ಕೆಎಫ್ಡಿ ಕಾಯಿಲೆ ತಡೆಗೆ ವಿಶೇಷ ಸೌಲಭ್ಯ
Team Udayavani, Apr 20, 2020, 6:49 PM IST
ಸಿದ್ದಾಪುರ: ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ತಾಲೂಕು ಅಧಿಕಾರಿಗಳು ಹಾಗೂ ಕೆಎಫ್ಡಿ ಪೀಡಿತ ಪ್ರದೇಶದ ನಾಗರಿಕರೊಂದಿಗೆ ಮುಂಜಾಗೃತಾ ಕ್ರಮಗಳ ಕುರಿತ ಸಭೆ ನಡೆಸಿ ಸರ್ಕಾರದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ತಾಲೂಕಿಗೆ ವಿಶೇಷವಾಗಿ ವೆಂಟಿಲೇಟರ್ ಇರುವ ಆ್ಯಂಬುಲೆನ್ಸ್ ಮಂಜೂರಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಚಿಕಿತ್ಸಾ ಪ್ಯಾಕೇಜ್ನಲ್ಲಿ ಮಂಗನ ಕಾಯಿಲೆ ಚಿಕೆತ್ಸೆ ಸೇರಿಸಲಾಗಿದ್ದು, ಮಂಗನ ಕಾಯಿಲೆ ಸೋಂಕಿತರು, ಸೂಚಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಲ್ಲಿ ಈ ಸೌಲಭ್ಯ ಪಡೆಯಬಹುದಾಗಿದೆ. ತಾಲೂಕಿನ ಮಂಗನಕಾಯಿಲೆ ಇರುವ ಪ್ರದೇಶಗಳಲ್ಲಿನ ಜಾನುವಾರುಗಳಿಗೆ ಉಣುಗಿನ ಲಸಿಕೆ ನೀಡುವ ಬಗ್ಗೆ ಔಷಧ ಖರೀದಿಸಲು 87,000 ರೂ.ಅನುದಾನ ಮತ್ತು ಕಾಯಿಲೆ ಪೀಡಿತ ಪ್ರದೇಶದ ಜಾನುವಾರುಗಳಿಗೆ ಉಣುಗು ಲಸಿಕೆ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್