ಮಂಗನ ಕಾಯಿಲೆ ನಿಯಂತ್ರಣ ಆರೋಗ್ಯ ಇಲಾಖೆ ಮೇಲುಗೈ


Team Udayavani, Jun 20, 2020, 1:18 PM IST

ಮಂಗನ ಕಾಯಿಲೆ ನಿಯಂತ್ರಣ ಆರೋಗ್ಯ ಇಲಾಖೆ ಮೇಲುಗೈ

ಹೊನ್ನಾವರ: ಚಳಿಗಾಲದಿಂದ ಮಳೆಗಾಲದವರೆಗೆ ಕಾಡುವ ಮಂಗನ ಕಾಯಿಲೆ ಈ ವರ್ಷ ಜಿಲ್ಲೆಯಲ್ಲಿ 91 ಜನರಿಗೆ ತಗುಲಿರುವುದು ರಕ್ತಪರೀಕ್ಷೆಯಿಂದ ಖಚಿತಪಟ್ಟಿತ್ತು. ಇವರಲ್ಲಿ ಕೇವಲ ಒಬ್ಬರು ಮೃತಪಟ್ಟಿದ್ದಾರೆ. ಕಾಯಿಲೆ ಪೀಡಿತರಿಗೆ ಸ್ಥಳೀಯ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಗುಣಮುಖರಾಗಿ ಬಂದಿದ್ದಾರೆ. ಇವರ ವೆಚ್ಚವನ್ನು ಸರ್ಕಾರವೇ ವಹಿಸಿಕೊಂಡಿದೆ.

ತಾಲೂಕಿನ ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಜೋಯಿಡಾ, ಶಿರಸಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಇದರ ಮಾರ್ಗದರ್ಶನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಯ ವೈದ್ಯರು, ಜಿಲ್ಲಾ ಕೆಎಫ್‌ಡಿ ವೈದ್ಯಾಧಿಕಾರಿ ಡಾ| ಸತೀಶ ಶೇಟ್‌ ಇವರ ಸಂಯೋಜನೆಯಲ್ಲಿ ಕೆಲಸಮಾಡಿದ ಕಾರಣ ಮಂಗನ ಕಾಯಿಲೆ ಹೆಚ್ಚಾಗಿ ಹಬ್ಬಲಿಲ್ಲ. ಜನ ಹೆಚ್ಚಾಗಿ ಆಸಕ್ತಿವಹಿಸಿ ಲಸಿಕೆ ಪಡೆದುಕೊಂಡಿದ್ದರೆ ಇನ್ನೂ ಕಡಿಮೆ ಪ್ರಮಾಣದಲ್ಲಿ ಕಾಯಿಲೆ ಬಾಧಿಸುತ್ತಿತ್ತು. ಮೂಲ ಸೌಲಭ್ಯ ಮತ್ತು ಸಿಬ್ಬಂದಿ ಕೊರತೆ ಹೊಂದಿದ ಮಂಗನ ಕಾಯಿಲೆ ಜಿಲ್ಲಾಘಟಕವನ್ನು ಇನ್ನೂ ಬಲಪಡಿಸಬೇಕಾದ ಅಗತ್ಯವಿದೆ.

ಜಿಲ್ಲೆಯಲ್ಲಿ 145 (ಸಿದ್ದಾಪುರದಲ್ಲಿ 103) ಮಂಗಗಳು ಸತ್ತಿರುವುದನ್ನು ಗುರುತಿಸಲಾಯಿತು. 24 ಮಂಗಗಳ ಶವಪರೀಕ್ಷೆ ನಡೆಸಲಾಯಿತು. ಒಂದು ಮಂಗನಲ್ಲಿ ಪಾಸಿಟಿವ್‌ ಕಾಣಿಸಿಕೊಂಡಿತ್ತು. 29 ಉಣ್ಣಿ ಸಂಗ್ರಹಿಸಿದ್ದರೂ ಅದರಲ್ಲಿ ಪಾಸಿಟಿವ್‌ ಬಂದಿರಲಿಲ್ಲ. 764 ಜನರ ರಕ್ತದ ಮಾದರಿಯನ್ನು (ಸಿದ್ದಾಪುರ 641) ಅದರಲ್ಲಿ 91 ಪಾಸಿಟಿವ್‌ ಬಂದಿದ್ದು (ಸಿದ್ದಾಪುರ 61) ಸಿದ್ದಾಪುರದಲ್ಲಿ ಒಂದು ಸಾವು ಸಂಭವಿಸಿದೆ. 2,38,300 ಕರಪತ್ರ, 4,505 ಐಈಸಿಗಳಿಂದ ಜನಜಾಗೃತಿ ಮೂಡಿಸಲಾಯಿತು. ಎಲ್ಲ ತಾಲೂಕುಗಳಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಯಿತು. ಎಲ್ಲ ತಾಲೂಕುಗಳಲ್ಲಿ ಕೆಎಫ್‌ಡಿ ವಾರ್ಡ್‌ಗಳನ್ನು ಸಜ್ಜುಗೊಳಿಸಲಾಗಿತ್ತು. 46,872 ಡಿಎಂಪಿ ತೈಲದ ಬಾಟಲ್‌ ವಿತರಿಸಲಾಗಿತ್ತು. 593 ಕೆಜಿ ಮೆಲೆಥಿಯನ್‌ ಸಂಗ್ರಹಿಸಲಾಗಿತ್ತು. 50 ಸಾವಿರ ಲಸಿಕಾ ಕಾರ್ಡ್‌ ಸಿದ್ಧಗೊಳಿಸಲಾಗಿತ್ತು. 7,138 ಕೊಟ್ಟಿಗೆಗಳ ಉಣ್ಣಿ ನಾಶಮಾಡಲಾಯಿತು. 54,457 ಜಾನುವಾರುಗಳಿಗೆ ತಗಲಿದ ಉಣ್ಣಿಗಳನ್ನು ನಿವಾರಿಸಲಾಯಿತು.

ಜೊತೆಯಲ್ಲಿ 1,17,087 ಡೋಸ್‌ ಲಸಿಕೆಗಳನ್ನು ನೀಡುವ ಗುರಿ ಹೊಂದಲಾಗಿತ್ತು, ಸಾಕಷ್ಟು ಪ್ರಚಾರ ಮಾಡಿದ್ದರೂ ಜನ ಮುಂದೆ ಬರದ ಕಾರಣ 49,140 ಡೋಸ್‌ ಲಸಿಕೆ ವಿತರಣೆಯಾಯಿತು. ಮುಂದಿನ ವರ್ಷವಾದರೂ ಮಂಗನ ಕಾಯಿಲೆ ಸಂಭವನೀಯ ಪ್ರದೇಶದ ಎಲ್ಲ ಜನ ಲಸಿಕೆ ಪಡೆಯುವಂತೆ ಮನವೊಲಿಸಬೇಕಾಗಿದೆ.

ಮುಂದಿನ ವರ್ಷಕ್ಕಾಗಿ ಈಗಲೇ ಯೋಜನೆ ರೂಪಿಸುತ್ತಿದ್ದು, ಉಣ್ಣಿ ನಿವಾರಣೆ ಕಾರ್ಯಕ್ರಮ ಆರಂಭವಾಗಲಿದೆ. ಆಗಸ್ಟ್‌ನಿಂದ ಲಸಿಕೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕಾಯಿಲೆಯ ಮೇಲೆ ಶೇ. 100ರಷ್ಟು ಗೆಲುವು ಸಾಧಿಸಬಹುದಾಗಿದೆ. – ಡಾ| ಸತೀಶ ಶೇಟ್‌

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.