Kumta: ಬೈಕ್ ಕಳವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು
Team Udayavani, Dec 15, 2023, 7:07 PM IST
ಕುಮಟಾ: ಪಟ್ಟಣದ ವೈಭವ ಕಾಂಪ್ಲೆಕ್ಸ್ ಎದುರು ನಿಲ್ಲಿಸಿಟ್ಟ ಬೈಕ್ನ್ನು ಕಳ್ಳತನ ಆಗಿರುವ ಕುರಿತು ದಾಖಲಾಗಿದ್ದ ದೂರಿನನ್ವಯ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕುಮಟಾ ಪೋಲಿಸರು ಯಶಸ್ವಿಯಾಗಿದ್ದಾರೆ.
ಶಿರಸಿ ಮೂಲದ ಗಾರೆ ಕೆಲಸ ಮಾಡುತ್ತಿದ್ದ ಖಾಲಿದ್ ಶರಿಪ್ ಸಾಬ್ ಕನವಳ್ಳಿ ಬಂಧಿತ ಆರೋಪಿಯಾಗಿದ್ದು, ಈತ ಕುಮಟಾ, ಶಿರಸಿ, ಭಟ್ಕಳದಲ್ಲಿ ಕಳ್ಳತನ ಮಾಡಿದ ಒಂದು ಲಕ್ಷ ಮೌಲ್ಯದ ಮೂರು ಬೈಕ್ ಗಳನ್ನು ವಶಪಡಿಕೊಳ್ಳಲಾಗಿದೆ.
ಕಳ್ಳತನ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಕುಮಟಾ ಠಾಣೆಯ ಪಿ.ಎಸ್.ಐ ನವೀನ ಎಸ್. ನಾಯ್ಕ, ಸಿಬ್ಬಂದಿಗಳಾದ ಗಣೇಶ ನಾಯ್ಕ, ಗುರು ನಾಯಕ ಹಾಗೂ ಪ್ರದೀಪ ನಾಯಕ,ಸಿ.ಪಿ.ಸಿ ಸಂತೋಷ ಚೆನ್ನಣ್ಣನವರ್ ಹಾಗೂ ಮಾರುತಿ ಗಾಳಿಪೂಜಿ ಇವರುಗಳ ತಂಡ ಭಾಗಿಯಾಗಿತ್ತು.
ಇದನ್ನೂ ಓದಿ: Rajya Sabha;ಕೈ ಸನ್ನೆ ಮಾಡಿದ ರಾಘವ್ ಚಡ್ಡಾಗೆ ಕ್ಲಾಸ್ ತೆಗೆದುಕೊಂಡ ಧನಕರ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ