ರಾಷ್ಟ್ರೀಯ ಸಂತ್ರಸ್ತರೆಂದು ಘೋಷಿಸಲಿ

ನೌಕಾನೆಲೆ ನಿರಾಶ್ರಿತರ ಕುಟುಂಬಕ್ಕೊಂದು ಉದ್ಯೋಗ ನೀಡಲು ರಕ್ಷಣಾ ಸಚಿವರಿಗೆ ಶಾಸಕಿ ರೂಪಾಲಿ ಮನವಿ

Team Udayavani, Jun 25, 2021, 8:37 PM IST

24kwr6

ಕಾರವಾರ: ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಿ, ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಶಿಪ್‌ ಯಾರ್ಡ್‌ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರಿಗೆ ಶಾಸಕಿ ರೂಪಾಲಿ ನಾಯ್ಕ ವಿನಂತಿಸಿದರು.

ಕಾರವಾರ ಹಾಗೂ ಅಂಕೋಲಾ ತಾಲೂಕಿನ 4604 ಕುಟುಂಬಗಳು ನೌಕಾನೆಲೆಯಲ್ಲಿ ನಿರಾಶ್ರಿತವಾಗಿವೆ. ಈ ಕುಟುಂಬಗಳು ನಿರಾಶ್ರಿತವಾಗಿ 3 ದಶಕಗಳಾದರೂ ಸಮಾಜದಲ್ಲಿ ಗೌರವಯುತ ಬದುಕು ಕಂಡುಕೊಳ್ಳುವಲ್ಲಿ ಇದುವರೆಗೂ ಸಾಧ್ಯವಾಗಿಲ್ಲ. ಸದ್ಯ ಕೇವಲ 968 ಕುಟುಂಬಗಳಿಗೆ ಮಾತ್ರ ಉದ್ಯೋಗ ನೀಡಲಾಗಿದೆ. ನೌಕಾನೆಲೆ ನಿರಾಶ್ರಿತರು ದೇಶಕ್ಕಾಗಿ, ದೇಶದ ರಕ್ಷಣೆಗಾಗಿ ತಮ್ಮ ಮನೆ, ಭೂಮಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಈ ಕಾರಣದಿಂದ ನಿರಾಶ್ರಿತರು ಉದ್ಯೋಗ, ಗೌರವಯುತ ಬದುಕಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಯಾಗುವಂತಾಗಬೇಕು. ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಿಸಬೇಕು. 4 ಸಾವಿರಕ್ಕೂ ಹೆಚ್ಚು ನಿರಾಶ್ರಿತ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಕೊಡಬೇಕು. ಅವರಿಗೆ ಅಗತ್ಯ ಸೌಲಭ್ಯಗಳನ್ನೂ ದೊರಕಿಸಿಕೊಡುವ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರ ಬದುಕು ಹಸನಾಗುವಂತೆ ಮಾಡಬೇಕೆಂದು ಶಾಸಕರು ಮನವಿ ಮಾಡಿದರು.

ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ನೌಕಾನೆಲೆ, ಕೈಗಾ ಚತುಷ್ಪಥ ಹೆದ್ದಾರಿ, ಕದ್ರಾ, ಕೊಡಸಳ್ಳಿ ಜಲ ವಿದ್ಯುತ್‌ ಯೋಜನೆಗಳು ಹೀಗೆ ವಿವಿಧ ಕಾರಣಗಳಿಂದ ನಿರಾಶ್ರಿತರಾದ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ನಿರಾಶ್ರಿತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೇಶದ ರಕ್ಷಣೆಗಾಗಿ ತ್ಯಾಗ ಮಾಡಿದವರು ಹೆಮ್ಮೆಯಿಂದ ಬದುಕುವಂತಾಗಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ.

ಶಿಪ್‌ ಯಾರ್ಡ್‌ ನಿರ್ಮಾಣಕ್ಕೆ ಮನವಿ: ಸೀಬರ್ಡ್‌ ನೌಕಾನೆಲೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನೌಕಾನೆಲೆಗೆ ಅಗತ್ಯ ಸಾಮಗ್ರಿಗಳ ತಯಾರಿಕೆಗೆ ಇಲ್ಲಿ ಯಾವುದೆ ಕೈಗಾರಿಕೆಗಳಿಲ್ಲ. ಸ್ಥಳೀಯ ಜನತೆಗೆ ಉದ್ಯೋಗ ಕೊಡುವ ಕೈಗಾರಿಕೆಗಳೂ ಇಲ್ಲಿಲ್ಲ. ಈ ಕಾರಣಕ್ಕಾಗಿ ಸರ್ಕಾರಿ ಸ್ವಾಮ್ಯದಲ್ಲಿ ರಕ್ಷಣಾ ಇಲಾಖೆ ಅಣು ವಿದ್ಯುತ್‌ ಸ್ಥಾವರ, ಕೊಂಕಣ ರೇಲ್ವೆ, ನೌಕಾನೆಲೆಯಲ್ಲಿ ಶಿಪ್‌ ಯಾರ್ಡ್‌ ಹಾಗೂ ಪೂರಕ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕರು ರಕ್ಷಣಾ ಸಚಿವರಲ್ಲಿ ವಿನಂತಿಸಿದರು.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.