ಮಸೀದಿಗಳಲ್ಲಿ ಸಾಮೂಹಿಕ ನಮಾಜ್‌ ಶುರು


Team Udayavani, Jun 10, 2020, 3:55 PM IST

uk-tdy-2

ಭಟ್ಕಳ: ತಾಲೂಕಿನಲ್ಲಿ ಮಸೀದಿಗಳಲ್ಲಿ ನಮಾಜ್‌ ಆರಂಭವಾಗಿದ್ದು ಮುಸ್ಲಿಂಮರು ಮಸೀದಿಗೆ ತೆರಳಿ ಮಾಸ್ಕ್ ಧರಿಸುವುದರ ಜತೆಗೆ ಅಂತರ ಕಾಯ್ದುಕೊಂಡು ನಮಾಜ್‌ ಮಾಡಿದರು.

ಮಸೀದಿಯಲ್ಲಿ ಪ್ರವೇಶಿಸುವ ಪೂರ್ವ ದ್ವಾರದಲ್ಲಿ ನೀರು ಮತ್ತು ಸೋಪ್‌ನ್ನು ಇಡಲಾಗಿದ್ದು ಜನರು ಕೈ ತೊಳೆದುಕೊಂಡು ಮಸೀದಿ ಪ್ರವೇಶಿಸಿದರು. ಕೆಲ ಮಸೀದಿಗಳಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌ ಕೂಡ ಮಾಡಲಾಯಿತು. ಈ ಕುರಿತಂತೆ ಸುದ್ದಿಗಾರರ ಜತೆ ಮಾತನಾಡಿದ ಖಲಿಫಾ ಜಾಮಿಯಾ ಮಸೀದಿ ಇಮಾಮ್‌ ಮತ್ತು ಖತೀಬ್‌ ಮೌಲಾನ ಕ್ವಾಜಾ ಮೊಹಿನುದ್ದೀನ್‌ ನದ್ವಿ ಮದನಿ ಮಸೀದಿಗಳು ಪುನರ್‌ ಆರಂಭಗೊಂಡಿದ್ದಕ್ಕೆ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿದರು. ಮುಸ್ಲಿಂಮರು ತಮ್ಮ ಮನೆಗಳಿಂದ ಬೇಕಾದರೆ ದೂರ ಇರಬಹುದು, ಆದರೆ ಮಸೀದಿಗಳಿಂದ ದೂರ ಇರಲು ಸಾಧ್ಯವಿಲ್ಲ ಎಂದರು.

ಅಹ್ಮದ್‌ ಸಯೀದ್‌ ಜಾಮಿಯಾ ಮಸೀದಿಯ ಇಮಾಮ್‌ ಮತ್ತು ಖತೀಬ್‌ ಮೌಲಾನ ಮುಹಮ್ಮದ್‌ ಜಾಫರ್‌ ಫಕ್ಕಿಭಾವ್‌ ಮಾತನಾಡಿ ಲಾಕೌಡೌನ್‌ ಸಂದರ್ಭ ಮುಸ್ಲಿಮರು ತಪ್ಪದೆ ತಮ್ಮ ತಮ್ಮ ಮನೆಗಳಲ್ಲಿ ಐದು ಹೊತ್ತಿನ ನಮಾಜ್‌ ನಿರ್ವಹಿಸಿದರು. ಈಗ ಮಸೀದಿಗಳು ಆರಂಭಗೊಂಡಿವೆ. ಮಸೀದಿಗಳು ಮುಸ್ಲಿಂಮರಿಗೆ ಅತ್ಯಂತ ಪವಿತ್ರ ಸ್ಥಳಗಳಾಗಿವೆ. ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕೇಂದ್ರವೂ ಆಗಿವೆ ಎಂದು ಹೇಳಿದರು.

ತಂಝೀಮ್‌ ಸಂಸ್ಥೆ ಅಧ್ಯಕ್ಷ ಎಸ್‌.ಎಂ. ಪರ್ವೇಝ್ ಭಟ್ಕಳದ ಎಲ್ಲ ಮಸೀದಿಗಳಲ್ಲಿ ಸರಕಾರದ ಮಾರ್ಗದರ್ಶಿ ನಿಯಮಗಳನ್ನು ಪಾಲಿಸುವಂತೆ ಆಡಳಿತ ಮಂಡಳಿಗೆ ನಿರ್ದೇಶನ ನೀಡಲಾಗಿದ್ದು ಎಲ್ಲ ಮಸೀದಿಗಳಲ್ಲಿ ದೈಹಿಕ ಅಂತರ ಕಾಪಾಡುತ್ತ ವೃದ್ಧರು ಹಾಗೂ ಮಕ್ಕಳನ್ನು ಮಸೀದಿಗಳಿಗೆ ಕಳುಹಿಸದಂತೆ ತಿಳಿಸಲಾಗಿದೆ ಎಂದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.