ನನ್ನ ಪ್ರಯತ್ನಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ: ಆರ್.ವಿ.ದೇಶಪಾಂಡೆ
Team Udayavani, Nov 3, 2019, 2:38 PM IST
ದಾಂಡೇಲಿ; ಈ ಭಾಗದ ಜನರ ಜನರ ಕನಸು ನನಸಾಗುತ್ತಿದೆ. ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಂಬೇವಾಡಿ-ಅಳ್ನಾವರ ನಡುವಿನ ಪ್ರಯಾಣಿಕರ ರೈಲು ಮಾರ್ಗವನ್ನು ಪುನರಾರಂಭಿಸುವಂತೆ ಕಳೆದ 15 ವರ್ಷಗಳಿಂದ ನಾನು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಜೊತೆಗೆ ನಡೆಸಿದ ಪತ್ರವ್ಯವಹಾರ ಹಾಗೂ ಮಾತುಕತೆ ಕೊನೆಗೂ ಫಲ ನೀಡಿದೆ ಇದು ಸಾರ್ಥಕವೆನಿಸಿದೆ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಇಂದು ಈ ಮಾರ್ಗದ ಪ್ರಯಾಣಿಕರ ರೈಲು ಉದ್ಘಾಟನೆ ಆಗುತ್ತಿರುವುದು ನನಗೆ ಖುಷಿ ನೀಡಿದ್ದು, ಪ್ರಯತ್ನ ಸಾರ್ಥಕವೆನಿಸಿದೆ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಈ ಮೂಲಕ ಇಲ್ಲಿಯ ಪ್ರವಾಸೋದ್ಯಮ ಇನ್ನಷ್ಟು ಪ್ರಗತಿ ಕಾಣಲಿದ್ದು, ನಿರುದ್ಯೋಗ ಯುವಕರಿಗೆ ಉದ್ಯೋಗ ದೊರೆಯಲಿದೆ. ಈ ಮೂಲಕ ಜನರ ಆರ್ಥಿಕತೆಯೂ ಸುಧಾರಿಸಲಿದೆ. ದಾಂಡೇಲಿಯ ಜನರು ಹಾಗೂ ಕೇಂದ್ರ ಸಚಿವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ