ಶಿರಸಿ: ಎನ್.ಐ.ಎ. ದಾಳಿ, ಎಸ್.ಡಿ.ಪಿ.ಐ. ಮುಖಂಡನ ಬಂಧನ
Team Udayavani, Sep 22, 2022, 9:40 AM IST
ಶಿರಸಿ: ದೇಶದ ವಿವಿಧಡೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ ಶಿರಸಿಯಲ್ಲೂ ದಾಳಿ ನಡೆಸಿ, ಎಸ್.ಡಿ.ಪಿ.ಐ. ಮುಖಂಡನೋರ್ವನನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಿದ್ದಾರೆ.
ಅಜೀಜ ಅಬ್ದುಲ್ ಶುಕೂರ (45) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಸೆ.21ರ ರಾತ್ರಿ 3.30ಕ್ಕೆ ಟಿಪ್ಪು ನಗರದಲ್ಲಿ ದಾಳಿ ನಡೆಸಿದ ತನಿಖಾ ದಳ ಹಾಗೂ ಸ್ಥಳೀಯ ಪೊಲೀಸರು ಬೆಳಗಿನ ಅವಧಿಯಲ್ಲಿ ಆರೋಪಿ ಜೊತೆ ಲ್ಯಾಪ್ಟಾಪ್, ಎರಡು ಮೊಬೈಲ್, ಒಂದು ಪುಸ್ತಕ ಹಾಗೂ ಒಂದು ಸಿಡಿ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?