![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಶಾಸಕರಿಂದ ಅಧಿಕಾರಿಗಳು ತರಾಟೆಗೆ
Team Udayavani, May 27, 2020, 6:42 AM IST
![ಶಾಸಕರಿಂದ ಅಧಿಕಾರಿಗಳು ತರಾಟೆಗೆ](https://www.udayavani.com/wp-content/uploads/2020/05/Uk-tdy-1-22-620x372.jpg)
ಕುಮಟಾ: ತಾಲೂಕಿನ ಅರ್ಹ ಫಲಾನುಭವಿಗಳಿಗೆ ಹಲವಾರು ತಿಂಗಳಿಂದ ವಿಧವಾ ವೇತನ ಹಾಗೂ ಮಾಸಾಶನ ದೊರೆಯದ ಕಾರಣ ಶಾಸಕ ದಿನಕರ ಶೆಟ್ಟಿ ಮೇಲಾಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ತಹಶೀಲ್ದಾರ್ ಕಾರ್ಯಾಲಯದ ಬಳಿ ಶಾಸಕ ದಿನಕರ ಶೆಟ್ಟಿ ಜನರ ಸಮಸ್ಯೆ ಆಲಿಸುತ್ತಿದ್ದ ಸಂದರ್ಭದಲ್ಲಿ ಹಲವರು ತಮಗೆ ಮಾಸಾಶನ ದೊರೆಯುತ್ತಿಲ್ಲ ಎಂದು ಶಾಸಕರ ಬಳಿ ಕಣ್ಣೀರು ತೋಡಿಕೊಂಡಿದ್ದರು.
ವಿಷಯ ತಿಳಿದಾಕ್ಷಣ ಶಾಸಕ ದಿನಕರ ಶೆಟ್ಟಿ, ಬೆಂಗಳೂರಿನ ಸಹಾಯಕ ಆಯುಕ್ತರಿಗೆ ಕರೆ ಮಾಡಿ, ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಕುಮಟಾ ಹಾಗೂ ಕಾರವಾರದಿಂದ ಈ ಬಗ್ಗೆ ಹಲವು ಮನವಿ ನೀಡಲಾಗಿದೆ. ಆದರೂ ಸಹ ನೀವು ಮಾಸಾಶನ ಹಾಗೂ ವಿಧವಾ ವೇತನದ ಹಣ ನೀಡುವಲ್ಲಿ ಮೀನಾಮೇಷ ಏಣಿಸುತ್ತಿದ್ದೀರಿ. ಇದು ಸರಿಯಲ್ಲ. ಕ್ಷೇತ್ರದ ಜನತೆಗೆ ತೊಂದರೆಯಾದರೆ ನಾನು ಸಹಿಸುವುದಿಲ್ಲ. ಇಂದೇ ಬೆಂಗಳೂರಿಗೆ ಆಗಮಿಸುತ್ತೇನೆ. ಮಾಸಾಶನ ಹಾಗೂ ವಿಧವಾ ವೇತನ ಪಡೆಯಲು ಅರ್ಹರಿರುವವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡಬೇಕು ಎಂದು ಸಹಾಯಕ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಜಿಪಂ ಸದಸ್ಯ ಗಜಾನನ ಪೈ, ಪುರಸಭಾ ಸದಸ್ಯರಾದ ತುಳುಸು ಗೌಡ, ಮಹೇಶ ನಾಯಕ ವನ್ನಳ್ಳಿ, ಪ್ರಮುಖರಾದ ಕಾರ್ತಿಕ ಭಟ್ಟ ಸೇರಿದಂತೆ ಇನ್ನಿತರರು ಇದ್ದರು.
ಈ ಹಿಂದಿನ ಶಾಸಕತ್ವದ ಅವಧಿಯಲ್ಲಿ 300ಕ್ಕೂ ಅಧಿ ಕ ಜನರಿಗೆ 1 ವರ್ಷದಿಂದ ಪಿಂಚಣಿ ಹಣ ಬಂದಿರಲಿಲ್ಲ. ಸತತ ಪ್ರಯತ್ನ ನಡೆಸಿ ಅವರಿಗೆ ಪಿಂಚಣಿ ಹಣವನ್ನು ಮಂಜೂರಿ ಮಾಡಿಸಿದ್ದೇನೆ. ಈಗಲೂ ಸಹ ಮೇಲಧಿಕಾರಿಗಳ ಜೊತೆ ಚರ್ಚಿಸಿ, ತಕ್ಷಣವೇ ಹಣ ಮಂಜೂರಿ ಮಾಡಿಸುತ್ತೇನೆ.-ದಿನಕರ ಶೆಟ್ಟಿ, ಶಾಸಕ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.