ಎಂ.ಎ.ಹೆಗಡೆ ಅವರಿಗೆ‌ ಮರಣೋತ್ತರ ಚಂದುಬಾಬು‌ ಪ್ರಶಸ್ತಿ ಪ್ರದಾನ‌


Team Udayavani, Oct 24, 2021, 6:15 PM IST

25award

ಶಿರಸಿ: ಸರಕಾರಕ್ಕೆ ಬಾಗದ ಹೋರಾಟಗಾರ, ಯೋಜನೆ ‌ತಲುಪಿಸಲು ಜನ ಸೇವಕ ಎಂದು ಹಿರಿಯ ವಿದ್ವಾನ್ ಉಮಾಕಾಂತ ಭಟ್ಟ ಕೆರೇಕೈ ಹೇಳಿದರು.

ನಗರದ ಟಿಎಂಎಸ್ ಸಭಾಂಗಣದಲ್ಲಿ ರವಿವಾರ ಯಕ್ಷ ಸಂಭ್ರಮ ಟ್ರಸ್ಟ ನೀಡುವ ಚಂದುಬಾಬು ಪ್ರಶಸ್ತಿಯನ್ನು ದಿವಂಗತ‌ ಪ್ರೋ.ಎಂ.ಎ.ಹೆಗಡೆ ಅವರಿಗೆ ಮರಣೋತ್ತರವಾಗಿ ಅವರ ಮಗ ವಿನಾಯಕ ಹೆಗಡೆ ಅವರಿಗೆ ಪ್ರದಾನ ಮಾಡಿ‌ ಮಾತನಾಡಿದರು.

ದೋಷ ಕಂಡರೆ ಸಹಿಸದೇ ಇದ್ದರೂ ಪ್ರತಿಭೆ‌ ಕಂಡಾಗ ಪ್ರೋತ್ಸಾಹಿಸುವ ಗುಣ ಪ್ರೋ.ಎಂ.ಎ.ಹೆಗಡೆ ಅವರದ್ದು. ಪಾಂಡಿತ್ಯ ಉಳ್ಳ ಶಿಕ್ಷಕ. ವಿದ್ವತ್ ಪರಂಪರೆ ಬೆಳೆಸುವ ಆಧ್ಯಾಪಕರು. ಎಂ.ಎ.ಹೆಗಡೆ ಅವರ ಕಾರ್ಯ ಕ್ಷಮತೆಗೆ ಸರಕಾರವೇ ಎದೆ ಮುಟ್ಟಿಕೊಳ್ಳುವಂತಿತ್ತು. ವಿನಯ, ದೈನ್ಯವನ್ನು ಬೇರ್ಪಡಿಸಿಕೊಂಡು‌ ಕೆಲಸ ಮಾಡಿದವರು ಅವರು ಎಂದರು‌.

ಎಂ ಎ ಹೆಗಡೆ ಅಡಿಯಲ್ಲಿ ಬೆಳೆದವರಿಗೆ ವ್ಯಕ್ತಿತ್ವ, ಮಾತುಗಾರಿಕೆ ಎಲ್ಲವೂ ಸಹಜವಾಗಿಯೇ ಬೆಳೆದುಬರುತ್ತಿತ್ತು. ಪದ ಪ್ರಯೋಗ ಬಳಕೆ, ಅದಕ್ಕೆ ಪೂರಕ ಮಾತುಕಥೆ ಅವರಿಂದ ಅನೇಕರು ಕಲಿತಿದ್ದರು ಎಂದರು.

ಇದನ್ನೂ ಓದಿ: ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ಯಕ್ಷ ಸಂಭ್ರಮದ ತಾಳ ಮದ್ದಲೆ‌ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿದ ಟಿ ಎಂ ಎಸ್ ಅಧ್ಯಕ್ಷ ಜಿ ಎಂ ಹೆಗಡೆ ಹುಳಗೋಳ, ಮನುಷ್ಯನಿಗೆ ಆರೋಗ್ಯ ಮತ್ತು ಧೈರ್ಯ ಮುಖ್ಯ. ಇವೆರಡಿದ್ದರೆ ಮುಂದುವರಿಯಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳು ಮನುಷ್ಯನನ್ನು ಉಲ್ಲಸಿತವಾಗಿ ಇಡುತ್ತವೆ. ಯಕ್ಷಗಾನ ನಮ್ಮ ಜಿಲ್ಲೆಯಲ್ಲಿ ವ್ಯಾಪಕವಾಗಿ ಹಬ್ಬಿದ್ದು, ನಮಗೆ ಕಟ್ಟಿಕೊಟ್ಟಿದೆ ಎಂದರು.

ಸಂಕಲ್ಪದ ಪ್ರಮೋದ ಹೆಗಡೆ, ಎಂ.ಎ.ಹೆಗಡೆ ಅವರು ಮೂರೂ ಸರಕಾರದ ಅವಧಿಯಲ್ಲಿ ಅಧ್ಯಕ್ಷರಾಗಿದ್ದರು. ಜಿಲ್ಲೆಗೊಂದು‌ ವ್ಯವಸ್ಥಿತ ರಂಗ‌ ಮಂದಿರದ‌ ಕೊರತೆ‌ ಇದೆ‌ ಎಂದರು.

ಯಕ್ಷ ಸಂಭ್ರಮದ ಅಧ್ಯಕ್ಷ ಕೇಶವ ಹೆಗಡೆ ಗಡಿಕೈ ಅಧ್ಯಕ್ಷತೆ ವಹಿಸಿದ್ದರು. ಸೀತಾರಾಮ ಚಂದು ಸ್ವಾಗತಿಸಿದರು. ಅನಂತ‌ ದಂತಳಿಕೆ ಸಮ್ಮಾನ‌ ಪತ್ರ ವಾಚಿಸಿದರು. ವಾದಿರಾಜ  ಕಲ್ಲೂರಾಯ‌ ನಿರ್ವಹಿಸಿದರು. ಎಂ.ವಿ.ಹೆಗಡೆ‌ ಅಮಚಿಮನೆ ವಂದಿಸಿದರು.

ಈ ವೇಳೆ ವಿನಾಯಕ‌ ಎಂ.ಹೆಗಡೆ, ಬಕುಲ ಹೆಗಡೆ, ಸಾವಿತ್ರಿ ಹೆಗಡೆ, ಶ್ರೀಪಾದ ಹೆಗಡೆ  ಸೋಮನಮನೆ,‌ ಇಂದಿರಾ‌ ಹೆಗಡೆ ಇತರರು ಇದ್ದರು.

ಮತ್ತೀಘಟ್ಟದ ರಾಮಕೃಷ್ಣ‌ ಹೆಗಡೆ ಅವರಿಗೆ ಚಂದುಬಾಬು‌ ಪ್ರಶಸ್ತಿ ಮೊತ್ತವನ್ನು ಅಕಾಡೆಮಿ‌ ಸದಸ್ಯೆ ನಿರ್ಮಲಾ‌ ಹೆಗಡೆ ಅವರ ಮೂಲಕ‌ ಹಸ್ತಾಂತರಿಸಿದರು.

ಬಳಿಕ ಎಂ.ಎ.ಹೆಗಡೆ ಅವರು ಬರೆದ ಗಯಯಜ್ಞ ಆಖ್ಯಾನ ಪ್ರಸ್ತುತಗೊಂಡಿತು. ವಿ.ಗಣಪತಿ ಭಟ್ಟ, ಅನಂತ ದಂತಳಿಕೆ, ನರಸಿಂಹ ಭಟ್ಟ, ಪ್ರಸನ್ನ ಭಟ್ ಹಿಮ್ಮೇಳದಲ್ಲಿ, ಉಮಾಕಾಂತ ಭಟ್ಟ, ವಾಸುದೇವ ರಂಗಾ ಭಟ್ಟ, ಗಣಪತಿ ಸಂಕದಗುಂಡಿ, ವಾದಿರಾಜ‌ ಕಲ್ಲೂರಾಯ, ಪ್ರಸಾದ ಭಟಕಳ, ಡಿ.ಕೆ.ಗಾಂವ್ಕರ್ ಅರ್ಥದಾರಿಗಳಾಗಿ‌ ಪಾಲ್ಗೊಂಡರು. ಸೋಮವಾರ ದಕ್ಷಾದ್ವರ ತಾಳಮದ್ದಲೆ ನಡೆಯಲಿದ್ದು, ಸತೀಶ ಪಟ್ಲ ಇತರರು ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.