Kumta- Sirsi ರಸ್ತೆ ಸಂಚಾರ ಬಂದಾಗುವುದಿಲ್ಲ: ಜಿಲ್ಲಾಧಿಕಾರಿ ಗಂಗೂಬಾಯಿ
Team Udayavani, Oct 31, 2023, 8:18 PM IST
ಕಾರವಾರ: ಕುಮಟಾ- ಶಿರಸಿ ಮಧ್ಯೆ ರಸ್ತೆ ಸಂಚಾರ ಬಂದ್ ಆದೇಶವನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಹಿಂಪಡೆದಿದ್ದಾರೆ .
ಮಾಧ್ಯಮಗಳ ಜೊತೆಗೆ ಮಂಗಳವಾರ ಸಂಜೆ ಈ ಕುರಿತು ಜಿಲ್ಲಾಧಿಕಾರಿ ಮಾತನಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ವಾಹನ ಸಂಚಾರಕ್ಕೆ ಆಗುವ ಅಡಚಣೆ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಎಂದಿನಂತೆ ಮುಂದುವರಿಯಲಿದೆ .
ತೀರಾ ಅಗತ್ಯ ಮತ್ತು ಅನಿವಾರ್ಯ ಕಾಮಗಾರಿ ಅನಿಸಿದಾಗ , ಆ ಕಾಲದ ಅವಶ್ಯಕತೆ ನೋಡಿ,ಕಾಮಗಾರಿಯ ಅಗತ್ಯದಷ್ಟೇ ದಿನ ಮಾತ್ರ ಬಂದ್ ಮಾಡುವ ವಿಚಾರ ಮುಂದಿನ ದಿನಗಳಲ್ಲಿ ಪರಿಶೀಲಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಯೋಚಿಸಿದ್ದಾರೆ.
ಕುಮಟಾ ಸಿದ್ದಾಪುರ ರಸ್ತೆ ಸುಧಾರಣೆ ಕಾಮಗಾರಿ ಮಾಡಿಕೊಂಡ ನಂತರ, ಕುಮಟಾ ಶಿರಸಿ ಮೇಲ್ಸೇತುವೆ ಕಾಮಗಾರಿ ವೇಳೆ ಅಗತ್ಯ ಇದ್ದಷ್ಟು ದಿನ ಮುಚ್ಚುವ ವಿಚಾರ ಮುಂದೆ ನೋಡೋಣ .ಸದ್ಯಕ್ಕೆ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಒಂದು ಬದಿ ಕಾಮಗಾರಿ, ಒಂದು ಬದಿ ವಾಹನ ಸಂಚಾರ ನಡೆಯಲಿದೆ.
ಶಿರಸಿ, ಕುಮಟಾ ಸಹಾಯಕ ಕಮಿಷನರ್ ವರದಿ ಪಡೆದು ಸಾರ್ವಜನಿಕರ ಹಿತ ಗಮನಿಸಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ