ಲಿಂಗನಮಕ್ಕಿ ಭರ್ತಿಗೆ 7 ಅಡಿ ಬಾಕಿ


Team Udayavani, Aug 13, 2021, 9:26 PM IST

fgdtrte

ಹೊನ್ನಾವರ: ನಿರೀಕ್ಷೆಯಂತೆ ಲಿಂಗನಮಕ್ಕಿ ಅಣೆಕಟ್ಟು ತುಂಬುತ್ತ ಬಂದಿದೆ. ಅಣೆಕಟ್ಟಿನ ಜಲಾಗಾರ ಶೇ. 85.18 ರಷ್ಟು ಭರ್ತಿಯಾಗಿದ್ದು ವಿಶಾಲವಾಗಿ ಸಮುದ್ರದಂತೆ ತೋರುತ್ತಿದ್ದು ತೆರೆಗಳು ಅಣೆಕಟ್ಟನ್ನು ಮುತ್ತಿಡುತ್ತಿವೆ.

ಶರಾವತಿಕೊಳ್ಳ ಇನ್ನು ನಿದ್ದೆಗೆಡಬೇಕಾಗಿದೆ. ಗುರುವಾರ 0.15 ಫೂಟ್‌ ಮಾತ್ರ ಏರಿದೆ. ಅಣೆಕಟ್ಟಿನ ಒಳಹರಿವು 11,174 ಕ್ಯೂಸೆಕ್‌ ಇದೆ. ಜಲಾನಯನ ಪ್ರದೇಶದಲ್ಲಿ 13.80 ಮಿಮೀ ಮಳೆ ಸುರಿದಿದೆ. ಲಿಂಗನಮಕ್ಕಿ ಅಣೆಕಟ್ಟು ಆರಂಭವಾದ ಮೇಲೆ ಕೇವಲ ನಾಲ್ಕಾರು ಬಾರಿ ಪೂರ್ತಿ ತುಂಬಿ ಸ್ಯೂಸ್‌ ಗೇಟ್‌ ತೆರೆದು ನೀರು ಬಿಡಲಾಗಿದೆ. ಹೆಚ್ಚಿನ ವರ್ಷ ಪೂರ್ತಿ ತುಂಬುತ್ತ 1817 ಅಡಿ ತಲುಪಿದ ಮೇಲೆ ಮಳೆ ನಿಂತು ಹೋದ ದಾಖಲೆ ಇದೆ. ನಂತರ ಒರತೆಯ ನೀರು 1819 ಅಡಿಗಳಿಗೆ ತಲುಪಿ ಗಂಗಾಪೂಜೆ ನೆರವೇರಿದೆ.

1980ರಲ್ಲಿ ನೆರೆ ಬಂದ ವರ್ಷ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿದು ಮೊದಲ ದಿನ 4ಅಡಿ, ಮರುದಿನ 3ಅಡಿ ನೀರು ಬಂದ ಕಾರಣ ಅನಿವಾರ್ಯವಾಗಿ ನೀರು ಬಿಡಲಾಗಿತ್ತು. ಅದೇ ಕಾಲಕ್ಕೆ ಶರಾವತಿ ಕೊಳ್ಳದಲ್ಲಿ ಮಳೆ ಇತ್ತು. ಕೊಳ್ಳವನ್ನು ಸೇರಿಕೊಳ್ಳುವ ಗೇರುಸೊಪ್ಪಾ ಕಲ್ಕಟ್ಟೆ, ಮಾಗೋಡು, ಹಡಿನಬಾಳ, ಭಾಸ್ಕೇರಿ ಹೊಳೆಗಳು ತುಂಬಿ ಹರಿದ ಪರಿಣಾಮ ಶರಾವತಿ ಎಡಬಲದಂಡೆಯನ್ನು ಮೀರಿ ಕಿಮೀ ವಿಸ್ತಾರದಲ್ಲಿ ಹೊನ್ನಾವರದ ತಗ್ಗುಪ್ರದೇಶಕ್ಕೂ ನೀರು ನುಗ್ಗಿತ್ತು.

ಅಮವಾಸ್ಯೆ ಭರ್ತಿ ಇದ್ದ ಕಾರಣ ಸಮುದ್ರಕ್ಕೆ ನೀರು ಸೇರಿಕೊಳ್ಳುವುದು ವಿಳಂಬವಾಗಿ ಅನಾಹುತ ಸಂಭವಿಸಿತ್ತು. ನಂತರ ಕೆಲವು ವರ್ಷ ಲಿಂಗನಮಕ್ಕಿಯಲ್ಲಿ ನೀರು ತುಂಬಿದರೂ ಗೇಟು ತೆರೆದರೂ ಸ್ವಲ್ಪಸ್ವಲ್ಪ ನೀರು ಬಿಟ್ಟ ಕಾರಣ, ಶರಾವತಿಕೊಳ್ಳದಲ್ಲಿ ಮಳೆ ಇಲ್ಲದ ಕಾರಣ ನೆರೆ ಬರಲಿಲ್ಲ. ಈ ಬಾರಿ ಎಲ್ಲೆಡೆ ಮಳೆ ಇದೆ. ಲಿಂಗನಮಕ್ಕಿ ತುಂಬುತ್ತಿದೆ. ಟೇಲರೀಸ್‌ ಆಣೆಕಟ್ಟು ತನ್ನ 55 ಮೀಟರ್‌ ಹತ್ತಿರದಲ್ಲಿದೆ. ಆದ್ದರಿಂದ ಇನ್ನೂ ಕೆಲವು ದಿನ ಕುತೂಹಲ ಉಳಿದುಕೊಳ್ಳಲಿದೆ. ಕೆಪಿಸಿ ಮಾಮೂಲಿಯಂತೆ ನೀರು ಬಿಡುವ ಅಂತಿಮ ಸೂಚನೆ ನೀಡಿ ಶರಾವತಿಕೊಳ್ಳದ ಜನರನ್ನು ಎಚ್ಚರಿಸಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.