ಶಾಂತಿ ಕದಡಲು ಹಿಜಾಬ್‌ ಬಳಕೆ: ಕೋಟ ಶ್ರೀನಿವಾಸ ಪೂಜಾರಿ

ಯಕ್ಷಗಾನಕ್ಕೆ ತೊಂದರೆ ಇಲ್ಲ

Team Udayavani, Jun 3, 2022, 11:29 PM IST

ಶಾಂತಿ ಕದಡಲು ಹಿಜಾಬ್‌ ಬಳಕೆ: ಕೋಟ ಶ್ರೀನಿವಾಸ ಪೂಜಾರಿ

ಕಾರವಾರ: ಹಿಜಾಬ್‌ ವಿಚಾರ ಈಗ ಮುಗಿದ ಅಧ್ಯಾಯ. ಹಿಜಾಬ್‌ ಹಾಕಿಕೊಂಡು ಬಂದಿದ್ದೇ ಅಶಾಂತಿ ಸೃಷ್ಟಿಸುವುದಕ್ಕಾಗಿ ಎನ್ನು ವುದು ಈಗ ಅನಿಸುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಕೋರ್ಟ್‌ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು ಎಷ್ಟು ಸರಿ ಎಂದವರು ಪ್ರಶ್ನಿಸಿದರು.

ಯಕ್ಷಗಾನಕ್ಕೆ ತೊಂದರೆ ಇಲ್ಲ
ಮಸೀದಿಗಳಲ್ಲಿ ಲೌಡ್‌ಸ್ಪೀಕರ್‌ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರ ಸುಪ್ರೀಂ ಕೋರ್ಟ್‌ ಆದೇಶ ಅನುಷ್ಠಾನ ಮಾಡುತ್ತಿದೆ. ಮಸೀದಿ, ದೇವಸ್ಥಾನಗಳ ಮೇಲಿರುವ ಲೌಡ್‌ ಸ್ಪೀಕರ್‌ ತೆಗೆಸಲಾಗುತ್ತಿದೆ.

ಯಕ್ಷಗಾನ ಒಂದು ವ್ಯವಸ್ಥೆ. ಕಟ್ಟಡದ ವ್ಯಾಪ್ತಿಯಲ್ಲಿ ನಡೆಯುವಂತಹದ್ದಲ್ಲ. ಆಯಾ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು, ಸೀಮಿತ ಧ್ವನಿವರ್ಧಕ ಬಳಸಿ ಯಕ್ಷಗಾನ ಮಾಡಬಹುದು ಎಂದರು.

 

ಟಾಪ್ ನ್ಯೂಸ್

accident 2

ಬೈಕ್‌ – ಸ್ಕೂಟರ್‌ ಢಿಕ್ಕಿ ಗಾಯ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fadadasd

ಕಾರವಾರ; ಹತ್ತು ಲಕ್ಷ ರೂ.ನಗದು ವಶ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

ಕೆಎಚ್‌ಬಿ ಕಾಲೋನಿಯನ್ನು ಮಿನಿ ಸಿಟಿ ಮಾದರಿಯಲ್ಲಿ ಅಭಿವೃದ್ಧಿ: ಶಾಸಕಿ ರೂಪಾಲಿ ನಾಯ್ಕ

ಕೆಎಚ್‌ಬಿ ಕಾಲೋನಿಯನ್ನು ಮಿನಿ ಸಿಟಿ ಮಾದರಿಯಲ್ಲಿ ಅಭಿವೃದ್ಧಿ: ಶಾಸಕಿ ರೂಪಾಲಿ ನಾಯ್ಕ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅಡಿಕೆ ತೋಟ ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅರ್ಧ ಎಕರೆಗೂ ಅಧಿಕ ಅಡಿಕೆ ತೋಟ ಬೆಂಕಿಗಾಹುತಿ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

accident 2

ಬೈಕ್‌ – ಸ್ಕೂಟರ್‌ ಢಿಕ್ಕಿ ಗಾಯ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ