ಕೆಆರ್‌ಐಡಿಎಲ್‌ ಎಂಬ ಭರವಸೆಯ ಸಂಸ್ಥೆ: ಗುಣಮಟ್ಟದ ಕಾಮಗಾರಿ ನಿರ್ವಹಣೆ

ಅಂಕೋಲಾದಲ್ಲಿ ಕೆಆರ್‌ಐಡಿಎಲ್‌ ಸಂಸ್ಥೆಯಿಂದ ನಿರ್ಮಾಣಗೊಂಡ ಸರಕಾರಿ ಮಹಾವಿದ್ಯಾಲಯ

Team Udayavani, Jul 2, 2022, 12:00 PM IST

thumb ad 3

2022-23ನೇ ಸಾಲಿಗೆ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಲ್ಲಿ ಮಳೆ ಪರಿಹಾರದ 5054 ಯೋಜನೆಯಲ್ಲಿ ವಿವಿಧ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆಯಡಿ ಹಲವು ಕಾಮಗಾರಿ, ಮಾನ್ಯ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ನಿಗಮದ ಮೇಲೆ ಸರ್ಕಾರ ಭರವಸೆ ಇಟ್ಟಿದೆ. ಅದನ್ನು ಉತ್ತಮವಾಗಿ ನಿರ್ವಹಿಸಿ ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಕಾಮಗಾರಿ ಮಾಡಿ ಕೊಡುವುದು ಕೆಆರ್‌ಐಡಿಎಲ್‌ ಸಂಸ್ಥೆಯ ಪರಮಧ್ಯೇಯವಾಗಿರುತ್ತದೆ.

1971ರಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ಭೂ ಸೇನಾ ನಿರ್ದೇಶನಾಲಯವು 1974 ಆಗಸ್ಟ್‌ 9ರಂದು ಕರ್ನಾಟಕ ಸರ್ಕಾರದ ಅಧೀನಕ್ಕೊಳಪಟ್ಟ ಸಂಸ್ಥೆಯಾಗಿ ಕರ್ನಾಟಕ ಭೂ ಸೇನಾ ನಿಗಮವಾಗಿ ಪರಿವರ್ತನೆ ಹೊಂದಿತು.
ಕರ್ನಾಟಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಹಮ್ಮಿಕೊಂಡಿರುವ ವಿವಿಧ ಯೋಜನೆಯಡಿ ಸಾವಿರಾರು ಕೋಟಿ ರೂ.ಗಳ ವೆಚ್ಚದಲ್ಲಿ ಅನೇಕ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ವಹಣೆ ಮಾಡುತ್ತಾ ಬಂದಿದೆ.

ಕರ್ನಾಟಕ ಭೂಸೇನಾ ನಿಗಮದ ನಿಯಮಿತ ಸಂಸ್ಥೆಯ ಹೆಸರನ್ನು 06-08-2009 ರಂದು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್‌)ಎಂದು ಮರು ನಾಮಕರಣ ಮಾಡಲಾಗಿದೆ.
ನಿಗಮವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕೇಂದ್ರವಾಗಿ ಒಂದು ವಿಭಾಗ ಕಚೇರಿ, ಕಾರವಾರ- ಶಿರಸಿಯಲ್ಲಿ ತಲಾ ಒಂದು ಉಪ ವಿಭಾಗ ಹೊಂದಿದೆ.

2020-2021ರಲ್ಲಿ ಕಾರವಾರ ವಿಭಾಗದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ, ಗ್ರಾಮೀಣ ಪ್ರದೇಶದ ರಸ್ತೆಗಳು, ಪಂಚಾಯತ್‌ ರಾಜ್ಯ ಇಲಾಖೆಯ 3054 ಯೋಜನೆಯಡಿ ವಿವಿಧ ಗ್ರಾಮಗಳಲ್ಲಿ ರಸ್ತೆ, ಜಿಲ್ಲೆಯ ವಿವಿಧ ತಾಲೂಕು ಗಳಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣ, ರೈತ ಸಂಪರ್ಕ ಕೇಂದ್ರ, ಪ್ರವಾಸೋದ್ಯಮ ಇಲಾಖೆಯ ಕಾಮಗಾರಿ, ಪಶು ವೈದ್ಯ ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಒಟ್ಟು 31.16 ಕೋಟಿ ರೂ.ಗಳ ಕಾಮಗಾರಿಗಳನ್ನು ನಿರ್ವಹಿಸಲಾಗಿರುತ್ತದೆ.

ಟಾಪ್ ನ್ಯೂಸ್

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sirsi

State level ಟೇಬಲ್ ಟೆನ್ನಿಸ್ ಪಂದ್ಯಾವಳಿ; ಬೆಂಗಳೂರು‌ ದಕ್ಷಿಣ ಮೇಲುಗೈ

1-sddsad

Karwar; 67ನೇ ಮಹಾಪರಿನಿರ್ವಾಣ ದಿನ ಆಚರಣೆ

boatKarwar 27 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಬೋಟ್

Karwar 27 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಬೋಟ್

table tennis

Sirsi: ರಾಜ್ಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

6-mundgod

Mundgod: ಪ್ರಭಾರಿ ಪಿಡಿಒ ನೇಣು ಬಿಗಿದುಕೊಂಡು ಆತ್ಮಹತ್ಯೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.