ಪಾಕಿಸ್ತಾನದ ಹೆಸರಿಲ್ಲದೇ‌ ಬಿಜೆಪಿ ರಾಜಕಾರಣವೇ ಇಲ್ಲ: ಬಿ.ಕೆ.ಹರಿಪ್ರಸಾದ್ ಆರೋಪ


Team Udayavani, Jun 14, 2021, 4:26 PM IST

ಪಾಕಿಸ್ತಾನದ ಹೆಸರಿಲ್ಲದೇ‌ ಬಿಜೆಪಿ ರಾಜಕಾರಣವೇ ಇಲ್ಲ: ಬಿ.ಕೆ.ಹರಿಪ್ರಸಾದ್ ಆರೋಪ

ಕಾರವಾರ: ಪಾಕಿಸ್ತಾನದ ಹೆಸರು ತೆಗೆದುಕೊಳ್ಳದೇ ಬಿಜೆಪಿ ಒಂದೇ ದಿನ ರಾಜಕಾರಣ ಮಾಡುವುದಿಲ್ಲ. ಪ್ರಧಾನಿಯಾಗಿ ಹತ್ತು ವರ್ಷ ಇದ್ದ ಮನಮೊಹನ್‌ ಸಿಂಗ್ ಪಾಕಿಸ್ತಾನಕ್ಕೆ ಭೇಟಿ ನೀಡಿರಲಿಲ್ಲ. ಕಾಂಗ್ರೆಸ್ ಮುಖಂಡರು ಯಾರು ಇತ್ತೀಚಿನ 7 ವರ್ಷಗಳಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ಭಯೋತ್ಪಾದನೆ ನಿರ್ಮೂಲನೆಯಾಗುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ದಿಟ್ಟ ನಿರ್ಧಾರ ಕೈಗೊಂಡಿದ್ದರು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.‌

ಸೋಮವಾರ ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಮಾದ್ಯಮಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ‌ ಕಾಂಗ್ರೆಸ್ ಮುಖಂಡ  ಹರಿಪ್ರಸಾದ್, ಪಾಕಿಸ್ತಾನದ ಶೇರವಾನಿ ಹಾಕಿ ಬಿರಿಯಾನಿ ತಿನ್ನಲು ಹೋಗಿದ್ದು 56 ಇಂಚಿನ ಎದೆಯ ನರೇಂದ್ರ ಮೋದಿಯವರೇ ಹೊರತು ಬೇರೆ ಯಾರೂ ಅಲ್ಲ. ನಮ್ಮ ದೇಶಕ್ಕೆ, ಪಾಕಿಸ್ತಾನದ ಎದುರು ಇದಕ್ಕಿಂತ ಅವಮಾನ ಬೇರೆ ಇಲ್ಲ ಎಂದು ಕಿಡಿಕಾರಿದರು. ಇನ್ನೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆ ಮಾಡಿದಾಗ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ನಟಿ ಮಾಳವಿಕಾ ರಂತಹ ಬಿಜೆಪಿ ಮುಖಂಡರುಗಳೇ ರಸ್ತೆಗಿಳಿದು ಪ್ರತಿಭಟಿಸಿದ್ದರು. ಆದರೆ ಈಗ ಅವರ ಬಳಿ, ಕೇಳಿದ್ರೆ ಬೆಲೆ ಏರಿಕೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ದರ ಏರಿಕೆಯಾಗಿದೆ, ಕೊರೊನಾದಿಂದಾಗಿ ಆರ್ಥಿಕತೆ ಮೇಲೆ ಹೊಡೆತ ಬಿದ್ದಿದೆ ಅಂತಾ ಕಾರಣಗಳನ್ನು ಕೊಡುತ್ತಾರೆ. ಹೀಗಾಗಿ ಇಂತಹ ಬೇಜವಾಬ್ದಾರಿ, ನಾಚಿಕೆಗೆಟ್ಟ, ಜನವಿರೋಧಿ ಸರ್ಕಾರದ ಅಂತ್ಯಸಂಸ್ಕಾರ ಆದಷ್ಟು ಬೇಗ ಆಗಬೇಕು ಅಂತಾ ನನ್ನ ಆಶಯ ಎಂದರು.

ಇದನ್ನೂ ಓದಿ:ಸಿಎಂ ಬದಲಾವಣೆ ವಿಚಾರದಲ್ಲಿ ಎಚ್‌ ಡಿ ಡಿ ಕುಟುಂಬ ಎಳೆಯುವುದು ಬೇಡ : ಕುಮಾರಸ್ವಾಮಿ

ಹಣ ಕೊಟ್ಟರೆ ಮಾತ್ರ ಕಾಂಗ್ರೆಸ್‌ನಲ್ಲಿ ಟಿಕೆಟ್ ನೀಡುತ್ತಾರೆ ಎನ್ನುವ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಹಣದಿಂದ ಎಂಎಲ್ಎಗಳನ್ನೇ ಖರೀದಿ ಮಾಡಬಹುದು ಅಂತಾ ತೋರಿಸಿಕೊಟ್ಟಿದ್ದೇ ಬಿಜೆಪಿಯವರು. ಆಪರೇಷನ್ ಕಮಲ ಸಂಸ್ಕೃತಿಯ ಜನಕ ಯಡಿಯೂರಪ್ಪ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ನನ್ನ ಕೆಲಸದಿಂದ ಗುರುತಿಸಿಕೊಂಡು ಇಷ್ಟು ದೂರ ಬೆಳೆದು ಬಂದಿದ್ದೇನೆ. ನಾನು ಯಾರಿಗೂ ಹಣಕೊಟ್ಟಿಲ್ಲ, ಯಾರಿಂದಲೂ ಹಣವನ್ನೂ ಪಡೆದಿಲ್ಲ ಎಂದರು.

ಭಾರತೀಯ ಜನತಾ ಪಾರ್ಟಿ ಆರ್‌ಎಸ್ಎಸ್‌ನ ಒಂದು ರಾಜಕೀಯ ಘಟಕವಾಗಿದೆ. ಅಲ್ಲಿನ ಸರಸಂಘ ಚಾಲಕರ ಸೂಚನೆ ಮೇರೆಗೆ ಬಿಜೆಪಿಯಲ್ಲಿ ಎರಡು ವರ್ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆಯಾಗುತ್ತದೆ. ಆದರೆ ಕಾಂಗ್ರೆಸ್‌ನಲ್ಲಿ 11 ಸಾವಿರ ಮಂದಿ ಪ್ರದೇಶ ಕಾಂಗ್ರೆಸ್ ಸದಸ್ಯರು ಇದ್ದು, ಅವರಿಂದಲೇ ನೇರವಾಗಿ ಅಧ್ಯಕ್ಷರ ಆಯ್ಕೆ ನಡೆಯುತ್ತದೆ. ಅವರ ಆಶಯ ಇರುವವರೆಗೆ ಕಾಂಗ್ರೆಸ್ ನಲ್ಲಿ ಈಗಿರುವ ಅಧ್ಯಕ್ಷರೇ ಮುಂದುವರೆಯುತ್ತಾರೆ ಎಂದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.