Sirsi: ರಾಜ್ಯ ಸಹಕಾರಿ ಸಮಾವೇಶ ಪ್ರೊಟೋಕಾಲ್ ಲೋಪ; ಭೀಮಣ್ಣ ಬೆಂಗಲಿಗರ ಅಸಮಧಾನ, ಗೈರು!
Team Udayavani, Nov 16, 2023, 2:59 PM IST
ಸಾರ್ವಜನಿಕವಾಗಿ ಕ್ಷಮೆ ಕೋರಿದ ಸಹಕಾರಿ ಅಧಿಕಾರಿ
ಶಿರಸಿ: ರಾಜ್ಯಮಟ್ಟದ ಸಹಕಾರಿ ಸಪ್ತಾಹದ ಆಚರಣೆ ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಅಪಸ್ವರ ಕೇಳಿ ಬಂದಿದೆ. ಸ್ವತಃ ಶಿರಸಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಗೈರಾಗುವ ಮೂಲಕ ಅಸಮಧಾನ ಕೂಡ ವ್ಯಕ್ತ ಪಡಿಸಿದರು.
ಸಮಾರಂಭ ಆರಂಭವಾಗುವುದಕ್ಕೂ ಮೊದಲು ಸಹಕಾರ ಇಲಾಖೆಯ ಉಪ ನಿಬಂಧಕರನ್ನು ಸರಕಾರಿ ಪ್ರೋಟೋಕಾಲ್ ನಿರ್ವಹಣೆಯ ವಿಫಲತೆಗೆ ಕಾಂಗ್ರೆಸ್ ಪ್ರಮುಖರು, ಸಹಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಸಭೆಯಲ್ಲಿ ಉಪ ನಿಬಂಧಕ ಮಂಜುನಾಥ ಸಿಂಗ್ ಲೋಪಕ್ಕೆ ಕ್ಷಮೆ ಕೋರಿದರು.
ರಾಜ್ಯ ಮಟ್ಟದ ಸಮಾರಂಭಕ್ಕೆ ರಾಜ್ಯ ಸಹಕಾರಿ ಸಚಿವ ರಾಜಣ್ಣ, ಕಾನೂನು ಸಚಿವ ಎಚ್.ಕೆ.ಪಾಟೀಲ ಸೇರಿದಂತೆ ಅನೇಕ ನಾಯಕರು ಗೈರಾಗಿದ್ದು ಹಲವು ಸಹಕಾರಿಗಳ ಬೇಸರಕ್ಕೂ ಕಾರಣವಾಯಿತು. ರಾಜ್ಯ ಸಮಾವೇಶವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ