ರಸಗೊಬ್ಬರದ ಅಭಾವ ಇಲ್ಲ: ಮಾನೆ


Team Udayavani, Jun 20, 2021, 11:46 AM IST

ರಸಗೊಬ್ಬರದ ಅಭಾವ ಇಲ್ಲ: ಮಾನೆ

ಹಳಿಯಾಳ: ತಾಲೂಕಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರದ ದಾಸ್ತಾನು ಮಾಡಿಕೊಳ್ಳಲಾಗಿದೆ ಹಾಗೂ ರೈತರಿಗೆ ವಿತರಣೆಯಾಗುತ್ತಿರುವ ಕಾರಣ ರಸಗೊಬ್ಬರದ ಅಭಾವ ಇಲ್ಲವೆಂದು ಹಳಿಯಾಳ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಪಿ.ಐ. ಮಾನೆ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿಯಮಗಳ ಅನುಸಾರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಾಯಧನದಡಿ ಪಿಒಎಸ್‌ ಯಂತ್ರದ ಮೂಲಕ ಆಧಾರ್‌ ಕಾರ್ಡ್‌ ಹಾಗೂ ಹೆಬ್ಬೆರಳ ಗುರುತು ಪಡೆದುರಸಗೊಬ್ಬರವನ್ನು ವಿತರಿಸಲಾಗುತ್ತಿದೆ. ಆದರೆ ಈ ಭಾಗದ ರೈತರು ಅತಿಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರವನ್ನುಬಳಕೆ ಮಾಡುತ್ತಿರುವ ಕಾರಣ ರೈತರಿಗೆ ಯೂರಿಯಾ ಕೊರತೆ ಇದೆ ಎಂದು ಹೇಳುತ್ತಿದ್ದಾರೆ.

ಆದರೆ ರಸಗೊಬ್ಬರ ಕೊರತೆ ತಾಲೂಕಿನಲ್ಲಿ ಇಲ್ಲ. ಬೀಜ ಬಿತ್ತನೆ ಕಾರ್ಯದಿಂದ ಬೆಳವಣಿಗೆ ಹಂತದವರೆಗೂ ವಿವಿಧ ತರಹದ ಗೊಬ್ಬರಗಳನ್ನು ಸರಿಯಾದ ಪ್ರಮಾಣದಲ್ಲಿ ಬೆಳೆಗಳಿಗೆ ನೀಡಬೇಕಾಗುತ್ತದೆ. ಆದರೆ ಸ್ಥಳೀಯ ರೈತರು ಯೂರಿಯಾ ಗೊಬ್ಬರವನ್ನು ಹೆಚ್ಚಿನ ಪ್ರಮಾಣ  ಬಳಸುತ್ತಿರುವುದು ಕೃಷಿ ಪದ್ಧತಿಯಲ್ಲಿ ಯೋಗ್ಯವಲ್ಲ ಎಂದರು.

ತಾಲೂಕಿನ ಮಣ್ಣು ಹುಳಿಯಿಂದ ಕೂಡಿದ್ದು ಸುಣ್ಣ ಹಾಗೂ ಇನ್ನಿತರ ಲಘು ಪೋಷಕಾಂಶಗಳ ಅವಶ್ಯಕತೆ ಇರುವುದನ್ನು ಮಣ್ಣು ತಜ್ಞರೂ ತಿಳಿಸಿದ್ದು, ಅದರಂತೆ ಜಿಂಕ್‌ ಬೋರಾನ್‌ ಸುಣ್ಣ ಹಾಗೂ ಇನ್ನಿತರಲಘು ಪೋಷಕಾಂಶಗಳನ್ನು ನೀಡುವಂತೆ ಸರಕಾರವೇ ಆದೇಶ ಜಾರಿ ಮಾಡಿದ್ದು, ರೈತರು ಇಂತಹ ಮಾಹಿತಿಗಳನ್ನು ಅರ್ಥ ಮಾಡಿಕೊಂಡು ಬೇಸಾಯ ಮಾಡಿದರೆ ಉತ್ತಮ ಫಸಲು ಪಡೆಯಲು ಸಹಕಾರಿಯಾಗುತ್ತದೆ ಎಂದರು.

ಮೇಲಿಂದ ಮೇಲೆ ರಸಗೊಬ್ಬರ ಮಾರಾಟಗಾರರ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿರುವ ಕಾರಣ ಕೃತಕ ಅಭಾವ ಸೃಷ್ಟಿಸಲು ಸಾಧ್ಯವಿಲ್ಲ. ಇಷ್ಟಾಗ್ಯೂ ರೈತರ ದೂರುಗಳಿದ್ದರೆ ನೇರವಾಗಿ ಪೊಲೀಸ್‌, ತಹಶೀಲ್ದಾರ್‌ ಇಲ್ಲವೇ ಕೃಷಿ ಇಲಾಖೆಗೆ ದೂರು ನೀಡುವಂತೆ ಮಾನೆ ಮನವಿ ಮಾಡಿದರು.

ಸರ್ಕಾರದ ಆದೇಶದಂತೆ ಯೂರಿಯಾ ಗೊಬ್ಬರ ಜೊತೆಗೆ ಮಣ್ಣಿನ ಫಲವತ್ತತೆ ಹೆಚ್ಚಿಸಲು ಲಘು ಪೋಷಕಾಂಶಗಳಾದ ಜಿಂಕ್‌ ಬೋರಾನ್‌ ಹಾಗೂ ಇನ್ನಿತರ ಗೊಬ್ಬರಗಳನ್ನು ವಿತರಣೆ ಮಾಡಲೇಬೇಕಾಗುತ್ತದೆ ಎಂದ ಅವರು, ಪ್ರತಿ ಎಕರೆಗೆ ಯೂರಿಯಾ ಗೊಬ್ಬರದ ಬಳಕೆಯನ್ನು ಕಬ್ಬು -250 ಕೆಜಿ ಹತ್ತಿ ಹಾಗೂ ಮೆಕ್ಕೆಜೋಳ -150 ರಿಂದ 200 ಕೆಜಿ, ಭತ್ತ-100 ರಿಂದ 150 ಮಾಡಬೇಕೆಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.