ಮುಂಡಗೋಡ : ಪಿಡಿಒ ಮೇಲೆ ಎಸ್‍ಡಿಎಮ್‍ಸಿ ಅಧ್ಯಕ್ಷನಿಂದ ಹಲ್ಲೆ


Team Udayavani, Sep 23, 2021, 7:52 PM IST

gyhdtryt6

ಮುಂಡಗೋಡ : ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ  ಮೇಲೆ  ಎಸ್ಡಿಎಂಸಿ ಅಧ್ಯಕ್ಷನೊಬ್ಬ ಪಂಚಾಯಿತಿಗೆ ನುಗ್ಗಿ ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ.

ಗೌಸಸಾಬ್ ಎಳ್ಳುರ ಎಂಬಾತನೆ ಹಲ್ಲೆ ಮಾಡಿದ ವ್ಯಕ್ತಿ. ನಂದಿಕಟ್ಟಾ ಪಂಚಾಯಿತಿ ಅಧಿಕಾರಿ ವೆಂಕಪ್ಪ ಕೆ.ಲಮಾಣಿ ಎಂಬಾತರೆ ಹಲ್ಲೆಗೊಳ್ಳಗಾದ ಅಧಿಕಾರಿ.

ಘಟನೆ ವಿವರ :

ನಂದಿಕಟ್ಟಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಗೌಸಸಾಬ್ ಮೌಲಾಲಿ, ಶಾಲಾವರಣದಲ್ಲಿರುವ ನಾಲ್ಕೈದು ಸಾಗುವಾನಿ ಮರಗಳನ್ನು ಕಡಿಯಲು ಎನ್ಒಸಿ ಪತ್ರಕ್ಕೆ ಕೋರಿ ಪಂಚಾಯಿತಿಗೆ ಜುಲೈ ತಿಂಗಳಲ್ಲಿ ಅರ್ಜಿ ಸಲ್ಲಿಸಿದ್ದನಂತೆ. ಈ ಅರ್ಜಿ ಪರಿಶೀಲನೆ ನಡೆಸಿದ ಪಿಡಿಒ ವೆಂಕಪ್ಪ, ಮರಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಎನ್ಒಸಿ ಪತ್ರ ಪಡೆಯುವಂತೆ ಹಿಂಬರಹ ನೀಡಿದ್ದರು. ಈ ವಿಷಯಕ್ಕೆ  ಕೋಪಗೊಂಡ ಗೌಸಸಾಬ್ ಪಿಡಿಒ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾನೆ. ಸದ್ಯ ಪ್ರಕರಣವು  ಮುಂಡಗೋಡ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.