ಯಲ್ಲಾಪುರದಲ್ಲಿ 15 ಸಾವಿರ ಲೀ. ಆಕ್ಸಿಜನ್ ಉತ್ಪಾದನ ಘಟಕದ ಕೆಲಸ ನಾಳೆ ಆರಂಭ:ಸಚಿವ ಹೆಬ್ಬಾರ್
Team Udayavani, May 6, 2021, 8:52 PM IST
ಕಾರವಾರ : ಯಲ್ಲಾಪುರದಲ್ಲಿ 15 ಸಾವಿರ ಲೀಟರ್ ಆಕ್ಸಿಜನ್ ಉತ್ಪಾದಿಸುವ ಘಟಕದ ಕೆಲಸ ನಾಳೆ ಅಥವಾ ನಾಡಿದ್ದು ಪ್ರಾರಂಭವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದರು .
ಕಾರವಾರ ಜಿಲ್ಲಾಸ್ಪತ್ರೆ, ಶಿರಸಿ, ಭಟ್ಕಳದಲ್ಲಿ ಒಂದೂವರೆ ತಿಂಗಳಲ್ಲಿ ಬೃಹತ್ ಆಕ್ಸಿಜನ್ ಘಟಕ ಪ್ರಾರಂಭವಾಗಲಿದೆ ಎಂದು ಸಚಿವ ಹೆಬ್ಬಾರ್ ನುಡಿದರು.
ಈವರೆಗೆ ಅಗತ್ಯ ವಸ್ತುಗಳ ಖರೀದಿಗೆ 6-12 ಸಮಯ ನಿಗದಿಪಡಿಸಿದ್ದು, ಜನಸಾಂದ್ರತೆ ಹೆಚ್ಚಿದೆ. ಹಾಗಾಗಿ ಮೊದಲಿನಂತೆ 6-10ಗಂಟೆಯವರೆಗೆ ಮಾತ್ರ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಜನರು ಸಹಕಾರ ಮಾಡಿಲ್ಲಂದ್ರೆ ಅನಿವಾರ್ಯವಾಗಿ ಲಾಕ್ಡೌನ್ ಮಾಡಬೇಕಾಗುತ್ತೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ : ದಾವಣಗೆರೆ: ಸೂಕ್ತ ಸಮಯಕ್ಕೆ ಸಿಗದ ಬೆಡ್ : ಆಸ್ಪತ್ರೆ ಆವರಣದಲ್ಲೇ ಮೃತಪಟ್ಟ ವ್ಯಕ್ತಿ
ವಾಕ್ಸಿಜನ್ ಸದ್ಯಕ್ಕೆ 18 ವರ್ಷ ಹಾಗೂ ಮೇಲಿನವರಿಗೆ ಕೊಡಲಾಗುತ್ತಿಲ್ಲ. ಈಗಾಗಲೇ ಡೋಸ್ ಪಡೆದುಕೊಂಡವರಿಗೆ ಸೆಕೆಂಡ್ ಡೋಸ್ ನೀಡಲು ನಮ್ಮಲ್ಲಿದ್ದು, ಕೊಡಲಾಗುತ್ತಿದೆ. 10-15 ದಿನದಲ್ಲಿ ವಾಕ್ಸಿನೇಷನ್ ಬರುತ್ತೆ, ಜನರು ಸಹಕಾರವಿರಲಿ ಗರ್ಭಿಣಿಯರಿಗೆ ಡೆಲಿವಾರಿ ಆಗೋ ಎರಡು ವಾರಗಳ ಮೊದಲು ಆರ್ಟಿಪಿಸಿಆರ್ ಟೆಸ್ಟ್ ಅನಿವಾರ್ಯ .ಜಿಲ್ಲೆಯಲ್ಲಿ124 ಡಾಕ್ಟರ್ಸ್ ಡ್ಯೂಟಿ ಪ್ರಾರಂಭಿಸಲಿದ್ದು, ನಕಲಿ ವೈದ್ಯರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳಲಾಗುತ್ತಿದೆ ಎಂದರು .
ಲಾಕ್ಡೌನ್ ಮಾಡಿದ್ರೆ ಕಾರ್ಮಿಕರ ಸ್ಥಿತಿ, ರೈತರ, ರಾಜ್ಯದ ಹಣಕಾಸಿನ ಸ್ಥಿತಿ ಹೇಗಿರುತ್ತೆ ಅಂತಾ ಗೊತ್ತಿದೆ ಹಾಗಾಗಿ ಸದ್ಯಕ್ಕೆ ಲಾಕ್ಡೌನ್ ಮಾಡೋ ಯಾವುದೇ ನಿರ್ಧಾರ ಕೈಗೊಳ್ಳಲ್ಲ.ಹಣಕಾಸಿನ ಮೂಲಕ ಸರಕಾರಕ್ಕೆ ಸಹಾಯ ಮಾಡಲು ಇಚ್ಛೆಯಿದ್ದರೆ ಜಿಲ್ಲಾಧಿಕಾರಿಗೆ ನೀಡಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ಮಳೆ ಹಾನಿ ನಷ್ಟದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಭಟ್ಕಳ : ಭಾರಿ ಮಳೆಗೆ ನಲುಗಿದ ಮುಂಡಳ್ಳಿ : ಕುಸಿದು ಬಿದ್ದ ಶಾಲೆಯ ಗೋಡೆ, ತಪ್ಪಿದ ದುರಂತ
ಭಟ್ಕಳ : ಗುಡ್ಡ ಕುಸಿದು ನಾಲ್ಕು ಜೀವ ಬಲಿ ಪಡೆದ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ
ಭಟ್ಕಳ: ಕಾರು ನಡುವೆ ಲಾರಿ ಅಪಘಾತ; ಚಾಲಕರು ಪ್ರಾಣಾಪಾಯದಿಂದ ಪಾರು
ಹುಲೇಕಲ್ ನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ‘ಭಾಷೆ ಭಾವಯಾನ’ವಾಗಿಸಿದ ಪ್ರಸಂಗ!
MUST WATCH
ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?
ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…
ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ
ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!
ಹೊಸ ಸೇರ್ಪಡೆ
40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್
ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್
ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ
ನೀರಿನ ಬಾಟಲ್ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು
ಜೆಇಇ ಮೈನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ; ಹೊಸ ದಾಖಲೆ