ಹುಲಿ ಗೆಲ್ಲಬೇಕೋ? ಕತ್ತೆ ಕಿರುಬ ಗೆಲ್ಲಬೇಕೋ?
Team Udayavani, Jun 29, 2018, 6:25 AM IST
ಕಾರವಾರ: ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್, ಜೆಡಿಎಸ್, ಸಮಾಜವಾದಿ, ಬಹುಜನ ಸಮಾಜವಾದಿ ಪಕ್ಷ, ಆರ್ಜೆಡಿ ಸೇರಿ ಹಲವು ಪಕ್ಷಗಳು ಮೈತ್ರಿ ಸಾಧಿಸಿವೆ. ಕಾಗಣ್ಣ, ನರಿಯಣ್ಣ, ತೋಳಣ್ಣ, ಕರಡಿ, ಮಂಗಗಳು ಒಂದಾಗಿವೆ. ಆದರೆ ಒಂದು ಕಡೆ ಹುಲಿ ನಿಂತಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಕತ್ತೆ ಕಿರುಬ ಗೆಲ್ಲಬೇಕೋ, ಹುಲಿ ಗೆಲ್ಲಬೇಕೋ ಎಂದು ನೀವೇ
ತಿರ್ಮಾನಿಸಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ಪ್ಲಾಸ್ಟಿಕ್ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದೇವೆ. ಇದಕ್ಕೆ ಕಾರಣ ಕಾಂಗ್ರೆಸ್. ಬಿಜೆಪಿ 70 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದ್ದರೆ ಬೆಳ್ಳಿ ಕುರ್ಚಿಯಲ್ಲಿ ಕೂರುತ್ತಿದ್ದೆವು. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಕಾಂಗ್ರೆಸ್ ಸೇರಿ ವಿವಿಧ ರಾಜಕೀಯ ಪಕ್ಷಗಳು ಮಹಾ ಮೈತ್ರಿಗೆ ಮುಂದಾಗಿರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ