Dandeli: ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ಸ್ವಚ್ಚಗೊಳಿಸಿ ಗಮನ ಸೆಳೆದ ವೃದ್ಧ ಸನ್ಯಾಸಿ
Team Udayavani, Dec 24, 2023, 4:09 PM IST
ದಾಂಡೇಲಿ : ನಗರದ ಕೆ.ಸಿ.ವೃತ್ತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಯನ್ನು ವೃದ್ಧ ಸನ್ಯಾಸಿಯೊಬ್ಬರು ಇಂದು ಭಾನುವಾರ ಸ್ವಚ್ಚಗೊಳಿಸಿ ಎಲ್ಲರ ಗಮನ ಸೆಳೆದರು.
ಮೊದಲೇ ಕೆ.ಸಿ ವೃತ್ತದ ಸುತ್ತಲು ಇರುವ ರಸ್ತೆ ಹೊಂಡಮಯವಾಗಿದ್ದು, ರಸ್ತೆಯ ಧೂಳು ರಾಣಿ ಚೆನ್ನಮ್ಮನ ಪ್ರತಿಮೆಯ ಶೋಭೆಯನ್ನು ಮಂಕಾಗಿಸುತ್ತಿದೆ. ಇದನ್ನು ಗಮನಿಸಿದ ಸನ್ಯಾಸಿ ಈ ದೇಶದ ವೀರ ಮಹಿಳೆಗೆ ಗೌರವ ಕೊಡುವ ನಿಟ್ಟಿನಲ್ಲಿ ಮತ್ತು ಸಮಾಜಕ್ಕೆ ಸ್ವಚ್ಚತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂದು ಕೈಗೊಂಡ ಸ್ವಚ್ಚತಾ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯ್ತು.
ಇದನ್ನೂ ಓದಿ: Watan Ko Jano; ಜಮ್ಮು-ಕಾಶ್ಮೀರದ 250 ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು