ಶ್ರೀಛತ್ರಪತಿ ಶಿವಾಜಿ ಮೂರ್ತಿಗೆ ಮತ್ತು ಸಂಗೋಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಕ್ಷೀರಾಭಿಷೇಕ


Team Udayavani, Dec 20, 2021, 1:50 PM IST

ಶ್ರೀಛತ್ರಪತಿ ಶಿವಾಜಿ ಮೂರ್ತಿಗೆ ಮತ್ತು ಸಂಗೋಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಕ್ಷೀರಾಭಿಷೇಕ

ದಾಂಡೇಲಿ : ನಗರದ ಶ್ರೀಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಆಶ್ರಯದಲ್ಲಿ ನಗರದ ಸೋಮಾನಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮೂರ್ತಿಗೆ ಮತ್ತು ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಕ್ಷೀರಾಭಿಷೇಕ  ಮತ್ತು ಮಾಲಾರ್ಪಣೆ ಮಾಡುವ ಕಾರ್ಯಕ್ರಮವನ್ನು ಭಾನುವಾರ ಸಂಜೆ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಭಜರಂಗ ದಳದ ಜಿಲ್ಲಾ ಸುರಕ್ಷಾ ಪ್ರಮುಖರಾದ ಚಂದ್ರು ಮಾಳಿ, ಮಾಜಿ ನಗರ ಸಭಾ ಸದಸ್ಯ ರಾಮಲಿಂಗ ಜಾಧವ ಮತ್ತು ನ್ಯಾಯವಾದಿ ರಾಘವೇಂದ್ರ ಗಡೆಪ್ಪನವರ ಬೆಳಗಾವಿಯಲ್ಲಿ ಎಂ.ಇ.ಎಸ್ ಸಂಘಟನೆಯ ಪುಂಡಾಟಿಕೆ ತೀವ್ರ ಖಂಡನೀಯ. ಕನ್ನಡದ ನೆಲದಲ್ಲಿ ಜನ್ಮವೆತ್ತು, ಕನ್ನಡದ ನೆಲದಲ್ಲಿ ಬಾಳಿ ಬದುಕಿ ಕನ್ನಡದ ನೆಲಕ್ಕೆ ಅಪಚಾರವೆಸಗುವ ಎಂ.ಇ.ಎಸ್ ಸಂಘಟನೆಯ ಕುಕೃತ್ಯ ತೀವ್ರ ಖಂಡನೀಯ. ಈ ನಾಡಿನ ಜನರು ಜಾತಿ, ಮತ, ಧರ್ಮ, ಭಾಷೆ ಎಂದು ಬೇಧಭಾವ ಮಾಡದೇ ಸಾಮರಸ್ಯದಿಂದ ಜೀವನ ನಡೆಸುತ್ತಿರುವಾಗ ಎಂ.ಇ.ಎಸ್ ಸಂಘಟನೆ ಹೇಯಕೃತ್ಯಗಳ ಮೂಲಕ ಸಮಾಜದ ಶಾಂತಿಕದಡುವ ಕೆಲಸ ಮಾಡುತ್ತಿದೆ. ಇಂಥಹ ನಾಡದ್ರೋಹಿ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಹಾಗೂ ಹಿಂದವಿ ಸಮಾಜದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆಯನ್ನು ನಾವೆಂದು ಸಹಿಸಲಾರೆವು. ಇಂಥಹ ಹೇಯಕೃತ್ಯವೆಸಗಿದವರ ಮೇಲೆ ಸೂಕ್ತ ರೀತಿಯ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ತಾಯಿ ಭುವನೇಶ್ವರಿಯ ಪುಣ್ಯದ ನೆಲದಲ್ಲಿ ಬದುಕು ಕಟ್ಟಿಕೊಂಡಿರುವ ನಾವೆಲ್ಲರೂ ನಾಡು, ನುಡಿ, ಭಾಷೆಯ ವಿಚಾರ ಬಂದಾಗ ಕನ್ನಡಕ್ಕಾಗಿ, ಕನ್ನಡದ ಉಳಿವಿಗಾಗಿ ಕಟಿಬದ್ದರಾಗಬೇಕಾಗಿದೆ. ದುಷ್ಕೃತ್ಯವನ್ನು ಮಾಡುತ್ತಿರುವ ಎಂ.ಇ.ಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶ್ರೀಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ಜಾಧವ, ಸಮಿತಿಯ ಪ್ರಮುಖರುಗಳಾದ ನಗರ ಸಭಾ ಸದಸ್ಯ ಬುದ್ದಿವಂತ ಗೌಡ ಪಾಟೀಲ, ರವಿ ಸುತಾರ್, ವಿಜಯ ಮಿರಾಶಿ, ಚಂದನ್ ಮೋರೆ, ಶ್ರೀನಾಥ್ ಮಿರಾಶಿ, ಕೃಷ್ಣ ಗೌಡ, ಗಿರೀಶ ಕುಟ್ಟೂಲ್ಕರ್, ಹರೀಶ ಕುಟ್ಟೂಲ್ಕರ್, ಸಂದೀಪ್ ಸಿದ್ದಾನಿ, ನವೀನ್ ಧರೇಕರ, ರವಿ ಗೌಡ, ಸಂತೋಷ ತಾಂಬುಡಾ, ಮಂಜುನಾಥ ಹುಲ್ಕುಪ್ಕರ್, ಪ್ರಶಾಂತ ಹುಲ್ಕುಪ್ಕರ್, ದೀಪಕ್ ಸಾವಂತ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸುಧೀರ ಶೆಟ್ಟಿ, ಚೆನ್ನಪ್ಪ ಮುರುಗೋಡ, ಶ್ರೀರಾಂ ಪಾಟೀಲ, ಶ್ರೀನಿವಾಸ ಬಬುಲು ಪಾಟೀಲ, ನಾಗರಾಜ ಅನಂತಪುರ, ಲಿಂಗಯ್ಯ ಪೂಜಾರ, ಸಂಜೀವ್ ಜಾಧವ್, ಪ್ರಮೋಧ ಕದಂ ಮೊದಲಾದವರು ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.