ಅರಣ್ಯವಾಸಿಗಳಿಂದ ಒಂದು ಲಕ್ಷ ಗಿಡ ನೆಟ್ಟು, ಪರಿಸರ ಜಾಗೃತಿ: ರವೀಂದ್ರ ನಾಯ್ಕ


Team Udayavani, Jul 10, 2023, 8:26 PM IST

1-qwwqe

ಶಿರಸಿ: ಅರಣ್ಯ ಅಭಿವೃದ್ಧಿ ಮತ್ತು ಪರಿಸರ ಜಾಗೃತೆ ಹೆಚ್ಚಿಸುವ ಉದ್ದೇಶದಿಂದ ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 32 ವರ್ಷವಾಗಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳಿಂದ ಒಂದು ಲಕ್ಷ ಗಿಡನೆಡುವ ಮೂಲಕ ವನಮಹೋತ್ಸವವನ್ನು ಜಿಲ್ಲಾದ್ಯಂತ ಆಚರಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಸೋಮವಾರ ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ 32 ವರ್ಷ ಹೋರಾಟ- ಒಂದು ಲಕ್ಷ ಗಿಡ ಎಂಬ ವಿನೂತನ ರೀತಿಯ ವನಮಹೋತ್ಸವ ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭೀವೃದ್ಧಿ ಕಾರ್ಯ, ಬೆಂಕಿ, ಜಲವಿದ್ಯುತ್ ಯೋಜನೆ, ಸಾರಿಗೆ, ಅರಣ್ಯ ಇಲಾಖೆಯ ಕಾಮಗಾರಿ ಮುಂತಾದ ಉದ್ದೇಶದಿಂದ ಜಿಲ್ಲೆಯಲ್ಲಿನ ಅರಣ್ಯ ಸಾಂಧ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವುದು ವಿಷಾದಕರ. ಈ ಹಿನ್ನೆಲೆಯಲ್ಲಿ ಅರಣ್ಯ ಭೂಮಿಯ ಮೇಲೆ ಅವಲಂಭಿತ ಅರಣ್ಯವಾಸಿಗಳು ಜಿಲ್ಲಾದ್ಯಂತ ಅರಣ್ಯ ಇಲಾಖೆಯ ಸಹಕಾರವಿಲ್ಲದೇ, ಗಿಡ ನೆಟ್ಟು ಪರಿಸರ ಜಾಗೃತೆ ಮೂಡಿಸಲಾಗುವುದೆಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಭೌಗೋಳಿಕವಾಗಿ 10,571 ಚದರ್.ಕೀ.ಮೀ ಪ್ರದೇಶ ಹೊಂದಿದ್ದು ಇರುತ್ತದೆ. ಅವುಗಳಲ್ಲಿ 8,500 ಚದರ.ಕೀ.ಮೀ ಅರಣ್ಯ ಪ್ರದೇಶವಾಗಿದೆ. ಭೌಗೋಳಿಕವಾಗಿ ಜಿಲ್ಲೆಯ ಜನಸಂಖ್ಯೆಯ ಸಾಂಧ್ರತೆಯ ಪ್ರಮಾಣ ಪ್ರತಿ ಸ್ಕ್ಯೇರ್ ಕೀ. ಮೀ ಗೆ 202 ಜನ ಇದ್ದರೇ, ಅರಣ್ಯ ಸಾಂದ್ರತೆಯ ಪ್ರದೇಶವು ಜನಸಂಖ್ಯೆಯ ಸಾಂಧ್ರತೆಗಿಂತ ೧೦ ಪಟ್ಟು ಹೆಚ್ಚಾಗಿ ಇದ್ದರೂ ವಾಸ್ತವಿಕವಾಗಿ ಗಿಡ, ಮರ ಪ್ರಮಾಣ ಕಡಿಮೆ ಇರುವುದು ಉಲ್ಲೇಖನಾರ್ಹ ಎಂದರು.

ಪ್ರತಿ ವರ್ಷ ಅರಣ್ಯ ಇಲಾಖೆಯು ನೇಡುವ ಗಿಡಗಳ ಸಂಖ್ಯೆ ಪ್ರಕಟಿಸುತ್ತದೆ. ವಿನಾಃ, ನೆಟ್ಟಂತ ಗಿಡಗಳ ರಕ್ಷಣೆ ಆಗಿರುವ ಕುರಿತು ಯಾವುದೇ ದಾಖಲೆಗಳು ಇರುವುದಿಲ್ಲ. ಕಳೆದ ವರ್ಷ ತೆಗೆದ ಹೊಂಡಕ್ಕೆ ಪ್ರಸಕ್ತ ವರ್ಷ ಗಿಡ ನೆಡುವ ನೀತಿ ಅರಣ್ಯ ಇಲಾಖೆಯದಾಗಿದೆ. ಜಿಲ್ಲೆಯ ಪರಿಸರ ಮತ್ತು ಮಣ್ಣಿಗೆ ಮಾರಕವಾಗಿರುವ ಗಿಡ, ಮರಗಳನ್ನು ಅರಣ್ಯ ಇಲಾಖೆ ನೆಡುವ ಅವೈಜ್ಞಾನಿಕವಾಗಿರುವ ಪದ್ಧತಿ ಬಿಡಬೇಕೆಂದು ಅವರು ಆಗ್ರಹಿಸಿದರು. ಅರಣ್ಯ ಇಲಾಖೆ ಗಿಡ ನೆಡುವ ವನಮೋತ್ಸವ ಯೋಜನೆ ಬೋಗಸ್ ಯೋಜನೆಯಾಗಿದೆ ಎಂದೂ ಖಾರವಾಗಿ ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕ ಅಧ್ಯಕ್ಷ ಭಿಮ್ಸಿ ವಾಲ್ಮೀಕಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಜಿಲ್ಲಾ ಸಂಚಾಲಕರಾದ ಇಬ್ರಾಹಿಂ ಗೌಡಳ್ಳಿ, ರಾಜು ನರೇಬೈಲ್ ಹಾಗೂ ಪ್ರಮುಖರಾದ ದುಗ್ಗು ಮರಾಠಿ, ನೂರ್ ಅಹಮ್ಮದ್, ಗಣೇಶ ಧಾಕು ಮರಾಠಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.