ಮೇಕೆದಾಟು ಪಾದಯಾತ್ರೆಯಲ್ಲಿ ಲಕ್ಷಾಂತರ ಜನರನ್ನು ಕಂಡು ಸರಕಾರಕ್ಕೆ ನಡುಕ ಹುಟ್ಟಿದೆ: ದೇಶಪಾಂಡೆ


Team Udayavani, Mar 1, 2022, 3:00 PM IST

25RV-deshapande

ಭಟ್ಕಳ: ರಾಜ್ಯ ಸರಕಾರಕ್ಕೆ ಮೇಕೆದಾಟು ಪಾದಯಾತ್ರೆಯಲ್ಲಿ ಭಾವಹಿಸುತ್ತಿರುವ ಲಕ್ಷಾಂತರ ಜನರನ್ನು ನೋಡಿ ನಡುಕ ಹುಟ್ಟಿದೆ ಎಂದು ಮಾಜಿ ಸಚಿವ ಹಾಗೂ ಪಾಲಿಕೆ ಚುನಾವಣೆಯ ಪಕ್ಷದ ಉಸ್ತುವಾರಿ ಸಮಿತಿ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾದಯಾತ್ರೆ ಯಶಸ್ವೀಯಾಗುತ್ತಿದೆ ಎನ್ನುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಅದ್ದರಿಂದ ಕೋವಿಡ್ ನೆಪದಲ್ಲಿ ಪ್ರಕರಣ ದಾಖಲಿಸುತ್ತಿದ್ದಾರೆ. ಎಷ್ಟು ಪ್ರಕರಣ ದಾಖಲಿಸಿದರೂ ಪಾದಯಾತ್ರೆ ನಿಲ್ಲುವುದಿಲ್ಲ, ಮಾರ್ಚ್ 3ರಂದು ನಾನೂ ಕೂಡಾ ಪಾದಯಾತ್ರೆಯಲ್ಲಿ ಭಾಗವಹಿಸುತ್ತೇನೆ ಎಂದರು.

ಈ ವೇಳೆ ಈಶ್ವರಪ್ಪನವರ ಹೇಳಿಕೆ ಕುರಿತು ಮಾತನಾಡಿ, ವಿಧಾನ ಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷ ಭಾಗವಹಿಸಿದ್ದು ಎಲ್ಲಾ ರೀತಿಯ ಸಹಕಾರ ನೀಡಿತ್ತು, ಆದರೆ ದೇಶಪ್ರೇಮಿಗಳ ಪಕ್ಷ ಎನ್ನುವ ಬಿ.ಜೆ.ಪಿ. ಪಕ್ಷದ ಹಿರಿಯರಾದ ಈಶ್ವರಪ್ಪನವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವಂತಹ ಹೇಳಿಕೆ ಕೊಟ್ಟಿದ್ದನ್ನು ನಾವು ವಿರೋಧಿಸಿದ್ದೇವೆ ಎಂದರು.

ನಾವು ಎಲ್ಲಾ ರೀತಿಯ ಸಹಕಾರ ಕೊಡಲು ತಯಾರಿದ್ದೆವು, ಆದರೆ ಓರ್ವ ಹಿರಿಯ ಸಚಿವರು ರಾಷ್ಟ್ರಧ್ವಜ ಮುಂದಿನ ದಿನಗಳಿಲ್ಲಿ ಕೆಳಗೆ ಬರುತ್ತದೆ, ಅಲ್ಲಿ ಕೇಸರಿ ಧ್ವಜ ಬರುತ್ತದೆ ಎಂದಾಗ ಸರಕಾರ ಅವರ ಮೇಲೆ ಕ್ರಮ ಕೈಗೊಂಡಿಲ್ಲ, ಬಿ.ಜೆ.ಪಿ. ರಾಷ್ಟ್ರದ ಕುರಿತು ಸ್ವಾಭಿಮಾನ, ರಾಷ್ಟ್ರ ಪ್ರೀತಿ, ದೇಶಾಭಿಮಾನದ ಕುರಿತು ಮಾತನಾಡುತ್ತಿದ್ದಾರೆ, ಪಕ್ಷದ ಹಿರಿಯರೋರ್ವರು ದೇಶದ ಸಂವಿಧಾನ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಾಗ ಕ್ರಮ ತೆಗೆದುಕೊಳ್ಳುವಲ್ಲಿ ಹಿಂದೇಟು ಹಾಕಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೂ ಕೂಡಾ ಇದು ತಪ್ಪು ಎಂದು ಹೇಳಿದ ಮೇಲೂ ಕೂಡಾ ಅವರ ಮೇಲೆ ಕ್ರಮವಾಗಿಲ್ಲ ಕಿಡಿಕಾರಿದರು.

ಇದನ್ನೂ ಓದಿ:ಕಾಶಿ ವಿಶ್ವನಾಥ ದೇವಾಲಯಕ್ಕೆ ಅನಾಮಧೇಯ ದಾನಿಯಿಂದ 60 ಕೆಜಿ ಬಂಗಾರ ದಾನ

ನಾವು ಹೇಳುವುದು ಸರಿಯಿದೆ ಎಂದು ರಾಷ್ಟ್ರೀಯ ಬಿ.ಜೆ.ಪಿ. ಅಧ್ಯಕ್ಷರು ಒಪ್ಪಿದ ನಂತರವೂ ಕೂಡಾ ಕ್ರಮ ತೆಗೆದುಕೊಂಡಿಲ್ಲದಿರುವುದು ಸರಿಯೇ ಎಂದು ಪ್ರಶ್ನಿಸಿದ ಅವರು ಕ್ರಮ ತೆಗೆದುಕೊಂಡಿಲ್ಲ ಎಂದರೆ, ದೇಶ ವಿರೋಧಿ ಕೆಲಸವಾಗಿದೆ. ರಾಷ್ಟ್ರಧ್ವಜದ ಕುರಿತು ಪ್ರತಿಯೋರ್ವರಿಗೂ ಗೌರವ ಇದೆ ಎನ್ನುವುದನ್ನು ಅವರು ತಿಳಿದುಕೊಳ್ಳಬೇಕು ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.