ಶಿರಸಿ ಎಪಿಎಂಸಿಗೆ ಪ್ರಶಾಂತ ಗೌಡ ನೂತನ ಅಧ್ಯಕ್ಷ


Team Udayavani, Jun 27, 2022, 4:16 PM IST

ಶಿರಸಿ ಎಪಿಎಂಸಿಗೆ ಪ್ರಶಾಂತ ಗೌಡ ನೂತನ ಅಧ್ಯಕ್ಷ

ಶಿರಸಿ: ಜಿಲ್ಲೆಯ ಪ್ರಸಿದ್ಧ ಎಪಿಎಂಸಿಗಳಲ್ಲಿ ಒಂದಾದ ಶಿರಸಿ ಎಪಿಎಂಸಿಗೆ ಸಂತೋಳ್ಳಿಯ ಪ್ರಶಾಂತ ಗೌಡರ್ ಅವಿರೋಧವಾಗಿ ಆಯ್ಕೆ ಆದರು.

ಬನವಾಸಿಯ ಶಿವಕುಮಾರ ಗೌಡ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಎಪಿಎಂಸಿಯ ಎಲ್ಲ ನಿರ್ದೇಶಕರು ಒಕ್ಕೊರಲಿನಿಂದ ಪ್ರಶಾಂತ ಗೌಡರನ್ನು ಆಯ್ಕೆ ಮಾಡಿದರು.

ನಿಕಟಪೂರ್ವ ಅಧ್ಯಕ್ಷ ಶಿವಕುಮಾರ ಗೌಡ, ಹಿರಿಯ ಸದಸ್ಯ ಕೆರಿಯಾ ಬೋರಕರ್ ಅವರು ಸೂಚನೆ, ಅನುಮೋದನೆ ಮಾಡಿದರು. 13 ಸದಸ್ಯರಲ್ಲಿ ನಾಮಪತ್ರ ಒಂದೇ ಬಂದಿದ್ದರಿಂದ ಅವರೋಧ ಆಯ್ಕೆಯನ್ನು ಚುನಾವಣಾ ಅಧಿಕಾರಿಗಳು ಘೋಷಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರಶಾಂತ ಗೌಡರ್, ಪ್ರಾಮಾಣಿಕ, ಬದ್ಧತೆಯಿಂದ ಕೆಲಸ ಮಾಡುತ್ತೇನೆ. ಪರಿಷತ್ ಚುನಾವಣೆಯ ಕಾರಣದಿಂದ ಬಾಕಿ ಉಳಿದ ಕಾಮಗಾರಿಗಳಿಗೂ ಚಾಲನೆ ನೀಡುತ್ತೇವೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುವುದಾಗಿ ಪ್ರಕಟಿಸಿದರು.

ಈ ವೇಳೆ ಉಪಾಧ್ಯಕ್ಷೆ ಸವಿತಾ ಹೆಗಡೆ,  ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಬಿಜೆಪಿಯ ಗ್ರಾಮೀಣ ಘಟಕ ಅಧ್ಯಕ್ಷ ನರಸಿಂಹ ಹೆಗಡೆ ಬಕ್ಕಳ, ಲಕ್ಷ್ಮೀನಾರಾಯಣ ಹೆಗಡೆ ಮತ್ತೀಹಳ್ಳಿ, ಸುನೀಲ ನಾಯ್ಕ, ವಿಶ್ವನಾಥ ಶೀಗೇಹಳ್ಳಿ ಸೇರಿದಂತೆ ಅನೇಕರಿದ್ದರು.

ತಹಸೀಲ್ದಾರ ಶ್ರೀಧರ ಚುನಾವಣಾಧಿಕಾರಿಯಾಗಿದ್ದರು. ಪ್ರಶಾಂತ ಅವರು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರ ಆಪ್ತ ಶಿಷ್ಯ. ಕಳೆದ ಅವಧಿಗೇ ಇವರ ಹೆಸರು ಕೇಳಿಬಂದಿತ್ತು. ಆಗ ಶಿವಕುಮಾರ ಗೌಡ ಹಾಗೂ ಪ್ರಶಾಂತಗೆ 9 ತಿಂಗಳ ಹಂಚಿಕೆ ಮಾಡಲಾಗಿತ್ತು ಎಂಬ ಮಾತುಗಳೂ ಕೇಳಿ ಬಂದಿದ್ದವು.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.