ರಾಷ್ಟ್ರಮಟ್ಟದ ಶ್ವಾನ ಪ್ರದರ್ಶನ ನಾಳೆ


Team Udayavani, Feb 15, 2020, 3:45 PM IST

uk-tdy-1

ಸಾಂಧರ್ಬಿಕ ಚಿತ್ರ

ಶಿರಸಿ: ಇಲ್ಲಿನ ವಿವೇಕಾನಂದ ನಗರದಲ್ಲಿ ಶಿರಸಿ ಹಬ್ಬದ ಪ್ರಯುಕ್ತ ರಾಷ್ಟ್ರಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆಯನ್ನು ಫೆ. 16 ರಂದು

ಮುಂಜಾನೆ 9.30 ಗಂಟೆಗೆ ಏರ್ಪಡಿಸಲಾಗಿದೆ. 26 ತಳಿಗಳ 180 ಜಾತಿ ನಾಯಿಗಳ ಪ್ರದರ್ಶನದ ಸ್ಪರ್ಧೆ ನಡೆಯಲಿದೆ. ಪ್ರತಿ ತಳಿಯಲ್ಲಿ ಚಾಂಪಿಯನ್‌ ಮತ್ತು 2 ಮತ್ತು 3ನೇ ಸ್ಥಾನದ ಬಹುಮಾನ ನೀಡಲಾಗುತ್ತದೆ ಎಂದು ಶಿರಸಿ ಪಶು ವೈದ್ಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಆರ್‌.ಜಿ.ಹೆಗಡೆ ಹೇಳಿದರು.

ಅವರು ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವೇಕಾನಂದ ಗೆಳೆಯರ ಬಳಗ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಶಿರಸಿ, ಜೀವ ಜಲ ಕಾರ್ಯ ಪಡೆ, ಸಮರ್ಪಣಾ ಫೌಂಢೇಶನ್‌, ಹಾಗೂ ಶ್ರೀ ಸರ್ವಶಕ್ತಿ ಮಹಿಳಾ ಮಂಡಳ ಸಂಯುಕ್ತವಾಗಿ ನಡೆಸುತ್ತಿರುವ ರಾಷ್ಟ್ರಮಟ್ಟದಶ್ವಾನ ಪ್ರದರ್ಶನದಲ್ಲಿ 9 ತಿಂಗಳ ಒಳಗಿನ ಮರಿಗಳಿಗೂ ಸ್ಪರ್ಧೆ ಇರಲಿದೆ. ಜೊತೆಗೆ 3 ಬಹುಮಾನ, 5 ಸಮಾಧಾನಕರ ಬಹುಮಾನ ಸೇರಿ ಒಟ್ಟೂ 75 ಸಾವಿರ ರೂ. ಮೊತ್ತದ ಬಹುಮಾನ ನೀಡಲಾಗುತ್ತದೆ ಎಂದರು.

ಸ್ಪರ್ಧೆಯಲ್ಲಿ ಪಾಲ್ಗೊಂಡ ಶ್ವಾನಗಳ ಚಾಕಚಕ್ಯತೆಯ ಪರೀಕ್ಷೆ ಮಾಡಲಾಗುವುದು. ತರಬೇತಿ ಪಡೆದ ನಾಯಿಗಳಿರುವ ಕಡೆ ಬೇರೆಯವರು ಜಾಗ್ರತರಾಗಿ ವ್ಯವಹರಿಸಬೇಕಾಗುತ್ತದೆ. ಸಾರ್ವಜನಿಕರು ಪ್ರದರ್ಶನಕ್ಕೆ ಆಗಮಿಸಬಹುದಾಗಿದ್ದು, ಜಾಗ್ರತೆ ವಹಿಸಬೇಕು. ರೋಟ ವ್ಹೀಲರ್‌ ಮತ್ತು ಪಿಟಬುಲ್‌ ನಾಯಿಗಳು ಭಯಾನಕವಾಗಿದ್ದು, ಈ 2 ಜಾತಿಯ ನಾಯಿಗಳನ್ನು ಪ್ರದರ್ಶನದಿಂದ ದೂರವಿಡಲು ಯೋಚಿಸಲಾಗಿದೆ ಎಂದರು.

ವಿನಾಯಕ ವೆರ್ಣೇಕರ್‌ ಮಾತನಾಡಿ, ವಿವೇಕಾನಂದ ಗೆಳೆಯರ ಬಳಗ, ಸರ್ವಶಕ್ತಿ ಮಹಿಳಾ ಮಂಡಳ ಪ್ರತಿವರ್ಷ ನಗರಕ್ಕೆ ಸಂಬಂಧಿಸಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಿದ್ದು, 2 ವರ್ಷಗಳಿಂದ ಶಿರಸಿ ನಮ್ಮ ಹಬ್ಬ ಎನ್ನುವ ಕಾರ್ಯಕ್ರಮ ವಿಶಿಷ್ಠವಾಗಿ ಆಯೋಜಿಸಲಾಗುತ್ತಿದೆ. ಈ ವರ್ಷ ಫೆ.15 ಮತ್ತು 16 ರಂದು ಶಿರಸಿ ಹಬ್ಬ ಆಚರಿಸಲಾಗುತ್ತಿದೆ.

ತಾಲೂಕು ಮಟ್ಟದ ಅನೇಕ ಕಾರ್ಯಕ್ರಮ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ನಡೆಯಲಿದೆ. ಶ್ವಾನ ಪ್ರದರ್ಶನದಲ್ಲಿ ಪಾಲ್ಗೊಳ್ಳುವವರು ವಿನಯ ನಾಯ್ಕ 9535989895ಗೆ ಸಂಪರ್ಕಿಸಬಹುದಾಗಿದೆ.

ಡಾ| ರಾಕೇಶ ಬಂಗ್ಲೆ ಧಾರವಾಡ, ಡಾ| ಶಿಲ್ಪಾ ಪೊನ್ನಪ್ಪ, ಉಡುಪಿ, ಡಾ| ಪಿ.ಎಸ್‌. ಹೆಗಡೆ, ಶ್ರೀನಿವಾಸ ಹೆಬ್ಟಾರ್‌, ರಾಘು ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.