್ಷೇಪಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಮಾರು 3,114 ಚ.ಕಿ.ಮೀ ಪ್ರದೇಶ ಕಡಿತವಾಗಿರುವ ಹಿನ್ನೆಲೆಯಲ್ಲಿ ಸಲ್ಲಿಸಬೇಕೆಂದು ಅವರು ಅಗ್ರಹಿಸಿದರು.
ಸಂಪುಟ ನಿರ್ಣಯಕ್ಕೆ ಮಾನ್ಯತೆ ಇಲ್ಲ
ವೈಜ್ಞಾನಿಕ ಹಾಗೂ ಭೌತಿಕ ಸಮೀಕ್ಷೆಯ ವಾಸ್ತವಿಕ ಮತ್ತು ನೈಜತೆಯ ಅಂಕೆ ಸಂಖ್ಯೆ ಸಕಾರಣ ನಿಡದೇ ಕೇವಲ ಸಂಪುಟ ತೀರ್ಮಾನದ ಹಿನ್ನೆಲೆಯಲ್ಲಿಯೇ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಾಗಲಿ ಅಥವಾ ಕ್ಷೇತ್ರ ಕೈ ಬಿಡಲು ಸಾಧ್ಯವಿಲ್ಲವೆಂದು ಅಧ್ಯಕ್ಷ ರವೀಂದ್ರ ನಾಯ್ಕ ಸರಕಾರದ ಸಂಪುಟ ತೀರ್ಮಾನದ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.
ಸಭೆಯಲ್ಲಿ ರಾಮಚಂದ್ರ ಮರಾಠಿ, ಕಿರಣ ಮರಾಠಿ, ಸುದರ್ಶನ್, ಸಂತೋಷ ಜೀನ್, ನಾರಾಯಣ ಗೌಡ, ಹರಿಹರ ಹಳ್ಳಿಬೈಲ್, ಲಕ್ಷ್ಮಣ, ಮಾದೇವಿ ಮರಾಠಿ, ನಾರಾಯಣ, ದಿವಾಕರ್, ಪ್ರಮೋದ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!