ಕೆನರಾ ಕ್ಷೇತ್ರ; ನಾನು ಆಕಾಂಕ್ಷಿಯಲ್ಲ,ಯಾರು ನಿಂತರೂ ಗೆಲುವು ನಮ್ಮದು:ದೇಶಪಾಂಡೆ
Team Udayavani, Feb 18, 2024, 3:26 PM IST
ಶಿರಸಿ: ಬರಲಿರುವ ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.
ಅವರು ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಹೆಸರುಗಳಲ್ಲಿ ಕೇಳಿ ಬಂದಿದೆ. ಮಾಧ್ಯಮಗಳಲ್ಲೂ ನೋಡಿದ್ದೇನೆ. ಯಾರು ಅಭ್ಯರ್ಥಿ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಯಾರೇ ನಿಂತರೂ ಗೆಲುವು ನಮ್ಮದೇ. ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಬರಲಿದೆ. ಅದರಲ್ಲಿ ಕೆನರಾ ಲೋಕಸಭಾ ಕ್ಷೇತ್ರವೂ ಒಂದು ಎಂದರು.
ಬಜೆಟ್ ಕೊರತೆ ನಿಜ. ಸಂಪನ್ಮೂಲ ಬೇಕು. ಆದರೂ ಸಹ ಆರ್ಥಿಕ ಶಿಸ್ತು ಹೊಂದಿದ ಬಜೆಟ್. ರಾಜ್ಯದ ಎಲ್ಲ ಕ್ಷೇತ್ರಕ್ಕೂ ನ್ಯಾಯ ಸಿಕ್ಕಿದೆ, ಸಿಗಲಿದೆ ಎಂದ ಅವರು ಗ್ಯಾರಂಟಿ ಶಬ್ಧ ಕೊಟ್ಟಿದ್ದು ಕಾಂಗ್ರೆಸ್. ಆಗ ಟೀಕೆ ಮಾಡಿದ ಬಿಜೆಪಿ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ ಎಂದೂ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ