ನೆರವಿಗೆ ಕೈಜೋಡಿಸಿದ ಅವಧೂತರು
Team Udayavani, Apr 10, 2020, 3:23 PM IST
ಕುಮಟಾ: ರಮಾನಂದ ಅವಧೂತರು ಪರಿಹಾರ ನಿಧಿಯ ಚೆಕ್ಗಳನ್ನು ಶಾಸಕ ದಿನಕರ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು
ಕುಮಟಾ: ದೇಶವನ್ನೇ ಸಂಕಷ್ಟದ ಪರಿಸ್ಥಿತಿಗೆ ದೂಡಿರುವಕೋವಿಡ್ ಸೋಂಕಿನ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿರುವ ದೀವಗಿಯ ಆಂಜನೇಯ ಮಠದ ಶ್ರೀ ರಮಾನಂದ ಅವಧೂತರು ಪ್ರಧಾನಮಂತ್ರಿ ಪರಿಹಾರನಿಧಿಗೆ 50 ಸಾವಿರ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಸಾವಿರ ರೂ. ಚೆಕ್ ಗಳನ್ನು ಶಾಸಕ ದಿನಕರ ಶೆಟ್ಟಿ ಅವರಿಗೆ ಗುರುವಾರ ಹಸ್ತಾಂತರಿಸಿದರು.
ರಾಷ್ಟ್ರ ಹಾಗೂ ರಾಜ್ಯ ಕೋವಿಡ್ ವೈರಸ್ನ ಸಂಕಷ್ಟದಿಂದ ಆದಷ್ಟು ಶೀಘ್ರವಾಗಿ ಹೊರಬರಲಿ ಎಂದು ಆಶೀರ್ವದಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ತಾಲೂಕಾಧ್ಯಕ್ಷ ಹೇಮಂತಕುಮಾರ ಗಾಂವಕರ, ಪ್ರಮುಖರಾದ ಡಾ| ಜಿ.ಜಿ. ಹೆಗಡೆ, ಪ್ರಕಾಶ ಪಂಡಿತ, ಎಂ.ಎಸ್. ಹೆಗಡೆ, ಸತೀಶ ಅಂಬಿಗ, ಅನಿಲ ಭಂಡಾರಿ, ಸುಭಾಸ ಅಂಬಿಗ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ