Minister ‘ಮಧು’ವಿಗೆ ಆರತಿ ಬೆಳಗಿದ ಗೀತತ್ತೆ
Team Udayavani, Jun 4, 2023, 4:08 PM IST
ಶಿರಸಿ: ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಇಬ್ಬರೂ ರಕ್ತ ಸಂಬಂಧಿಗಳು. ಅಳಿಯ ಹಾಗೂ ಮಾವನ ಸಂಬಂಧ.
ಸಚಿವನಾದ ಬಳಿಕ ಪ್ರಥಮ ಬಾರಿಗೆ ಶಿರಸಿಗೆ ಆಗಮಿಸಿದ ಮಧು ಅವರನ್ನು ಅತ್ತೆ ಗೀತಾ ಭೀಮಣ್ಣ ಅವರು ಆರತಿ ಬೆಳಗಿಸಿ, ಸಂಪ್ರದಾಯ ಪ್ರಕಾರ ದೃಷ್ಟಿ ಆಗಬಾರದು ಎಂದು ಹಾನ ಸುಳಿದು ಸ್ವಾಗತಿಸಿಕೊಂಡರು. ಇದಕ್ಕೂ ಮುನ್ನ ಗಿಡಮಾವಿನಕಟ್ಟೆ ಬಳಿ ಮಾವ ಶಾಸಕ ಭೀಮಣ್ಣ ಅರ್ಧಗಂಟೆಗೂ ಅಧಿಕ ಕಾಲ ಕಾದು ಬರ ಮಾಡಿಕೊಂಡರು. ಸಚಿವರಾದ ಬಳಿಕ ಪ್ರಥಮ ಬಾರಿಗೆ ಶಿರಸಿಗೆ ಬಂದು ವಾಸ್ತವ್ಯ ಮಾಡಿ ಸ್ವ ಕ್ಚೇತ್ರ ಸೊರಬಕ್ಕೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು