ಕಾರವಾರದ ಮನೋಜ್ ತಟರಕ್ಷಕ ಪಡೆ ಕಮಾಂಡರ್
Team Udayavani, Sep 13, 2022, 7:10 AM IST
ಕಾರವಾರ: ಕರಾವಳಿ ಕಾವಲು ಪಡೆಯ ಪಶ್ಚಿಮ ವಲಯದ ಕಮಾಂಡರ್ ಆಗಿ ಕಾರವಾರ ಮೂಲದ ಮನೋಜ್ ವಸಂತ ಬಾಡ್ಕರ್ ಸೋಮವಾರ ಮುಂಬೈನಲ್ಲಿ ಅಧಿಕಾರ ವಹಿಸಿಕೊಂಡರು.
ಮಹಾರಾಷ್ಟ್ರ, ಗೋವಾ, ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕ ಒಳಗೊಂಡ ಪಶ್ಚಿಮ ವಲಯದ ಕಮಾಂಡರ್ ಆಗಿ ಪದನ್ನೋತಿ ಹೊಂದಿದ್ದಾರೆ.
2018ರಲ್ಲಿ ಇನ್ಸ್ಪೆಕ್ಟರ್ ಜನರಲ್ ಹುದ್ದೆಗೆ ಬಡ್ತಿ ಹೊಂದಿ ನವದೆಹಲಿಯಲ್ಲಿ ಸಿಜಿಎಸ್ಬಿ ಚೇರ್ಮನ್ ಆಗಿದ್ದರು. ಅದಕ್ಕೂ ಮುನ್ನ 2006ರಿಂದ 2008ರವರೆಗೆ ಕರ್ನಾಟಕ ಮತ್ತು 2013ರಿಂದ 2018ರವರೆಗೆ ಗೋವಾ ಕರಾವಳಿ ಕಾವಲು ಪಡೆ ಮುಖ್ಯಸ್ಥರಾಗಿದ್ದರು.
ಕಾರವಾರದ ಸೇಂಟ್ ಜೋಸೆಫ್ ಹೈಸ್ಕೂಲ್ ಮತ್ತು ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಅವರು, ವಸಂತ ಬಾಬುರಾವ್ ಬಾಡ್ಕರ್ ಮತ್ತು ವಸಂತಿ ವಸಂತ ಬಾಡ್ಕರ್ ದಂಪತಿ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ