ಯಲ್ಲಾಪುರದಲ್ಲಿ 15 ಸಾವಿರ ಲೀ. ಆಕ್ಸಿಜನ್ ಉತ್ಪಾದನ ಘಟಕದ ಕೆಲಸ ನಾಳೆ ಆರಂಭ:ಸಚಿವ ಹೆಬ್ಬಾರ್


Team Udayavani, May 6, 2021, 8:52 PM IST

ಯಲ್ಲಾಪುರದಲ್ಲಿ 15 ಸಾವಿರ ಲೀ. ಆಕ್ಸಿಜನ್ ಉತ್ಪಾದನ ಘಟಕದ ಕೆಲಸ ನಾಳೆ ಆರಂಭ:ಸಚಿವ ಹೆಬ್ಬಾರ್

ಕಾರವಾರ : ಯಲ್ಲಾಪುರದಲ್ಲಿ 15 ಸಾವಿರ ಲೀಟರ್ ಆಕ್ಸಿಜನ್ ಉತ್ಪಾದಿಸುವ ಘಟಕದ ಕೆಲಸ ನಾಳೆ ಅಥವಾ ನಾಡಿದ್ದು ಪ್ರಾರಂಭವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ  ಹೆಬ್ಬಾರ್ ಹೇಳಿದರು‌ .

ಕಾರವಾರ ಜಿಲ್ಲಾಸ್ಪತ್ರೆ, ಶಿರಸಿ, ಭಟ್ಕಳದಲ್ಲಿ ಒಂದೂವರೆ ತಿಂಗಳಲ್ಲಿ ಬೃಹತ್ ಆಕ್ಸಿಜನ್ ಘಟಕ ಪ್ರಾರಂಭವಾಗಲಿದೆ ಎಂದು ಸಚಿವ ಹೆಬ್ಬಾರ್ ನುಡಿದರು.

ಈವರೆಗೆ ಅಗತ್ಯ ವಸ್ತುಗಳ ಖರೀದಿಗೆ 6-12 ಸಮಯ‌ ನಿಗದಿಪಡಿಸಿದ್ದು, ಜನಸಾಂದ್ರತೆ ಹೆಚ್ಚಿದೆ. ಹಾಗಾಗಿ ಮೊದಲಿನಂತೆ 6-10ಗಂಟೆಯವರೆಗೆ ಮಾತ್ರ ಜನರಿಗೆ ಅಗತ್ಯ ವಸ್ತುಗಳ‌ ಖರೀದಿಗೆ ಅವಕಾಶ ನೀಡಲಾಗುವುದು. ಜನರು ಸಹಕಾರ  ಮಾಡಿಲ್ಲಂದ್ರೆ ಅನಿವಾರ್ಯವಾಗಿ ಲಾಕ್‌ಡೌನ್ ಮಾಡಬೇಕಾಗುತ್ತೆ ಎಂದು ಸಚಿವರು ಹೇಳಿದರು.‌

ಇದನ್ನೂ ಓದಿ : ದಾವಣಗೆರೆ: ಸೂಕ್ತ ಸಮಯಕ್ಕೆ ಸಿಗದ ಬೆಡ್ : ಆಸ್ಪತ್ರೆ ಆವರಣದಲ್ಲೇ ಮೃತಪಟ್ಟ ವ್ಯಕ್ತಿ

ವಾಕ್ಸಿಜನ್ ಸದ್ಯಕ್ಕೆ 18 ವರ್ಷ ಹಾಗೂ ಮೇಲಿನವರಿಗೆ ಕೊಡಲಾಗುತ್ತಿಲ್ಲ. ಈಗಾಗಲೇ ಡೋಸ್ ಪಡೆದುಕೊಂಡವರಿಗೆ ಸೆಕೆಂಡ್ ಡೋಸ್‌ ನೀಡಲು ನಮ್ಮಲ್ಲಿದ್ದು, ಕೊಡಲಾಗುತ್ತಿದೆ.  10-15 ದಿನದಲ್ಲಿ ವಾಕ್ಸಿನೇಷನ್ ಬರುತ್ತೆ, ಜನರು ಸಹಕಾರವಿರಲಿ ಗರ್ಭಿಣಿಯರಿಗೆ ಡೆಲಿವಾರಿ ಆಗೋ ಎರಡು ವಾರಗಳ‌ ಮೊದಲು ಆರ್‌ಟಿ‌ಪಿಸಿಆರ್ ಟೆಸ್ಟ್ ಅನಿವಾರ್ಯ .ಜಿಲ್ಲೆಯಲ್ಲಿ124 ಡಾಕ್ಟರ್ಸ್ ಡ್ಯೂಟಿ ಪ್ರಾರಂಭಿಸಲಿದ್ದು, ನಕಲಿ ವೈದ್ಯರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳಲಾಗುತ್ತಿದೆ ಎಂದರು .

ಲಾಕ್‌ಡೌನ್ ಮಾಡಿದ್ರೆ ಕಾರ್ಮಿಕರ ಸ್ಥಿತಿ, ರೈತರ, ರಾಜ್ಯದ ಹಣಕಾಸಿನ ಸ್ಥಿತಿ ಹೇಗಿರುತ್ತೆ ಅಂತಾ ಗೊತ್ತಿದೆ ಹಾಗಾಗಿ  ಸದ್ಯಕ್ಕೆ ಲಾಕ್‌ಡೌನ್ ಮಾಡೋ ಯಾವುದೇ ನಿರ್ಧಾರ ಕೈಗೊಳ್ಳಲ್ಲ.ಹಣಕಾಸಿನ ಮೂಲಕ ಸರಕಾರಕ್ಕೆ ಸಹಾಯ ಮಾಡಲು ಇಚ್ಛೆಯಿದ್ದರೆ ಜಿಲ್ಲಾಧಿಕಾರಿಗೆ  ನೀಡಬಹುದು ಎಂದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.