ಸಿಂಹ ಗರ್ಜನೆ ನಿಲ್ಲಿಸಿದ ಯಕ್ಷಸಿಂಹ ಕೃಷ್ಣ ಹಾಸ್ಯಗಾರ ; Video
Team Udayavani, Jun 2, 2018, 9:03 AM IST
ಹೊನ್ನಾವರ:ಯಕ್ಷಗಾನ ಕಲಾಲೋಕದ ಪ್ರಸಿದ್ಧ ಕರ್ಕಿ ಹಾಸ್ಯಗಾರ ಪರಂಪರೆಯ ಹಿರಿಯ ಕಲಾವಿದ ಕೃಷ್ಣ ಪರಮಯ್ಯ ಹಾಸ್ಯಗಾರ (94) ಮಹಾರಾಷ್ಟ್ರದ ಬಲ್ಲಾರಪುರದಲ್ಲಿರುವ ಮಗನ ಮನೆಯಲ್ಲಿ ನಿಧನಹೊಂದಿದರು.
ಮಹಾರಾಷ್ಟ್ರದ ನಾಟ್ಯರಂಗಭೂಮಿಗೆ ಸ್ಫೂರ್ತಿ ನೀಡಿದ್ದ ಹವ್ಯಾಸಿ ಕರ್ಕಿ ಹಾಸ್ಯಗಾರ ಮೇಳದ ಸ್ಥಾಪಕ ದಿ|ಪರಮಯ್ಯ ಹಾಸ್ಯಗಾರರ ಮಗ ಕೃಷ್ಣ, ಹಾಸ್ಯ ವೇಷಗಳಿಂದ ಮೇಳದಲ್ಲಿ ಪ್ರಸಿದ್ಧರಾಗಿದ್ದರು. 43 ವರ್ಷ ಸೈಂಟ್ ಥಾಮಸ್ ಹೈಸ್ಕೂಲಿನಲ್ಲಿ ಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.
ಗಣೇಶ ಚತುರ್ಥಿ ವೇಳೆ ಇವರ ಮನೆಯಲ್ಲಿ ಮೈದಳೆಯುವ ಗಣೇಶನನ್ನು ನೋಡಲು ಜನ ಸಾಲುಗಟ್ಟಿ ನಿಲ್ಲುತ್ತಿದ್ದರು. ಸುಮಾರು 70 ವರ್ಷಗಳ ಕಾಲ ಇವರು ರಂಗದಲ್ಲಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಹಾಸ್ಯ ಪಾತ್ರಗಳು, ಸಿಂಹ ನೃತ್ಯ ಹಾಗೂ ಪ್ರೇತ ನೃತ್ಯಗಳು ಇವರಿಗೆ ಪ್ರಸಿದ್ಧಿ ತಂದುಕೊಟ್ಟಿದ್ದವು. ನಾಡಿನ ಎಲ್ಲ ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಇವರು ಸುಮಾರು 2,500ಕ್ಕೂ ಹೆಚ್ಚು ಸಿಂಹ ನೃತ್ಯ ಪ್ರದರ್ಶಿಸಿದ್ದಾರೆ.
Video : S.Mithyanthaya
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ